Advertisement

ವಿನಾಯಕ ಅರಳಸುರಳಿ

ತಂದೆಯವರೊಂದಿಗಿನ, ಮಗನ ನೆನಪುಗಳು: ಪಾಲಾಕ್ಷಪ್ಪ ಎಸ್.ಎನ್. ಬರಹ

ಕುವೆಂಪುರವರನ್ನು ನೋಡಲು ಬರುವವರ ಬಗ್ಗೆ, ಸಂದರ್ಶನಗಳಿಂದ ವಿಶ್ರಾಂತಿಗೆ ಆಗುತ್ತಿದ್ದ ತೊಂದರೆ ಬಗ್ಗೆ, ಆಚರಿಸಿಕೊಳ್ಳದ ಹುಟ್ಟು ಹಬ್ಬದ ಬಗ್ಗೆ, ಅಣ್ಣನನ್ನು ಪ್ರೀತಿಸುವ ಜನರ ಬಗ್ಗೆ, ಸಾಹಿತ್ಯವಲಯದ ಪಿತೂರಿ, ಶೀತಲ ಸಮರದ ಬಗ್ಗೆ, ಎದುರಿಸಿದ ವಿರೋಧಗಳ ಬಗ್ಗೆ, ತಮ್ಮ ಹುದ್ದೆಯ ನಿರ್ವಹಣೆ ಸಂದರ್ಭದ ಕೆಲ ಘಟನೆಗಳ ಬಗ್ಗೆ, ಬಸವೇಶ್ವರ, ವಿವೇಕಾನಂದರ ಬಗೆಗಿನ ಅಭಿಪ್ರಾಯ, ಅಡ್ಡಪಲ್ಲಕ್ಕಿ, ಪಾದಪೂಜೆಗಳ ಬಗೆಗಿನ ತಿರಸ್ಕಾರ, ‘ಮಂತ್ರ ಮಾಂಗಲ್ಯ’ ಸರಳ ವಿವಾಹದ ಬಗ್ಗೆ, ಮಕ್ಕಳ ಮದುವೆಯನ್ನು ಸರಳವಾಗಿ ನೆರವೇರಿಸಿದ ಬಗ್ಗೆ ಒಂದಿಷ್ಟು ವಿವರಗಳು ಈ ಕೃತಿಯಲ್ಲಿವೆ.
ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಬರೆದ “ಅಣ್ಣನ ನೆನಪು” ಕೃತಿಯ ಕುರಿತು ಪಾಲಾಕ್ಷಪ್ಪ ಎಸ್.ಎನ್. ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ