Advertisement

ಕೆಂಡಸಂಪಿಗೆ

ಕಾಲವೇ ಸೃಷ್ಟಿಸಿಕೊಂಡ ಕಲಾವಿದ ಜಲವಳ್ಳಿ ವೆಂಕಟೇಶ ರಾವ್: ನಾರಾಯಣ ಯಾಜಿ ಲೇಖನ

“ಚಿಟ್ಟಾಣಿಯವರೊಟ್ಟಿಗಿನ ಅಂದಿನ ಭೀಮ ಯಶಸ್ವಿಯಾಗಿದ್ದೇ ನಂತರ ಅವರು ಪ್ರತಿನಾಯಕನ ಪಾತ್ರಕ್ಕೆ ಅದರಲ್ಲೂ ಧೀರದತ್ತ ಪಾತ್ರಕ್ಕೆ ಬಹುವಾದ ಪ್ರಸಿದ್ಧಿಯನ್ನು ಪಡೆದರು. ಅವರಿಗೆ ಭೀಮನಂತೆ ಪ್ರಸಿದ್ಧಿ ನೀಡಿದ ಮತ್ತೊಂದು ಪಾತ್ರ ಚಿತ್ರಾಕ್ಷಿಕಲ್ಯಾಣದ ರಕ್ತಜಂಘನ ಪಾತ್ರ. ಈ ಪಾತ್ರವೂ ಅವರಿಗೆ ಆಕಸ್ಮಿಕವಾಗಿ ದೊರೆತದ್ದೆ.”

Read More

ಕಿಬ್ಬಚ್ಚಲ ಮಂಜಮ್ಮನ ಪುಸ್ತಕದ ಕುರಿತು ನಾರಾಯಣ ಯಾಜಿ ಬರೆದ ಲೇಖನ

“ಮಂಜಮ್ಮ ಬಹುಶಃ ಮನಸ್ಸು ಮಾಡಿದ್ದರೆ ಮತ್ತೋರ್ವ ಪವಾಡ ಪುರುಷಳೇ ಆಗ ಬಿಡಬಹುದಿತ್ತೇನೋ ಎಂದು ಮರಡುಮನೆ ಸದಾಶಿವ ಅಭಿಪ್ರಾಯ ಪಡುತ್ತಾರೆ. ಆಕೆ ತುಂಬು ಸಂಸಾರದಲ್ಲಿದ್ದು ಎಲ್ಲ ಕೆಲಸ ಮಾಡುತ್ತಾ ಅದರಲ್ಲೇ ಪುರುಸೊತ್ತು ಮಾಡಿಕೊಂಡು ಧ್ಯಾನ, ತಪಸ್ಸುಗಳಲ್ಲಿ ಮುಳುಗಿಬಿಡುತ್ತಿದ್ದಳಂತೆ…”

Read More

ರಾಜಶೇಖರ ಜೋಗಿನ್ಮನೆ ಕಥಾ ಸಂಕಲನದ ಕುರಿತು ನಾರಾಯಣ ಯಾಜಿ ಬರಹ

“ಕಥೆಯ ನಿರೂಪಣೆಯಲ್ಲಿ ನಾವೂ ಕೂಡಾ ಕರುಣಾಕರನ ಜಾಗದಲ್ಲಿ ನಿಂತುಬಿಡುತ್ತೇವೆ. ಒಂದೆಲಗ ನೆನಪಿನ ಶಕ್ತಿಹೆಚ್ಚಿಸುವ ಸಂಕೇತ. ಇದು ನೆಲದಲ್ಲಿ ಬೆಳೆಯುವ ಸಸ್ಯವೂ ಹೌದು. ನೀರು ಮತ್ತು ಭೂಮಿಯ ಕುರಿತು ಅಪರಿಮಿತ ಆಸಕ್ತಿಯಿದ್ದ ಜೋಗಿನ್ಮನೆಯವರ ಇಗ್ಗಪ್ಪ ಮತ್ತು ಕರುಣಾಕರ ಇಬ್ಬರೂ ಇಲ್ಲಿ ಸಾಮ್ಯತೆಯನ್ನು ಪಡೆಯುವದು ಹೀಗೆ. ನಾವು ಕಳೆದುಕೊಂಡುದೆಲ್ಲಿ ಎನ್ನುವದರ ಹುಡುಕಾಟದಲ್ಲಿರುವ ಪುರಾಣಗಳ ‘ಅಭಿಜ್ಞಾ’ನದ “

Read More

ನೈದಿಲೆಯ ಒಡಲು: ನಾರಾಯಣ ಯಾಜಿ ಬರೆದ ಕತೆ

“ರಾತ್ರಿಯೆಲ್ಲ ನಿದ್ರೆಯಿಲ್ಲದೇ ಹೊರಳಾಡಿದೆ. ಬಳಸಲು ಬಂದ ನಿನ್ನನ್ನು ದೂರ ತಳ್ಳಿದ್ದು ನನ್ನೆದೆಯಲ್ಲಿನ ಜ್ವಾಲಾಮುಖಿಯಲ್ಲಿ ನೀನು ಅಪ್ಪಚ್ಚಿಯಾಗಬಾರದೆಂದು. ಮಿಹಿಕಾ ನಿದ್ರಿಸುವಾಗಲೆಲ್ಲ ನಮ್ಮಿಬರ ಕೈಗಳನ್ನು ತನ್ನ ಮುಖದಮೇಲೆ ಇರಿಸಿ ನಿದ್ರಿಸುತ್ತಿದ್ದಳು. ಅವಳನ್ನು ಆ ಸ್ಥಿತಿಯಲ್ಲಿ ದಿಟ್ಟಿಸಿ ನೋಡಿದಾಗ ಅಳುವೇ ಬಂತು. ಅಂಶುವಿನ ಮಾತು ನೆನಪಿಗೆ ಬಂದು ದುಃಖವೇ ಉಮ್ಮಳಿಸಿತು. ಅವನ ಚರ್ಯೆಗಳೆಲ್ಲದರ ಹಿಂದೆ ಏನೋ ಇರುವ ಸಂಚು ಕಂಡಿತು. ನಿನ್ನ ಮೇಲಿನ ನನ್ನ ಪೊಸೆಸಿವ್ ನೆಸ್ ಅನ್ನು ಅವ ಚನ್ನಾಗಿಯೇ ಉಪಯೋಗಿಸಿಕೊಂಡಿದ್ದ, ನಿನ್ನ ಮೋಸಕ್ಕೆ ನನ್ನದೂ ಮೋಸವೇ ಉತ್ತರವಾಗಬೇಕೆ.”

Read More

ಯಕ್ಷಗಾನದ ಮಟ್ಟು ಮತ್ತು ರೂಪಕದ ಸಾದೃಶ್ಯ: ನಾರಾಯಣ ಯಾಜಿ ಬರಹ

“ಯಕ್ಷಗಾನವನ್ನು ಪ್ರಸ್ತುತ ಸಂದರ್ಭದಲ್ಲಿ ಬಯಲಾಟದ ರಂಗಕಲೆ ಮತ್ತು ಕೂಟ ಪದ್ಧತಿಯ ತಾಳಮದ್ದಲೆಯಾಗಿ ದ್ವಿಮುಖ ಸಂಪ್ರದಾಯದಲ್ಲಿ ನೋಡಬಹುದು. ತನ್ನದೇ ಆದ ಪರಂಪರೆಯ ಬಣ್ಣ, ವೇಷಗಳ ಸೊಗಸು, ನೃತ್ಯ, ಮುಖವರ್ಣಿಕೆ, ಪರಂಪರೆಯಿಂದ ಬಂದ ಅದ್ಭುತವಾದ ನಡೆ, ರಂಗದಮೇಲೆ ತೋರುವ ಅಲೌಕಿಕತೆ ಒಂಡು ಕಡೆಯಾದರೆ; ಇವಾವವೂ ಇಲ್ಲದೆ ಕೇವಲ ಪದ್ಯ ಹಾಗೂ ಅರ್ಥಗಾರಿಕೆಯ ಸೊಗಸು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ