Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ರಾಜಶೇಖರ ಜೋಗಿನ್ಮನೆ ಕಥಾ ಸಂಕಲನದ ಕುರಿತು ನಾರಾಯಣ ಯಾಜಿ ಬರಹ

“ಕಥೆಯ ನಿರೂಪಣೆಯಲ್ಲಿ ನಾವೂ ಕೂಡಾ ಕರುಣಾಕರನ ಜಾಗದಲ್ಲಿ ನಿಂತುಬಿಡುತ್ತೇವೆ. ಒಂದೆಲಗ ನೆನಪಿನ ಶಕ್ತಿಹೆಚ್ಚಿಸುವ ಸಂಕೇತ. ಇದು ನೆಲದಲ್ಲಿ ಬೆಳೆಯುವ ಸಸ್ಯವೂ ಹೌದು. ನೀರು ಮತ್ತು ಭೂಮಿಯ ಕುರಿತು ಅಪರಿಮಿತ ಆಸಕ್ತಿಯಿದ್ದ ಜೋಗಿನ್ಮನೆಯವರ ಇಗ್ಗಪ್ಪ ಮತ್ತು ಕರುಣಾಕರ ಇಬ್ಬರೂ ಇಲ್ಲಿ ಸಾಮ್ಯತೆಯನ್ನು ಪಡೆಯುವದು ಹೀಗೆ. ನಾವು ಕಳೆದುಕೊಂಡುದೆಲ್ಲಿ ಎನ್ನುವದರ ಹುಡುಕಾಟದಲ್ಲಿರುವ ಪುರಾಣಗಳ ‘ಅಭಿಜ್ಞಾ’ನದ “

Read More

ನೈದಿಲೆಯ ಒಡಲು: ನಾರಾಯಣ ಯಾಜಿ ಬರೆದ ಕತೆ

“ರಾತ್ರಿಯೆಲ್ಲ ನಿದ್ರೆಯಿಲ್ಲದೇ ಹೊರಳಾಡಿದೆ. ಬಳಸಲು ಬಂದ ನಿನ್ನನ್ನು ದೂರ ತಳ್ಳಿದ್ದು ನನ್ನೆದೆಯಲ್ಲಿನ ಜ್ವಾಲಾಮುಖಿಯಲ್ಲಿ ನೀನು ಅಪ್ಪಚ್ಚಿಯಾಗಬಾರದೆಂದು. ಮಿಹಿಕಾ ನಿದ್ರಿಸುವಾಗಲೆಲ್ಲ ನಮ್ಮಿಬರ ಕೈಗಳನ್ನು ತನ್ನ ಮುಖದಮೇಲೆ ಇರಿಸಿ ನಿದ್ರಿಸುತ್ತಿದ್ದಳು. ಅವಳನ್ನು ಆ ಸ್ಥಿತಿಯಲ್ಲಿ ದಿಟ್ಟಿಸಿ ನೋಡಿದಾಗ ಅಳುವೇ ಬಂತು. ಅಂಶುವಿನ ಮಾತು ನೆನಪಿಗೆ ಬಂದು ದುಃಖವೇ ಉಮ್ಮಳಿಸಿತು. ಅವನ ಚರ್ಯೆಗಳೆಲ್ಲದರ ಹಿಂದೆ ಏನೋ ಇರುವ ಸಂಚು ಕಂಡಿತು. ನಿನ್ನ ಮೇಲಿನ ನನ್ನ ಪೊಸೆಸಿವ್ ನೆಸ್ ಅನ್ನು ಅವ ಚನ್ನಾಗಿಯೇ ಉಪಯೋಗಿಸಿಕೊಂಡಿದ್ದ, ನಿನ್ನ ಮೋಸಕ್ಕೆ ನನ್ನದೂ ಮೋಸವೇ ಉತ್ತರವಾಗಬೇಕೆ.”

Read More

ಯಕ್ಷಗಾನದ ಮಟ್ಟು ಮತ್ತು ರೂಪಕದ ಸಾದೃಶ್ಯ: ನಾರಾಯಣ ಯಾಜಿ ಬರಹ

“ಯಕ್ಷಗಾನವನ್ನು ಪ್ರಸ್ತುತ ಸಂದರ್ಭದಲ್ಲಿ ಬಯಲಾಟದ ರಂಗಕಲೆ ಮತ್ತು ಕೂಟ ಪದ್ಧತಿಯ ತಾಳಮದ್ದಲೆಯಾಗಿ ದ್ವಿಮುಖ ಸಂಪ್ರದಾಯದಲ್ಲಿ ನೋಡಬಹುದು. ತನ್ನದೇ ಆದ ಪರಂಪರೆಯ ಬಣ್ಣ, ವೇಷಗಳ ಸೊಗಸು, ನೃತ್ಯ, ಮುಖವರ್ಣಿಕೆ, ಪರಂಪರೆಯಿಂದ ಬಂದ ಅದ್ಭುತವಾದ ನಡೆ, ರಂಗದಮೇಲೆ ತೋರುವ ಅಲೌಕಿಕತೆ ಒಂಡು ಕಡೆಯಾದರೆ; ಇವಾವವೂ ಇಲ್ಲದೆ ಕೇವಲ ಪದ್ಯ ಹಾಗೂ ಅರ್ಥಗಾರಿಕೆಯ ಸೊಗಸು…”

Read More

ತಾಳಮದ್ದಲೆಯ ಚಕ್ರವ್ಯೂಹ ಬೇಧಿಸಿದ ಸಂಪಾಜೆಯ ಜಬ್ಬಾರ್

ಸಂಪಾಜೆಯ ಮೊಯಿದ್ದಿನ್ ಮತ್ತು ಬೀಪಾತಿಮಾ ಇವರ ಐದನೇ ಮಗ ಜಬ್ಬಾರ ಹುಟ್ಟಿದ್ದು ಬೆಳೆದದ್ದು ಓದಿದ್ದು ಇಲ್ಲಿಯೇ. ಆಗ ಈಗಿನಂತೆ ಉಸಿರುಕಟ್ಟುವ ವಾತಾವರಣ ಇಲ್ಲದ ಕಾರಣ ಆಟ ಎಲ್ಲರನ್ನೂ ಸೆಳೆಯುತ್ತಿತ್ತು. ನೆರೆ ಕೆರೆಯರೊಟ್ಟಿಗೆ ಆರನೆಯ ವಯಸ್ಸಿಗೇ ಆಟನೋಡಲು ಓಡುತ್ತಿದ್ದರು. ಆಗ ಅದೇನು ತಕರಾರು ಮಾಡುವಂತಹ ವಿಷಯ ಯಾವ ಜಾತಿಯವರಲ್ಲೂ ಇರಲಿಲ್ಲ.

Read More

ಮುಗ್ಧ ಮನಸ್ಸಿನ ಬಂಡಾಯದ ಲೇಖಕ ಮೊಪಾಂಸಾ : ನಾರಾಯಣ ಯಾಜಿ ಬರಹ

“ಯಾವಾಗ ಅವರೆಲ್ಲ ಗಮ್ಯ ಸ್ಥಾನವನ್ನು ಸೇರಿದರೋ ಮತ್ತೊಮ್ಮೆ ಅವರಲ್ಲಿನ ನೈತಿಕ ಪ್ರಜ್ಞೆ ಜಾಗೃತವಾಗುತ್ತದೆ. ಎಲಿಜೆಬೆತಳೊಟ್ಟಿಗೆ ಊಟಮಾಡಲೂ ನಿರಾಕರಿಸುತ್ತಾರೆ. ನಡುರಾತ್ರಿಯಲ್ಲಿ ಈಕೆಯನ್ನು ಇಳಿಸಿ ಕಂಡಕ್ಟರ್ ಸೀಟಿ ಊದಿ ಮುಂದೆ ಸಾಗುವಾಗ ವಿಷಣ್ಣವಾಗಿ ಎಲ್ಲರನ್ನು ನೋಡಿ ಎಲ್ಲರಿಗಾಗಿ ಎಲ್ಲವನ್ನು ಕಳಕೊಂಡ ತನ್ನ ಕುರಿತು ಮೌನವಾಗಿ ಅಳು, ಕ್ರೋಧದಿಂದ ಅವರನ್ನು ನೋಡುವಲ್ಲಿಗೆ ಕತೆ ಮುಕ್ತಾಯವಾಗುತ್ತದೆ.”

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಜಾರಿದ ಬದುಕನ್ನು ಸ್ವವಿಮರ್ಶಿಸಿಕೊಂಡ ಆತ್ಮಕಥೆ: ನಾರಾಯಣ ಯಾಜಿ ಬರಹ

ನಂದು ದಾದಾ ಅವಳಲ್ಲಿ ಸ್ವಾತಂತ್ರ್ಯ ಹೋರಾಟದ ಕಿಡಿಯನ್ನು ಹಚ್ಚಿದರೆ ರಮೇಶಣ್ಣ ಅವಳಿಗೆ ಬಲೆಹಾಕಿ ಅವಳನ್ನು ದುರುಪಯೋಗಪಡಿಸಿ ಮನೆಯಿಂದ ಓಡಿಸಿಕೊಂಡುಹೋಗಿ ನಡುನೀರಿನಲ್ಲಿ ಕೈಬಿಟ್ಟು ಪರಾರಿಯಾಗುತ್ತಾನೆ. ನಂದಣ್ಣನ ಆದರ್ಶಗಳು ಈಕೆಯೊಳಗೆ…

Read More

ಬರಹ ಭಂಡಾರ