Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ತಂದೆಯವರೊಂದಿಗಿನ, ಮಗನ ನೆನಪುಗಳು: ಪಾಲಾಕ್ಷಪ್ಪ ಎಸ್.ಎನ್. ಬರಹ

ಕುವೆಂಪುರವರನ್ನು ನೋಡಲು ಬರುವವರ ಬಗ್ಗೆ, ಸಂದರ್ಶನಗಳಿಂದ ವಿಶ್ರಾಂತಿಗೆ ಆಗುತ್ತಿದ್ದ ತೊಂದರೆ ಬಗ್ಗೆ, ಆಚರಿಸಿಕೊಳ್ಳದ ಹುಟ್ಟು ಹಬ್ಬದ ಬಗ್ಗೆ, ಅಣ್ಣನನ್ನು ಪ್ರೀತಿಸುವ ಜನರ ಬಗ್ಗೆ, ಸಾಹಿತ್ಯವಲಯದ ಪಿತೂರಿ, ಶೀತಲ ಸಮರದ ಬಗ್ಗೆ, ಎದುರಿಸಿದ ವಿರೋಧಗಳ ಬಗ್ಗೆ, ತಮ್ಮ ಹುದ್ದೆಯ ನಿರ್ವಹಣೆ ಸಂದರ್ಭದ ಕೆಲ ಘಟನೆಗಳ ಬಗ್ಗೆ, ಬಸವೇಶ್ವರ, ವಿವೇಕಾನಂದರ ಬಗೆಗಿನ ಅಭಿಪ್ರಾಯ, ಅಡ್ಡಪಲ್ಲಕ್ಕಿ, ಪಾದಪೂಜೆಗಳ ಬಗೆಗಿನ ತಿರಸ್ಕಾರ, ‘ಮಂತ್ರ ಮಾಂಗಲ್ಯ’ ಸರಳ ವಿವಾಹದ ಬಗ್ಗೆ, ಮಕ್ಕಳ ಮದುವೆಯನ್ನು ಸರಳವಾಗಿ ನೆರವೇರಿಸಿದ ಬಗ್ಗೆ ಒಂದಿಷ್ಟು ವಿವರಗಳು ಈ ಕೃತಿಯಲ್ಲಿವೆ.
ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಬರೆದ “ಅಣ್ಣನ ನೆನಪು” ಕೃತಿಯ ಕುರಿತು ಪಾಲಾಕ್ಷಪ್ಪ ಎಸ್.ಎನ್. ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ