Advertisement

ಶ್ರೀಧರ್‌ ಎಸ್.‌ ಸಿದ್ದಾಪುರ

ಎಂದಿಗೂ ಸಲ್ಲುವ ಕನಸಿನ ನೆಲೆ-ಹಿನ್ನೆಲೆ

ಈ ಕಾದಂಬರಿಯಲ್ಲಿ ಯೋಧ, ರಾಜನೀತಿಜ್ಞ, ನಟ-ವಿಟ, ವಿಪ್ರ, ವರ್ತಕ, ಶ್ರಮಿಕ, ಶ್ರಮಣ, ಗೃಹಸ್ಥ-ಗೃಹಿಣಿ ಎಲ್ಲರಲ್ಲಿಯೂ ತಮ್ಮ-ತಮ್ಮ ನೆಲೆ, ನಿಲವು, ಬೆಳಸು-ಕನಸುಗಳೆಲ್ಲದಕ್ಕೆ ಹಿಮ್ಮೇಳವಾದ ಧರ್ಮ, ಸಂಸ್ಕೃತಿ, ಕಲೆಗಳನ್ನು ಒಂದು ಸೂರಿನಡಿ ಕಾಯ್ದಿಡುವ ರಾಷ್ಟ್ರಪ್ರಜ್ಞೆಯ ಪಸೆಯನ್ನು ಕಾಣುವ ಹಂಬಲವಿದೆ. ಹಾಗೆಂದು ಇದು ಸಮಾಜ-ರಾಜಕೀಯ-ಧರ್ಮಗಳ ಗಡಸು ಮುದ್ದೆಯಲ್ಲ; ಸಂಸ್ಕೃತಿಯ ಸಂವೇದನೆಯಲ್ಲಿ, ಸಾರ್ವತ್ರಿಕವಾದ ಜೀವನತತ್ತ್ವ-ಕಲಾತತ್ತ್ವಗಳ ನೆಲಗಟ್ಟು-ಸೂರುಗಳ ನಡುವೆ ಬೆಳೆದ ಕಾದಂಬರೀವಧುವಿನ ಯಾತ್ರೆ.
ಶತಾವಧಾನಿ ಡಾ. ಗಣೇಶ್‌ ಬರೆದ “ಮಣ್ಣಿನ ಕನಸು” ಕಾದಂಬರಿಯ ಕುರಿತು ನೀಲಕಂಠ ಕುಲಕರ್ಣಿ ಲೇಖನ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ