Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಅಂಗಾಲಿಗೆ ಕೆಂಡವನ್ನೆ ಕಟ್ಟಿಕೊಂಡ ಕಾಲು…

“ನಾನು ಹಪಹಪಿಸುತ್ತಿದ್ದ ಊರು ನನಗೆ ನಿಧಾನಕ್ಕೆ ಹತ್ತಿರವಾಗತೊಡಗಿತು. ಮೊದಮೊದಲು ನನಗೆ ಇಲ್ಲಸಲ್ಲದ ಮರ್ಯಾದೆ ಕೊಟ್ಟು ಕಿರಿಕಿರಿ ಉಂಟು ಮಾಡುತ್ತಿದ್ದ ಸ್ನೇಹಿತರು ಮೊದಲಿನಂತೆ ಭಾಸ್ಕಳಬೈದು ಮಾತನಾಡಿಸುವಷ್ಟು ನನ್ನನ್ನು ಹತ್ತಿರ ಸೇರಿಸಿಕೊಂಡರು. ನಾನಂತೂ ಸಿಕ್ಕಿದ್ದೇ ಚಾನ್ಸು ಎಂದುಕೊಂಡು ಅವರು ಎಲ್ಲಿಗೇ ಕರೆದರೂ ಅವರ ಹಿಂದೆ ಹೋಗತೊಡಗಿದೆ. ಒಂದೇ ತಿಂಗಳಲ್ಲಿ ಅವರ ಚಾಷ್ಟಿತಾಣಗಳ ಖಾಯಂ ಅಭ್ಯರ್ಥಿಯಾಗಿಬಿಟ್ಟೆ. ಆಫೀಸು ಕೆಲಸಗಳನ್ನೆಲ್ಲಾ ರಾತ್ರಿಯೇ ಮುಗಿಸಿಬಿಟ್ಟಿರುತ್ತಿದ್ದೆನಾದ್ದರಿಂದ..”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ