ನರೇಂದ್ರಬಾಬು ಶಿವನಗೆರೆ ಅನುವಾದಿಸಿದ ಇಳವಾಯಿ ವಿಜಯೇಂದ್ರನ್ ಅವರ ತಮಿಳು ಕವಿತೆ
“ಮುಪ್ಪಾಗಿ ಬಿದ್ದ ತಾಳೆ ಮರದ ಬುಡದಿಂದ ಮಾಡಿದ್ದ ದೋಣಿಯಲ್ಲಿ
ಸಮಯವೇ ಹುಟ್ಟಾಗಿ, ಆ ದಡಕ್ಕೆ ಸಾಗುತ್ತಿದ್ದ
ಮಕ್ಕಳಷ್ಟೆ, ಕಣ್ಮರೆ!”- ನರೇಂದ್ರಬಾಬು ಶಿವನಗೆರೆ ಅನುವಾದಿಸಿದ ಇಳವಾಯಿ ವಿಜಯೇಂದ್ರನ್ ಅವರ ತಮಿಳು ಕವಿತೆ
ಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ ರವಿ ಮಡೋಡಿ ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿಟ್ಟೂರು ಬಳಿಯ ಮಡೋಡಿ ಗ್ರಾಮದವರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಕಳೆದ 15 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 500ಕ್ಕೂ ಹೆಚ್ಚು ಪ್ರದರ್ಶನಗಳನ್ನು ತಮ್ಮ ತಂಡದೊಂದಿಗೆ ನೀಡಿದ್ದಾರೆ. ‘ಯಕ್ಷಸಿಂಚನ’ ಎನ್ನುವ ಹವ್ಯಾಸಿ ಯಕ್ಷಗಾನ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾದ ಅವರು ಸಂಸ್ಥೆಯ ಈಗಿನ ಅಧ್ಯಕ್ಷರೂ ಹೌದು. ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭ ದೊರಕಿಸಿಕೊಡುವಲ್ಲಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಇವರು ಮಲೆನಾಡಿನ ಒಂದು ಶತಮಾನದ ಯಕ್ಷಗಾನ ಇತಿಹಾಸವನ್ನು ತಿಳಿಸುವ ‘ಮಲೆನಾಡಿನ ಯಕ್ಷಚೇತನಗಳು’ ಎಂಬ ಪುಸ್ತಕವನ್ನು ಹೊರತಂದಿದ್ದಾರೆ. ಇದರ ಜೊತೆಗೆ ʼನಮ್ಮಲ್ಲೇ ಮೊದಲು’, ’ಪ್ರಸಂಗಕರ್ತ ಶ್ರೀಧರ ಡಿ.ಎಸ್’ ಇವರ ಇತರ ಕೃತಿಗಳು. ಅವರ ಹಲವಾರು ಕಥೆ, ಲೇಖನ, ಲಲಿತ ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.
Posted by ನರೇಂದ್ರ ಶಿವನಗೆರೆ | Oct 9, 2020 | ದಿನದ ಕವಿತೆ |
“ಮುಪ್ಪಾಗಿ ಬಿದ್ದ ತಾಳೆ ಮರದ ಬುಡದಿಂದ ಮಾಡಿದ್ದ ದೋಣಿಯಲ್ಲಿ
ಸಮಯವೇ ಹುಟ್ಟಾಗಿ, ಆ ದಡಕ್ಕೆ ಸಾಗುತ್ತಿದ್ದ
ಮಕ್ಕಳಷ್ಟೆ, ಕಣ್ಮರೆ!”- ನರೇಂದ್ರಬಾಬು ಶಿವನಗೆರೆ ಅನುವಾದಿಸಿದ ಇಳವಾಯಿ ವಿಜಯೇಂದ್ರನ್ ಅವರ ತಮಿಳು ಕವಿತೆ
Posted by ನರೇಂದ್ರ ಶಿವನಗೆರೆ | Feb 17, 2020 | ದಿನದ ಕವಿತೆ |
“ಮೂವತ್ತು ವರ್ಷಗಳ ಹಿಂದೆ
ಕೊಂಡ ಗೊಜ್ಜು ನೆಲಕ್ಕೆ
ಒಂದೈವತ್ತು ತೊಗರಿ ಬೀಜ ಬಿತ್ತಿ
ಹುಲುಸಾಗಿ ಒಂದು ಅರ್ಧ ಚೀಲ
ತೊಗರಿ ಬೆಳೆದ ನಾವು
ಸಹಜ ಕೃಷಿಕರು!”- ನರೇಂದ್ರಬಾಬು ಶಿವನಗೆರೆ ಬರೆದ ಈ ದಿನದ ಕವಿತೆ
Posted by ನರೇಂದ್ರ ಶಿವನಗೆರೆ | Jan 2, 2020 | ದಿನದ ಕವಿತೆ |
“ಜೀವನವ, ಪ್ರೀತಿಯ
ಬಸಿ ಬಸಿದು ಕುಡಿಸಿದವಳೆ
ಪ್ರಶ್ನೆಗಳೇ ಏಳದಂಥ ಉತ್ತರಗಳ ಕೊಟ್ಟವಳೆ
ಈವತ್ತಿನ ಬೆಳಗು ನೀನಿಲ್ಲ!”- ನರೇಂದ್ರಬಾಬು ಶಿವನಗೆರೆ ಬರೆದ ಈ ದಿನದ ಕವಿತೆ
Posted by ನರೇಂದ್ರ ಶಿವನಗೆರೆ | May 20, 2019 | ದಿನದ ಕವಿತೆ |
“ದೂರದೇಶದ ಹಡಗನೇರಿ
ದೇಶಬಿಟ್ಟವನಿಗೆ
ಕಡಲ ತೆರೆಯ
ಆಸರೆ!
ಮಲಯ ದ್ವೀಪಗಳ
ಮಾಯೆ!”- ನರೇಂದ್ರ ಶಿವನಗೆರೆ ಬರೆದ ಹೊಸ ಕವಿತೆ
Posted by ನರೇಂದ್ರ ಶಿವನಗೆರೆ | Feb 14, 2019 | ಪ್ರವಾಸ |
“ಸಮುದ್ರ ತೀರದಲ್ಲಿ ನಿಂತರೆ ಮುಂದೆ ಇನ್ನೊಂದು ಸುಂದರ ಸಣ್ಣ ದ್ವೀಪ, ಸಮುದ್ರದಲ್ಲಿ ಚೆಲ್ಲಾಪಿಲ್ಲಿಯಾಗಿ ನಿಂತಿರುವ ಹಾಯಿ ದೋಣಿಗಳು. ದೂರದ ಆಳ ಕಡಲು, ಮಲಕ್ಕಾ ಜಲಸಂಧಿಯಲ್ಲಿ ಓಡಾಡುವ ದೊಡ್ಡ ದೊಡ್ಡ ಹಡಗುಗಳು. ಸಣ್ಣ ಊರಿನ ಪ್ರೀತಿ ತುಂಬಿದ ಜನ. ಬೀಚಿನ ಪಕ್ಕ, ಸಣ್ಣ ಸಣ್ಣಅಂಗಡಿಯಲ್ಲಿ ಕಾಯುತ್ತಿರುವ ನಿಗಿ, ನಿಗಿ, ಕೆಂಡದ ಮೇಲೆ ಸುಡುತ್ತಿರುವ ಜೋಳ.”
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…
Read More