Advertisement
ಡಾ. ವಿನತೆ ಶರ್ಮ

ಡಾ. ವಿನತೆ ಶರ್ಮ ಬೆಂಗಳೂರಿನವರು. ಈಗ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದಾರೆ. ಕೆಲ ಕಾಲ ಇಂಗ್ಲೆಂಡಿನಲ್ಲೂ ವಾಸಿಸಿದ್ದರು. ಮನಃಶಾಸ್ತ್ರ, ಶಿಕ್ಷಣ, ಪರಿಸರ ಅಧ್ಯಯನ ಮತ್ತು ಸಮಾಜಕಾರ್ಯವೆಂಬ ವಿಭಿನ್ನ ಕ್ಷೇತ್ರಗಳಲ್ಲಿ ವಿನತೆಯ ವ್ಯಾಸಂಗ ಮತ್ತು ವೃತ್ತಿ ಅನುಭವವಿದೆ. ಪ್ರಸ್ತುತ ಸಮಾಜಕಾರ್ಯದ ಉಪನ್ಯಾಸಕಿಯಾಗಿದ್ದಾರೆ. ಇವರು ೨೦೨೨ರಲ್ಲಿ ಹೊರತಂದ ‘ಭಾರತೀಯ ಮಹಿಳೆ ಮತ್ತು ವಿರಾಮ: ಕೆಲವು ಮುಖಗಳು, ಅನುಭವ ಮತ್ತು ಚರ್ಚೆ’ ಪುಸ್ತಕದ ಮುಖ್ಯ ಸಂಪಾದಕಿ. ಇತ್ತೀಚೆಗೆ ಇವರ ‘ಅಬೊರಿಜಿನಲ್ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್’ ಕೃತಿ ಪ್ರಕಟವಾಗಿದೆ.

ಹೋರಾಟದ ಬದುಕಿನ ಹೆಜ್ಜೆ ಗುರುತುಗಳು…

ಗೌಡನ ಮಗ ಮನೆಗೆ ಬಂದು ‘ಬೆಲ್ಲ ಮಾಡಿದ್ದ ದುಡ್ಡು ಕೊಡ್ರಿ, ಇಲ್ಲಂದ್ರ ಅದರ ಬದಲಿಗಿ ಈ ಆಕಳ ಮತ್ತು ಕರಾ ಎಳಕೊಂಡು ಹೋಗ್ತಿನಿ’. ಎಂದೇಳುವ ಮಾತುಗಳಲ್ಲಿ ಜಮೀನ್ದಾರಿಕೆಯ ದರ್ಪದದೊಟ್ಟಿಗೆ ಜಾತಿ ಪ್ರತಿಷ್ಠೆ ಅಹಂಕಾರ ವ್ಯಕ್ತಗೊಂಡಿರುವುದನ್ನು ನೋಡಬಹುದು. ಬಲಿಷ್ಟರಲ್ಲದ ದಲಿತರು ಅನಿವಾರ್ಯವಾಗಿ ಶೋಷಣೆಗೆ ಒಳಗಾಗುತ್ತಾರೆ. ತಮ್ಮ ದುಡಿಮೆಯ ಫಲವನ್ನು ಕೂಡ ದಕ್ಕಿಸಿಕೊಳ್ಳದ ಸ್ಥಿತಿಯಲ್ಲಿ ಅಸ್ಪೃಶ್ಯ ಸಮುದಾಯ ಇದೆ. ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಅಮಾನವೀಯ ಸಂಗತಿಗಳನ್ನು ಕಾಲಾನುಕಾಲಕ್ಕೆ ಪೋಷಿಸುವ ಸಾಂಪ್ರದಾಯಿಕ ಮನಸ್ಥಿತಿಯ ಬಗೆಗೆ ಈ ಕೃತಿಯಲ್ಲಿ ಅನೇಕ ನಿದರ್ಶನಗಳಿವೆ.
ಎಚ್‌.ಟಿ. ಪೋತೆ ಬರೆದ “ಬಯಲೆಂಬೊ ಬಯಲು” ಬಯೋಪಿಕ್‌ ಕಾದಂಬರಿಯ ಕುರಿತು ಪಿ. ನಂದಕುಮಾರ್‌ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ