Advertisement

ಕೆಂಡಸಂಪಿಗೆ

ಸಜ್ಜನ ಸವ್ಯಸಾಚಿ ಯಕ್ಷಗುರು ಕೃಷ್ಣ ಭಂಡಾರಿಯ ನೆನಪುಗಳು

ಸಂಗೀತದ ತಿಳುವಳಿಕೆ ಇರುವರೆಲ್ಲಾ ಉತ್ತಮ ಭಾಗವತರಾಗಬಹುದು, ಆದರೆ ಅವರು ರಂಗದಲ್ಲಿ ಯಶಸ್ವೀ ಭಾಗವತರಾಗುವುದಿಲ್ಲ. ಯಕ್ಷಗುರು ಕೃಷ್ಣ  ಭಂಡಾರಿಯವರಿಗೆ ಸ್ವತಃ ವೇಷದ ನಡೆಯ ಅನುಭವವಿರುವ ಕಾರಣ ಮುಮ್ಮೇಳದ ಕಲಾವಿದನಿಗೆ ಯಾವ ಯಾವ ಭಾಗದಲ್ಲಿ ಪದ್ಯದ ಮೂಲಕ ಕುಣಿಸಬೇಕೆನ್ನುವದು ಚೆನ್ನಾಗಿ ಗೊತ್ತಿತ್ತು. ಭಾಗವತಿಕೆಯಲ್ಲಿ ಯಾವ ಕಸರತ್ತುಗಳನ್ನು ಮಾಡದೇ ಕಲಾವಿದನನ್ನು ಹುರಿದುಂಬಿಸುತ್ತಿದ್ದರು.”

Read More

ನಾರಾಯಣ ಯಾಜಿ ಈ ಭಾನುವಾರದ ಕಥೆ

ಆತ ಹಿಂದಿಯಲ್ಲಿ “ಮಾಲು ಬೇಕಾ, ಪ್ರೆಶ್ ಇದ್ದಾರೆ” ಎಂದ. ಅನಂತ ಇಲ್ಲಾ ನಾವು ಇಲ್ಲಿ ನಮ್ಮೂರಿನ ಹೋಟೇಲಿನವರನ್ನು ಭೆಟ್ಟಿಯಾಗಲಿಕ್ಕೆ ಬಂದಿದ್ದೇವೆ. ಅಂತಹುದೇನೂ ನಮಗೆ ಆಸೆಯಿಲ್ಲ ಎಂದು ಅವನನ್ನು ಸಾಗಹಾಕಲು ನೋಡಿದ. ಆತನೂ ಬಿಡಲಿಲ್ಲ. “ಸಾಬ್ ನೋಡಿ ಹೋಗಿ, ಅದಕ್ಕೆ ಹಣಕೊಡಬೇಕಾಗಿಲ್ಲ.” ಎಂದು ಒತ್ತಾಯ ಮಾಡಲು ತೊಡಗಿದ. “ನಾವು ಅಂತವರಲ್ಲ ಮರಿ…” ಎಂದು ಮೂರ್ತಿ ಹೇಳುತ್ತಿರುವಂತೆ ಆತ ಮತ್ತೆ ತನ್ನ ವರಾತ ಹಚ್ಚಿ “ನೋಡಿ ಹೋಗಿ ಅವರೆಲ್ಲಾ ತನ್ನ ಅಕ್ಕಂದಿರು” ಎಂದ.

Read More

ಕ್ರೌರ್ಯ-ಹಿಂಸೆಯ ಅನಾವರಣಕ್ಕೆ ಕಾರಣವೇ ಬೇಕಿಲ್ಲ

ಶಶಿಧರ್ ಹಾಲಾಡಿ ಅವರು ಬರೆದ ‘ಕಾಲಕೋಶ’ ಕಾದಂಬರಿಯ ಹರವು 1947 ರಿಂದ ಪ್ರಾರಂಭವಾಗಿ 1984ರ ವರೆಗೂ ಮುಂದುವರೆದಿದೆ.  2002ರ ಗುಜರಾತ್ ಹಾಗೂ ಅದಕ್ಕೂ ನಂತರ ಬರಬಹುದಾದ ಅನೇಕ ವಿಪ್ಲವಗಳ ಕುರಿತಾದ ಮುನ್ಸೂಚನೆಯೂ ಈ ಕಾದಂಬರಿಯಲ್ಲಿದೆ. ಮನುಷ್ಯ ಮೂಲತಃ ಸಂಘಜೀವಿ ಎನ್ನುವದಕ್ಕೇ ಅನುಮಾನ ಬರುವ ಅನೇಕ ಸಂಗತಿಗಳನ್ನು ಇಂದು ನಾವು ಜನಾಂಗೀಯ ಹಿಂಸೆಯಲ್ಲಿ ಕಾಣುತ್ತೇವೆ. ಕಥಾನಾಯಕನ..”

Read More

ಯಕ್ಷಾಕಾಶದ ಮಹಾಮೇಘ ಹಡಿನಬಾಳ ಶ್ರೀಪಾದ ಹೆಗಡೆ: ನಾರಾಯಣ ಯಾಜಿ ಬರೆದ ಲೇಖನ

“ಡೇರೆ ಹಾಕಿದ ಊರಿಗೆ ಕೆಲವೊಂದು ಜಾಗದಲ್ಲಿ ಪ್ರಧಾನ ನಟರು ಕೈಕೊಡುವದಿದೆ. ಅಂತಹ ಹೊತ್ತಿನಲ್ಲಿ ಪ್ರೇಕ್ಷಕರ ಗಲಾಟೆಯಾಗಿ ಟೆಂಟಿಗೆ ಬೆಂಕಿ ಹಚ್ಚುವ ಪರಿಸ್ಥಿತಿಯೂ ಎದುರಿಸಬೇಕಾಗಬಹುದು. ಅಂತಹ ಹೊತ್ತಿನಲ್ಲಿ ಮೇಳದ ಸಂಘಟಕರಿಗೆ ಆಪದ್ಭಾಂದವನಾಗಿ ಒದಗುವದು ಶ್ರೀಪಾದ ಹೆಗಡೆಯವರು. ಅದು ರಾಮ, ಕರ್ಣ, ರಾವಣ, ಕಾರ್ತವೀರ್ಯ, ಭಸ್ಮಾಸುರ, ವಿಶ್ವಾಮಿತ್ರ…”

Read More

ಕಿರಣ ಭಟ್ ಬರೆದ “ರಂಗ ಕೈರಳಿ” ಪುಸ್ತಕದ ಕುರಿತು ನಾರಾಯಣ ಯಾಜಿ ಲೇಖನ

“ರಂಗಭೂಮಿಯ ಮೂಲಕ ಕೇರಳದ ವೈವಿದ್ಯದ ಪರಿಚಯ ಆಗುವ ಜೊತೆಗೆ ಉತ್ತರಕನ್ನಡ ಇಲ್ಲಿನ ಹಲಸಿನ ಬೇಳೆ, ಮಳೆ, ದೇವರುಗಳೆಲ್ಲ ಇಲ್ಲಿ ಹಾಸುಹೊಕ್ಕುವ ಪರಿ ಅಚ್ಚರಿ ಹುಟ್ಟಿಸುವದು. ಮಕ್ಕಳೊಂದಿಗೆ ಮಕ್ಕಳಾಗಿ ಮಕ್ಕಳ ರಂಗಭೂಮಿಯಲ್ಲಿ ಮೌನವಾಗಿ ತೊಡಗಿಕೊಂಡ ಸಂಕೋಚದ ಮುದ್ದೆಯಾಗಿ ಕಾಣುವ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ