Advertisement
ರವಿ ಮಡೋಡಿ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ರವಿ ಮಡೋಡಿ ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿಟ್ಟೂರು ಬಳಿಯ ಮಡೋಡಿ ಗ್ರಾಮದವರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಕಳೆದ 15 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 500ಕ್ಕೂ ಹೆಚ್ಚು ಪ್ರದರ್ಶನಗಳನ್ನು ತಮ್ಮ ತಂಡದೊಂದಿಗೆ ನೀಡಿದ್ದಾರೆ. ‌‘ಯಕ್ಷಸಿಂಚನ’ ಎನ್ನುವ ಹವ್ಯಾಸಿ ಯಕ್ಷಗಾನ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾದ ಅವರು ಸಂಸ್ಥೆಯ ಈಗಿನ ಅಧ್ಯಕ್ಷರೂ ಹೌದು.  ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭ ದೊರಕಿಸಿಕೊಡುವಲ್ಲಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಇವರು ಮಲೆನಾಡಿನ ಒಂದು ಶತಮಾನದ ಯಕ್ಷಗಾನ ಇತಿಹಾಸವನ್ನು ತಿಳಿಸುವ  ‘ಮಲೆನಾಡಿನ ಯಕ್ಷಚೇತನಗಳು’  ಎಂಬ ಪುಸ್ತಕವನ್ನು ಹೊರತಂದಿದ್ದಾರೆ. ಇದರ ಜೊತೆಗೆ ʼನಮ್ಮಲ್ಲೇ ಮೊದಲು’, ’ಪ್ರಸಂಗಕರ್ತ ಶ್ರೀಧರ ಡಿ.ಎಸ್’ ಇವರ ಇತರ ಕೃತಿಗಳು. ಅವರ ಹಲವಾರು ಕಥೆ, ಲೇಖನ, ಲಲಿತ ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ನರೇಂದ್ರಬಾಬು ಶಿವನಗೆರೆ ಅನುವಾದಿಸಿದ ಇಳವಾಯಿ ವಿಜಯೇಂದ್ರನ್ ಅವರ ತಮಿಳು ಕವಿತೆ

“ಮುಪ್ಪಾಗಿ ಬಿದ್ದ ತಾಳೆ ಮರದ ಬುಡದಿಂದ ಮಾಡಿದ್ದ ದೋಣಿಯಲ್ಲಿ
ಸಮಯವೇ ಹುಟ್ಟಾಗಿ, ಆ ದಡಕ್ಕೆ ಸಾಗುತ್ತಿದ್ದ
ಮಕ್ಕಳಷ್ಟೆ, ಕಣ್ಮರೆ!”- ನರೇಂದ್ರಬಾಬು ಶಿವನಗೆರೆ ಅನುವಾದಿಸಿದ ಇಳವಾಯಿ ವಿಜಯೇಂದ್ರನ್ ಅವರ ತಮಿಳು ಕವಿತೆ

Read More

ನರೇಂದ್ರಬಾಬು ಶಿವನಗೆರೆ ಬರೆದ ಈ ದಿನದ ಕವಿತೆ

“ಮೂವತ್ತು ವರ್ಷಗಳ ಹಿಂದೆ
ಕೊಂಡ ಗೊಜ್ಜು ನೆಲಕ್ಕೆ
ಒಂದೈವತ್ತು ತೊಗರಿ ಬೀಜ ಬಿತ್ತಿ
ಹುಲುಸಾಗಿ ಒಂದು ಅರ್ಧ ಚೀಲ
ತೊಗರಿ ಬೆಳೆದ ನಾವು
ಸಹಜ ಕೃಷಿಕರು!”- ನರೇಂದ್ರಬಾಬು ಶಿವನಗೆರೆ ಬರೆದ ಈ ದಿನದ ಕವಿತೆ

Read More

ನರೇಂದ್ರಬಾಬು ಶಿವನಗೆರೆ ಬರೆದ ಈ ದಿನದ ಕವಿತೆ

“ಜೀವನವ, ಪ್ರೀತಿಯ
ಬಸಿ ಬಸಿದು ಕುಡಿಸಿದವಳೆ
ಪ್ರಶ್ನೆಗಳೇ ಏಳದಂಥ ಉತ್ತರಗಳ ಕೊಟ್ಟವಳೆ
ಈವತ್ತಿನ ಬೆಳಗು ನೀನಿಲ್ಲ!”- ನರೇಂದ್ರಬಾಬು ಶಿವನಗೆರೆ ಬರೆದ ಈ ದಿನದ ಕವಿತೆ

Read More

ಪಾಂಗ್ಕೋರ್ ದ್ವೀಪ,ಮಂಗಟ್ಟೆ ಹಕ್ಕಿ ಮತ್ತು ಮಳೆಯ ಹಗಲು:ನರೇಂದ್ರ ಬಾಬು ಪ್ರವಾಸ ಕಥನ

“ಸಮುದ್ರ ತೀರದಲ್ಲಿ ನಿಂತರೆ ಮುಂದೆ ಇನ್ನೊಂದು ಸುಂದರ ಸಣ್ಣ ದ್ವೀಪ, ಸಮುದ್ರದಲ್ಲಿ ಚೆಲ್ಲಾಪಿಲ್ಲಿಯಾಗಿ ನಿಂತಿರುವ ಹಾಯಿ ದೋಣಿಗಳು. ದೂರದ ಆಳ ಕಡಲು, ಮಲಕ್ಕಾ ಜಲಸಂಧಿಯಲ್ಲಿ ಓಡಾಡುವ ದೊಡ್ಡ ದೊಡ್ಡ ಹಡಗುಗಳು. ಸಣ್ಣ ಊರಿನ ಪ್ರೀತಿ ತುಂಬಿದ ಜನ. ಬೀಚಿನ ಪಕ್ಕ, ಸಣ್ಣ ಸಣ್ಣಅಂಗಡಿಯಲ್ಲಿ ಕಾಯುತ್ತಿರುವ ನಿಗಿ, ನಿಗಿ, ಕೆಂಡದ ಮೇಲೆ ಸುಡುತ್ತಿರುವ ಜೋಳ.”

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ