Advertisement
ಕೆ. ಸತ್ಯನಾರಾಯಣ

ಕೆ. ಸತ್ಯನಾರಾಯಣ ಹುಟ್ಟಿದ್ದು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ. 1978ರಲ್ಲಿ ಭಾರತ ಸರ್ಕಾರದ ಇಂಡಿಯನ್ ರೆವಿನ್ಯೂ ಸರ್ವೀಸ್ ಗೆ ಸೇರಿ ಆದಾಯ ತೆರಿಗೆ ಇಲಾಖೆಯಲ್ಲಿ ದೇಶದ ನಾನಾ ಭಾಗಗಳಲ್ಲಿ ಕೆಲಸ ಮಾಡಿ ನಿವೃತ್ತಿಯಾಗಿದ್ದಾರೆ. ಸಣ್ಣಕಥೆ, ಕಿರುಕಥೆ, ಕಾದಂಬರಿ, ಪ್ರಬಂಧ, ವ್ಯಕ್ತಿಚಿತ್ರ, ಆತ್ಮಚರಿತ್ರೆ, ಅಂಕಣಬರಹ, ವಿಮರ್ಶೆ, ಪ್ರವಾಸಕಥನ- ಹೀಗೆ ಬೇರೆ ಬೇರೆ ಪ್ರಕಾರಗಳಲ್ಲಿ ಇವರ ಕೃತಿಗಳು ಪ್ರಕಟವಾಗಿವೆ. ಮಾಸ್ತಿ ಕಥಾ ಪುರಸ್ಕಾರ(ನಕ್ಸಲ್ ವರಸೆ-2010) ಮತ್ತು ಕಥಾ ಸಾಹಿತ್ಯ ಸಾಧನೆಗೆ ಮಾಸ್ತಿ ಪ್ರಶಸ್ತಿ, ಬಿ.ಎಂ.ಶ್ರೀ.ಪ್ರತಿಷ್ಠಾನದ ಎಂ.ವಿ.ಸೀ.ಪ್ರಶಸ್ತಿ, ಬೆಂಗಳೂರು ವಿವಿಯ ಗೌರವ ಡಾಕ್ಟರೇಟ್(2013), ರಾ.ಗೌ.ಪ್ರಶಸ್ತಿ, ಬಿ.ಎಚ್.ಶ್ರೀಧರ ಪ್ರಶಸ್ತಿ, ವಿಶ್ವಚೇತನ ಪ್ರಶಸ್ತಿ, ಸೂರ್ಯನಾರಾಯಣ ಚಡಗ ಪ್ರಶಸ್ತಿ (ಸಾವಿನ ದಶಾವತಾರ ಕಾದಂಬರಿ), ವಿ.ಎಂ.ಇನಾಮದಾರ್‌ ಪ್ರಶಸ್ತಿ (ಚಿನ್ನಮ್ಮನ ಲಗ್ನ ಕೃತಿ) ಸೂವೆಂ ಅರಗ ವಿಮರ್ಶಾ ಪ್ರಶಸ್ತಿ (ಅವರವರ ಭವಕ್ಕೆ ಓದುಗರ ಭಕುತಿಗೆ ವಿಮರ್ಶಾ ಕೃತಿ) ಲಭಿಸಿದೆ.

ಮ್ಯೂಸಿಯಮ್ಮೂ, ಕಾದಂಬರಿಯೂ: ಪಾಮುಕ್ ಭಾಷಣ ಮಾಲಿಕೆ

”ಮ್ಯೂಸಿಯಮ್ಮಿನಲ್ಲಿ ತಮ್ಮ ಗತಕಾಲಕ್ಕೆ ಸಂಬಂಧಿಸಿದ್ದು ಏನೋ ಕಾದಿಡಲಾಗಿದೆ ಅನ್ನುವ ಭಾವನೆಯಿಂದ ಕುಟುಂಬದ ಮಂದಿ ಒಟ್ಟಾಗಿ ಅಲ್ಲಿಗೆ ಹೋಗುತ್ತಾರೆ. ಓದುಗರು ಕೂಡ ತಮ್ಮ ವಾಸ್ತವ ಬದುಕಿನ ಹಲವು ಮುಖಗಳನ್ನು ಕಾದಂಬರಿ ಒಳಗೊಂಡಿದೆ ಅನ್ನುವ ಕಾರಣಕ್ಕೇ ಓದುತ್ತಾರೆ.”

Read More

ಕಾದಂಬರಿಯೊಳಗಿನ ಪದ ಚಿತ್ರ ವಸ್ತು ಲೋಕ:ಪಾಮುಕ್ ಭಾಷಣ ಮಾಲಿಕೆ

“ಕಾದಂಬರಿ ಬರೆಯುವುದೆಂದರೆ ಪ್ರತಿಯೊಂದೂ ಮುಖ್ಯ ಪಾತ್ರದ ಭಾವನೆ,ಆಲೋಚನೆಗಳನ್ನು ಅವರ ಸುತ್ತಲಿನ ವಸ್ತುಗಳ ಜೊತೆಗೆ ಕುಂಚದ ಒಂದು ಬೀಸಿನಲ್ಲಿ,ಒಂದು ವಾಕ್ಯದಲ್ಲಿ ಸಂಯೋಜಿಸುವುದೇ ಆಗಿದೆ.”

Read More

ಇದೆಲ್ಲ ನಿಜವಾಗಲೂ ನಿಮಗೇ ಆಗಿದ್ದಾ?:ಒರ್ಹಾನ್ ಪಾಮುಕ್ ಭಾಷಣ ಮಾಲಿಕೆ

“ಎಷ್ಟು ಭಾಗ ನಿಜವಾದ ಜೀವನಾನುಭವದಿಂದ ಮೂಡಿದ್ದು, ಎಷ್ಟು ಭಾಗ ಕಲ್ಪನೆಯಿಂದ ಮೂಡಿದ್ದು ಅನ್ನುವ ಅಚ್ಚರಿಯಿದೆಯಲ್ಲ ಅದು ಕಾದಂಬರಿ ಓದುತ್ತ ನಾವು ಪಡುವ ಸಂತೋಷದ ಒಂದು ಬಗೆ.”

Read More

ಕಾದಂಬರಿ ಓದುವುದೆಂದರೆ:ಒರ್ಹಾನ್ ಪಾಮುಕ್ ಭಾಷಣ ಮಾಲಿಕೆ

‘ಕಾದಂಬರಿಗೆ ಕೇಂದ್ರವಿದೆ ಎಂದು ಗೊತ್ತಿರುವುದರಿಂದ, ಅಥವಾ ಹಾಗೆ ನಂಬುವುದರಿಂದ ಓದುತ್ತಿರುವ ನಾವು ಕಾಡಿನಲ್ಲಿ ಒಂದೊಂದು ಎಲೆಯನ್ನೂ ಮುರಿದು ಬಿದ್ದ ಕೊಂಬೆಯನ್ನೂ ಹುಷಾರಾಗಿ ಗಮನಿಸುತ್ತ ಸುಳಿವು ಹುಡುಕುತ್ತಿರುವ ಬೇಟೆಗಾರನ ಹಾಗೆ ಇರುತ್ತೇವೆ.

Read More

ಯಾರಿಗಾಗಿ ಬರೆಯುತ್ತೀರಿ ಅನ್ನುವ ಅನುಗಾಲದ ಪ್ರಶ್ನೆ!

”ಇಂದಿನ ಸಾಹಿತ್ಯಕ ಲೇಖಕರು ಏನನ್ನೂ ಓದದ ತಮ್ಮ ಬಹುಸಂಖ್ಯಾತ ರಾಷ್ಟ್ರೀಯರಿಗಾಗಿ ಬರೆಯುವ ಬದಲಾಗಿ ಜಗತ್ತಿನಲ್ಲಿರುವ ಅಲ್ಪ ಸಂಖ್ಯಾತ ಸಾಹಿತ್ಯಕ ಓದುಗರಿಗಾಗಿ ಬರೆಯುತ್ತಾರೆ. ಅಂದರೆ ಈ ಸಾಮಾನ್ಯರೂಪದ ಪ್ರಶ್ನೆಗೆ ವಿವರಣೆ ಇದು.”

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಕುಂಬಳೆಯೆಂಬ ನಿಲ್ದಾಣದಲ್ಲಿ ತಿರುಮಲೇಶರು: ಸುಮಾವೀಣಾ ಬರಹ

‘ಕುಂಬಳೆಯೆಂಬ ನಿಲ್ದಾಣ ಅದು ಬಹಳ ದೊಡ್ಡದೇನಲ್ಲ’ ಎನ್ನುವ ಮೂಲಕ ಕಾಲ ನಿರಂತತೆಯಿಂದ ಕೂಡಿರುತ್ತದೆ. ಆದರೆ ಕಾಲದ ತೆಕ್ಕೆಯಲ್ಲಿ ಜೀವಿಸುವ ಜೀವಿ ನಿರಂತರವಾಗಿ ಇರಲು ಸಾಧ್ಯವಿಲ್ಲ. ಆತ ಅಲ್ಪ…

Read More

ಬರಹ ಭಂಡಾರ