Advertisement
ವಸಂತಕುಮಾರ್‌ ಕಲ್ಯಾಣಿ

ವಸಂತಕುಮಾರ್‌ ಕಲ್ಯಾಣಿ ಹವ್ಯಾಸಿ ಬರಹಗಾರರು. ಕಥನ ಇವರ ಇಷ್ಟದ ಪ್ರಕಾರ. ಕನ್ನಡ ಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದವರು, ಗೋಕಾಕ್ ಚಳುವಳಿಯಲ್ಲಿ ಸಕ್ರಿಯರಾಗಿದ್ದರು, ಹಲವು ಕಿರುತೆರೆ, ಚಲನಚಿತ್ರಗಳಲ್ಲಿ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಬರಹಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ 'ಬಾಲರಾಜನೂ ಕ್ರಿಕೆಟ್ಟಾಟವೂ' ಕಥೆಗೆ ಮೇವುಂಡಿ ಮಲ್ಲಾರಿ ಕಥಾ ಪುರಸ್ಕಾರ ಪ್ರಶಸ್ತಿ ದೊರಕಿದೆ. 'ಕಾಂಚನ ಮಿಣಮಿಣ'  (ಸಣ್ಣಕಥಾ ಸಂಕಲನ) ‘ಪರ್ಯಾಪ್ತ’ ಪ್ರಕಟಿತ ಕಥಾ ಸಂಕಲನಗಳು.

ಬೆನ್ನುಬಿದ್ದ ಭೂತ ಇವನು!

ಈ ಕೊನೆಯ ಅಂಶದ ಕಾರಣದಿಂದ ಮಾರ್ಫಾ ಮನಸ್ಸಿಗೆ ಬಹಳ ಸಮಾಧಾನ ಆದಹಾಗಿತ್ತು. ಅವಳು ಜಾಣೆ. ನಾನು ಬರಿಯ ಹೆಣ್ಣು ಹುಚ್ಚಿನವನು, ಲಂಗದ ಅಂಚು ಕಂಡರೆ ಆಸೆ ಪಡುವವನು, ಗಂಭೀರವಾದ ಪ್ರೀತಿ ನನ್ನ ಮಟ್ಟಿಗೆ ಸಾಧ್ಯವೇ ಇಲ್ಲ ಅಂದುಕೊಂಡಿದ್ದಳು. ಜಾಣೆ ಹೆಂಗಸು, ಹೊಟ್ಟೆಯ ಕಿಚ್ಚಿನ ಹೆಂಗಸು ಇಬ್ಬರೂ ಬೇರೆ ಬೇರೆ. ಅದೇ ದೊಡ್ಡ ತಾಪತ್ರಯ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಅಳುಕು… ಹುಳುಕು.. ತಳುಕು…

ಸ್ವಿದ್ರಿಗೈಲೋವ್‌ನನ್ನು ಭೇಟಿ ಮಾಡಲು ಧಾವಿಸುತ್ತಿದ್ದ ಅವನಿಂದ ಹೊಸದೇನನ್ನಾದರೂ ನಿರೀಕ್ಷೆ ಮಾಡಿದ್ದನೋ? ತಪ್ಪಿಸಿಕೊಳ್ಳುವ ಹೊಸ ದಿಕ್ಕು, ದಾರಿ? ಮುಳುಗುತ್ತಿರುವಾಗ ಹುಲ್ಲುಕಡ್ಡಿಯನ್ನೂ ಗಟ್ಟಿಯಾಗಿ ಹಿಡಿಯುತ್ತಾರೆ! ವಿಧಿಯೋ ಮತ್ತೇನೋ ಅವರಿಬ್ಬರನ್ನೂ ಒಟ್ಟಿಗೆ ತರುತ್ತಿತ್ತೋ? ಬರೀ ದಣಿವು, ಹತಾಶೆ ಇರಬಹುದು; ಸ್ವಿದ್ರಿಗೈಲೋವ್‍ ಅಲ್ಲದೆ ಬೇರೆ ಇನ್ಯಾರೋ ಅವನಿಗೆ ಬೇಕಾಗಿದ್ದು, ಈ ಕ್ಷಣದಲ್ಲಿ ಸ್ವಿದ್ರಿಗೈಲೋವ್ ಅಲ್ಲಿದ್ದಿರಬಹುದು.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಅಪರಾಧ ಮತ್ತು ಶಿಕ್ಷೆ: ನಾನೆಲ್ಲಿರುವೆ….!

ರಾಸ್ಕೋಲ್ನಿಕೋವ್ ಬಲ ಮೊಳಕೈಯನ್ನು ಟೇಬಲ್ಲಿನ ಮೇಲೆ ಆರಾಮವಾಗಿರಿಸಿ, ಎಡ ಮೊಳಕೈಯನ್ನು ಊರಿ ಅಂಗೈಯಲ್ಲಿ ಮುಖ ಇರಿಸಿ ಸ್ವಿದ್ರಿಗೈಲೋವ್‍ನನ್ನು ದಿಟ್ಟಿಸಿದ. ಒಂದು ನಿಮಿಷದಷ್ಟು ಹೊತ್ತು ಅವನ ಮುಖ ನೋಡುತ್ತಲೇ ಇದ್ದ. ಯಾಕೋ ಅದು ವಿಚಿತ್ರವಾದ ಮುಖ, ಮುಖವಾಡದಂಥ ಮುಖ, ಕೆಂಪು ತುಟಿ, ಬಿಳಿಯ ಮುಖ, ನಸುಗೆಂಪು ಕೆನ್ನೆ, ದಟ್ಟವಾದ ಹೊಂಬಣ್ಣದ ಕೂದಲು, ಗಂಭೀರವಾದ ನೀಲಿ ಕಣ್ಣು, ಭಾರ ಅನಿಸುವ ನಿಶ್ಚಲ ದೃಷ್ಟಿ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಬಿಟ್ಟೇನೆಂದರೂ ಬಿಡದೀ…..

ಅಪರಾಧ ಮಾಡಿದ್ದು ನಿಜವಾದರೆ ಖಂಡಿತ ಬರತಾನೆ. ಬೇರೆಯವರಾಗಿದ್ದರೆ ಬರತಿರಲಿಲ್ಲ, ಇವನು ಮಾತ್ರ, ತಪ್ಪು ಮಾಡಿದ್ದರೆ, ಬಂದೇ ಬರತಾನೆ, ಅಂದುಕೊಂಡೆ. ರಝುಮಿಖಿನ್ ಗುಟ್ಟು ರಟ್ಟು ಮಾಡುವುದರಲ್ಲಿದ್ದ, ಜ್ಞಾಪಕ ಇದೆಯಾ? ನಿನ್ನ ಕೆರಳಿಸಬೇಕು ಅಂತ ಸುದ್ದಿ ಹರಡಿದ್ದು ನಾವೇನೇ. ಆ ಸುದ್ದಿ ಕೇಳಿ ರಝುಮಿಖಿನ್ ನಿನಗೆ ಬಂದು ಹೇಳತಾನೆ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ದಾರಿ ಯಾವುದಯ್ಯಾ….

ಎಷ್ಟೋ ದಿನಗಳ ನಂತರ ಮೊದಲ ಬಾರಿಗೆ ‘ಮನಸ್ಸು ಸ್ವಸ್ಥವಾಗಿದೆ,’ ಅನ್ನಿಸುತಿತ್ತು. ‘ಏನು ಆಗತ್ತೋ ಆಗಲಿ, ಸ್ವಿದ್ರಿಗೈಲೋವ್ ವಿಚಾರ ಮುಗಿಸಬೇಕು, ಎಷ್ಟು ಬೇಗ ಆಗತ್ತೋ ಅಷ್ಟು ಬೇಗ. ಅವನೂ ಕೂಡ ನನಗಾಗಿ ಕಾಯತಾ ಇದಾನೆ ಅನಿಸತ್ತೆ,’ ಅಂದುಕೊಂಡ. ಆ ಕ್ಷಣದಲ್ಲಿ, ಅವನ ದಣಿದ ಮನಸಿನಲ್ಲಿ ಎಷ್ಟು ದ್ವೇಷ ಹುಟ್ಟಿತೆಂದರೆ ಸ್ವಿದ್ರಿಗೈಲೋವ್ ಅಥವಾ ಪೋರ್ಫಿರಿ ಇಬ್ಬರಲ್ಲಿ ಒಬ್ಬರನ್ನಾದರೂ ಕೊಲ್ಲಬೇಕು ಅನಿಸಿತು.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ