Advertisement
ಎಂ.ವಿ. ಶಶಿಭೂಷಣ ರಾಜು

ಎಂ.ವಿ. ಶಶಿಭೂಷಣ ರಾಜು, ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಮೆರಿಕಾದ ಪೆನ್ಸಿಲ್ವೇನಿಯಾದಲ್ಲಿ ವಾಸಿ. ಮೌನದ ಮೊರೆಹೊಕ್ಕಾಗ(ಕವನ ಸಂಕಲನ), ಐ ಸೀ ಯು  ಗಾಡ್, ಲೈಫ್, ಅಂಡ್ ಡೆತ್  (ಕವನ ಸಂಕಲನ), "ಇಮಿಗ್ರೇಷನ್ ದಿ ಪೈನ್ (ನಾಟಕ) ಪ್ರಕಟಿತ ಕೃತಿಗಳು. "ಲಾಸ್ಟ್ ಲೈಫ್" ಕಥನ ಕವನ ಮತ್ತು "ದ್ವಂದ್ವ" ಕವನ ಸಂಕಲನ ಅಚ್ಚಿನಲ್ಲಿವೆ

ಫ್ಯದೊರ್ ಮಿಖಾಯ್ಲೊವಿಚ್ ದಾಸ್ತಯೆವ್ಸ್ಕಿ: ಓ.ಎಲ್.‌ ನಾಗಭೂಷಣ ಸ್ವಾಮಿ ಬರೆದ ಲೇಖನ

“ದಾಸ್ತಯೇವ್ಸ್ಕಿ ಧರ್ಮನಿಷ್ಠ ಕುಟುಂಬದ ಮಗು. ಅವರಪ್ಪ ಮಾತ್ರ ಅಸಮಾನ ಕ್ರೂರಿ, ಅಮ್ಮ ಅಪಾರ ಕರುಣೆಯವಳು. ಅವನ ಹತ್ತು ಹನ್ನೊಂದನೆಯ ವಯಸಿನ ಹೊತ್ತಿಗೆ ಅಮ್ಮ ತೀರಿಕೊಂಡಳು, ದಾಸ್ತಯೇವ್ಸ್ಕಿಗೆ ಹತ್ತೊಂಬತ್ತು ಆಗುವ ಹೊತ್ತಿಗೆ ಅಪ್ಪನ ಕೊಲೆಯಾಯಿತು. ಶ್ರೀಮಂತಿಕೆಯೇನೂ ಇರದಿದ್ದ ದಾಸ್ತಯೇವ್ಸ್ಕಿಯ ಮನಸ್ಸು ದೇಹ ಎರಡೂ ಅಸ್ಥಿರವಾಗಿದ್ದವು, ಮೂರ್ಛೆ ರೋಗಕ್ಕೆ ತುತ್ತಾಗಿದ್ದ ಅನ್ನುವ ವಿವರಗಳು ದೊರೆಯುತ್ತವೆ…”

Read More

ಪ್ರಾಚೀನ ಚೀನೀ ಕವಿತೆಗಳ ಸಂಕಲನದ ಕನ್ನಡ ನಿರೂಪಣೆ: ಓ.ಎಲ್. ನಾಗಭೂಷಣ ಸ್ವಾಮಿ

“ಚೀನಾದ ಕಾವ್ಯ ಪರಂಪರೆಯಲ್ಲಿ ಹಳೆಯ ಕವಿತೆ ಹತ್ತೊಂಬತ್ತು ಬಹಳ ಮುಖ್ಯ ಸ್ಥಾನವನ್ನು ಪಡೆದಿವೆಯಾದರೂ ಇವುಗಳ ಕವಿ, ಕಾಲದ ಬಗ್ಗೆ ಇಂದಿಗೂ ವಾಗ್ವಾದ, ಚರ್ಚೆಗಳು ನಡೆದೇ ಇವೆ. ಪ್ರಾಚೀನ ಸಂಕಲನಕಾರರು ಸರಳವಾಗಿ ಇವನ್ನು ಗುಶಿ ಅಥವಾ ಹಳೆಯ ಕವಿತೆಗಳು ಎಂದು ಕರೆದಿದ್ದರೆ ಆನಂತರದ ವಿದ್ವಾಂಸರು ಇವನ್ನು ಒಬ್ಬನಲ್ಲ ಇನ್ನೊಬ್ಬ ಕವಿಯ ರಚನೆಗಳು ಎಂದು ವಾದ ಮಾಡುತ್ತ ಬಂದಿದ್ದಾರೆ.”

Read More

ಓ.ಎಲ್. ನಾಗಭೂಷಣಸ್ವಾಮಿ ಅನುವಾದಿಸಿದ ಒರ್ಹಾನ್ ಪಮುಕ್ ಕಾದಂಬರಿಯ ಆಯ್ದ ಭಾಗ

“ಜೂನ್ ತಿಂಗಳ ಮಧ್ಯಭಾಗದಲ್ಲಿ ಒಂದು ದಿನ ಪಕ್ಕದ ಜಮೀನಿಂದ ಜನ ಖುಷಿಯಾಗಿ ಕೂಗಾಡುವುದು, ಗುಂಡು ಹಾರಿಸುವುದು ಕೇಳಿಸಿತು. ಏನೆಂದು ನೋಡುವುದಕ್ಕೆ ಹೋದೆ. ಬಾವಿಯಲ್ಲಿ ನೀರು ಚಿಮ್ಮಿತ್ತು. ಆ ಒಳ್ಳೆಯ ಸುದ್ದಿ ಕೇಳಿದ ತಕ್ಷಣ ಜಮೀನಿನ ಯಜಮಾನ ಸಂಭ್ರಮಪಡುವುದಕ್ಕೆಂದು ರಯೀಸ್ ನಿಂದ ಬಂದಿದ್ದ. ಖುಷಿಯಲ್ಲಿ ಆಕಾಶಕ್ಕೆ ಗುಂಡು ಹಾರಿಸುತಿದ್ದ. ಗಾಳಿಯಲ್ಲಿ ಮದ್ದಿನ ಪುಡಿಯ ಘಾಟಿತ್ತು.”

Read More

ಎ.ಎನ್. ಪ್ರಸನ್ನ ಅವರ ಕಥಾ ಸಂಕಲನಕ್ಕೆ ಓ.ಎಲ್. ನಾಗಭೂಷಣ ಸ್ವಾಮಿ ಬರೆದ ಮಾತುಗಳು

“ಕಳೆದ ಇಪ್ಪತ್ತು ವರ್ಷಗಳಲ್ಲಿ ಮಧ್ಯಮ ವರ್ಗದಲ್ಲೇ ಆಗಿರುವ ಬದಲಾವಣೆಗಳನ್ನು ಕಂಡವರಿಗೆ ಈ ಕಥೆಗಳು ಇಪ್ಪತ್ತನೆಯ ಶತಮಾನದ ಕೊನೆಯ ಮೂರು ದಶಕಗಳ ಶ್ರೀಸಾಮಾನ್ಯ ಬದುಕಿನ ಸಾಹಿತ್ಯಕ, ಕಾವ್ಯಾತ್ಮಕ ದಾಖಲೆಗಳಾಗಿ ಕಾಣಬಹುದು. ಇದು ಕಥೆಗಳ ಮಿತಿಯಲ್ಲ, ಓದುಗರಿಗೆ ದೊರೆಯುವ ಅವಕಾಶ. ಇಂದಿನ ಬದುಕನ್ನು ಅಂದಿನ ಬದುಕನ್ನು, ಇಂದಿನ ಮನೋಧರ್ಮವನ್ನು ಅಂದಿನ ಮನೋಧರ್ಮವನ್ನು…”

Read More

ಶ್ರೀಧರ ಬಳಗಾರ ಕಾದಂಬರಿಗೆ ಓ. ಎಲ್. ನಾಗಭೂಷಣ ಸ್ವಾಮಿ ಮುನ್ನುಡಿ

“ಚರಿತ್ರೆಗೆ ಸಲ್ಲದ ನಿರೂಪಕರ ಧ್ವನಿಗಳಲ್ಲಿ ನಿರೂಪಣೆ ಸಾಗುವುದೂ ಇಂಥ ಅನಿಸಿಕೆಗೆ ಒಂದಿಷ್ಟು ಬಲ ಕೊಡುತ್ತದೆ. ಆದರೆ ಸುಬ್ರಾಯಪ್ಪ ಉಗ್ರಾಣಿ ಶಂಕ್ರ, ಅಂತೆ, ಲಕ್ಷ್ಮಿ, ಬಂಟ್ ಮಾಸ್ತರ್, ತಂಗ, ನರಸಿಂಹ, ಗಪ್ಪತಿ ಈ ಎಲ್ಲ ನಿರೂಪಕರು ಹೇಳಿದ್ದನ್ನು ಬರೆಯುವ ಲೇಖಕ ನಿರೂಪಕ, ಅವನು ಬರೆದದ್ದರ ಮೊದಲ ಓದುಗಳಾಗುವ ಲೇಖಕನ ಪತ್ನಿ ಇವರೆಲ್ಲ ಸುಬ್ರಾಯಪ್ಪನ ಬದುಕಿನ ಒಂದೊಂದು ಪ್ರಮುಖ ಘಟ್ಟಗಳನ್ನು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ