Advertisement
ಎಸ್. ಜಯಶ್ರೀನಿವಾಸ ರಾವ್

ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು.  ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ.  “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್‌ ಕವಿತೆಗಳ ಕನ್ನಡಾನುವಾದಿತ ಸಂಕಲನ).  ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ.  ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದಿದ್ದಾರೆ.  ಎಸ್ಟೋನಿಯಾ, ಲ್ಯಾಟ್ವಿಯಾ ಹಾಗೂಲಿಥುವೇನಿಯಾ ದೇಶದ ಕವಿತೆಗಳ ಸಂಕಲನ 'ಬಾಲ್ಟಿಕ್ ಕಡಲ ಗಾಳಿ' ಇತ್ತೀಚೆಗೆ ಪ್ರಕಟವಾಗಿದೆ.

ಬದುಕಿನ ಪಥದಲ್ಲಿ ಮೂಡಿದ ನೆನಪಿನ ಪ್ರಬಂಧ

ಆ ಕಾಲದ ಓದುವ ವರ್ಣನೆ ಚನ್ನಾಗಿ ಮೂಡಿಬಂದಿದೆ. ಶಾಲೆ ಕಾಲೇಜಿಗೆ ನಡೆದುಕೊಂಡು ಹೋಗುತ್ತಲೇ ಶರಾವತಿ ದಾಟುವ ಕಾಲೇಜಿನಲ್ಲಿ ವಿಜ್ಞಾನವನ್ನು ತೆಗೆದುಕೊಂಡರೂ ಸಂಗೀತವನ್ನು ಒಂದು ವಿಷಯವನ್ನಾಗಿ ತೆಗೆದುಕೊಂಡು ಕಲಿತದ್ದು ನೋಡಿದರೆ ಸಂಗೀತದ ಮೇಲೆ ಇವರಿಗಿದ್ದ ಆಸಕ್ತಿಯ ಅರಿವಾಗುತ್ತದೆ. ಕಾಲೇಜಿನ ಪ್ರಿನ್ಸಿಪಾಲರಾಗಿದ್ದವರು ಖ್ಯಾತ ಕವಿ ವೀಸಿ, ತಮ್ಮ ಶಿಕ್ಷಕರುಗಳು, ಆ ಕಾಲದ ಕಾಲೇಜಿನ ಬದುಕು ಎಲ್ಲವೂ ಒಂದು ನೆನಪಿನ ಸುರುಳಿಯಂತೆ ಪ್ರಬಂಧದೋಪಾದಿಯಲ್ಲಿ ಹರಿದು ಬಂದಿದೆ. ಅದರಲ್ಲಿಯೂ ಇವರ ಮದುವೆಯ ಸ್ವಾರಸ್ಯ ತಪ್ಪದೇ ಓದಬೇಕು.
ಜಿ. ಎಸ್. ಹೆಗಡೆ ಜೀವನಾಧಾರಿತ “ಜೀವನ ಪಥ ನೆನಪಿನ ರಥ” ಪುಸ್ತಕದ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ

Read More

ಸಜ್ಜನ ಸವ್ಯಸಾಚಿ ಯಕ್ಷಗುರು ಕೃಷ್ಣ ಭಂಡಾರಿಯ ನೆನಪುಗಳು

ಸಂಗೀತದ ತಿಳುವಳಿಕೆ ಇರುವರೆಲ್ಲಾ ಉತ್ತಮ ಭಾಗವತರಾಗಬಹುದು, ಆದರೆ ಅವರು ರಂಗದಲ್ಲಿ ಯಶಸ್ವೀ ಭಾಗವತರಾಗುವುದಿಲ್ಲ. ಯಕ್ಷಗುರು ಕೃಷ್ಣ  ಭಂಡಾರಿಯವರಿಗೆ ಸ್ವತಃ ವೇಷದ ನಡೆಯ ಅನುಭವವಿರುವ ಕಾರಣ ಮುಮ್ಮೇಳದ ಕಲಾವಿದನಿಗೆ ಯಾವ ಯಾವ ಭಾಗದಲ್ಲಿ ಪದ್ಯದ ಮೂಲಕ ಕುಣಿಸಬೇಕೆನ್ನುವದು ಚೆನ್ನಾಗಿ ಗೊತ್ತಿತ್ತು. ಭಾಗವತಿಕೆಯಲ್ಲಿ ಯಾವ ಕಸರತ್ತುಗಳನ್ನು ಮಾಡದೇ ಕಲಾವಿದನನ್ನು ಹುರಿದುಂಬಿಸುತ್ತಿದ್ದರು.”

Read More

ನಾರಾಯಣ ಯಾಜಿ ಈ ಭಾನುವಾರದ ಕಥೆ

ಆತ ಹಿಂದಿಯಲ್ಲಿ “ಮಾಲು ಬೇಕಾ, ಪ್ರೆಶ್ ಇದ್ದಾರೆ” ಎಂದ. ಅನಂತ ಇಲ್ಲಾ ನಾವು ಇಲ್ಲಿ ನಮ್ಮೂರಿನ ಹೋಟೇಲಿನವರನ್ನು ಭೆಟ್ಟಿಯಾಗಲಿಕ್ಕೆ ಬಂದಿದ್ದೇವೆ. ಅಂತಹುದೇನೂ ನಮಗೆ ಆಸೆಯಿಲ್ಲ ಎಂದು ಅವನನ್ನು ಸಾಗಹಾಕಲು ನೋಡಿದ. ಆತನೂ ಬಿಡಲಿಲ್ಲ. “ಸಾಬ್ ನೋಡಿ ಹೋಗಿ, ಅದಕ್ಕೆ ಹಣಕೊಡಬೇಕಾಗಿಲ್ಲ.” ಎಂದು ಒತ್ತಾಯ ಮಾಡಲು ತೊಡಗಿದ. “ನಾವು ಅಂತವರಲ್ಲ ಮರಿ…” ಎಂದು ಮೂರ್ತಿ ಹೇಳುತ್ತಿರುವಂತೆ ಆತ ಮತ್ತೆ ತನ್ನ ವರಾತ ಹಚ್ಚಿ “ನೋಡಿ ಹೋಗಿ ಅವರೆಲ್ಲಾ ತನ್ನ ಅಕ್ಕಂದಿರು” ಎಂದ.

Read More

ಕ್ರೌರ್ಯ-ಹಿಂಸೆಯ ಅನಾವರಣಕ್ಕೆ ಕಾರಣವೇ ಬೇಕಿಲ್ಲ

ಶಶಿಧರ್ ಹಾಲಾಡಿ ಅವರು ಬರೆದ ‘ಕಾಲಕೋಶ’ ಕಾದಂಬರಿಯ ಹರವು 1947 ರಿಂದ ಪ್ರಾರಂಭವಾಗಿ 1984ರ ವರೆಗೂ ಮುಂದುವರೆದಿದೆ.  2002ರ ಗುಜರಾತ್ ಹಾಗೂ ಅದಕ್ಕೂ ನಂತರ ಬರಬಹುದಾದ ಅನೇಕ ವಿಪ್ಲವಗಳ ಕುರಿತಾದ ಮುನ್ಸೂಚನೆಯೂ ಈ ಕಾದಂಬರಿಯಲ್ಲಿದೆ. ಮನುಷ್ಯ ಮೂಲತಃ ಸಂಘಜೀವಿ ಎನ್ನುವದಕ್ಕೇ ಅನುಮಾನ ಬರುವ ಅನೇಕ ಸಂಗತಿಗಳನ್ನು ಇಂದು ನಾವು ಜನಾಂಗೀಯ ಹಿಂಸೆಯಲ್ಲಿ ಕಾಣುತ್ತೇವೆ. ಕಥಾನಾಯಕನ..”

Read More

ಯಕ್ಷಾಕಾಶದ ಮಹಾಮೇಘ ಹಡಿನಬಾಳ ಶ್ರೀಪಾದ ಹೆಗಡೆ: ನಾರಾಯಣ ಯಾಜಿ ಬರೆದ ಲೇಖನ

“ಡೇರೆ ಹಾಕಿದ ಊರಿಗೆ ಕೆಲವೊಂದು ಜಾಗದಲ್ಲಿ ಪ್ರಧಾನ ನಟರು ಕೈಕೊಡುವದಿದೆ. ಅಂತಹ ಹೊತ್ತಿನಲ್ಲಿ ಪ್ರೇಕ್ಷಕರ ಗಲಾಟೆಯಾಗಿ ಟೆಂಟಿಗೆ ಬೆಂಕಿ ಹಚ್ಚುವ ಪರಿಸ್ಥಿತಿಯೂ ಎದುರಿಸಬೇಕಾಗಬಹುದು. ಅಂತಹ ಹೊತ್ತಿನಲ್ಲಿ ಮೇಳದ ಸಂಘಟಕರಿಗೆ ಆಪದ್ಭಾಂದವನಾಗಿ ಒದಗುವದು ಶ್ರೀಪಾದ ಹೆಗಡೆಯವರು. ಅದು ರಾಮ, ಕರ್ಣ, ರಾವಣ, ಕಾರ್ತವೀರ್ಯ, ಭಸ್ಮಾಸುರ, ವಿಶ್ವಾಮಿತ್ರ…”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ