Advertisement

ಕೆಂಡಸಂಪಿಗೆ

ಆರ್.‌ ಪವನ್‌ ಕುಮಾರ್‌ ಬರೆದ ಈ ಭಾನುವಾರದ ಕತೆ “ಗುರುತು”

ಸರೋಜಮ್ಮ ಇದನ್ನು ಸರಿ ತಪ್ಪು ಎಂದು ತರ್ಕ ಮಾಡಲು ಹೋಗಲಿಲ್ಲ. ಅವಳೊಳಗೆ ಹೆಣ್ಣಿನ ಅಂತರಂಗದ ತುಮುಲಗಳ ಬಗ್ಗೆ ಗೌರವವಿದ್ದು, ಅದಕ್ಕೆ ಗಂಡು ಸೂಕ್ತವಾಗಿ ಪ್ರತಿಕ್ರಿಯಿಸದೆ ಹೋದರೆ ಇಂಥವೆಲ್ಲಾ ಘಟಿಸಿ ಹೋಗುತ್ತವೆ ಎಂದುಕೊಂಡಿದ್ದಳು. ತನ್ನ ಮಗ ಇದರಲ್ಲಿ ಸಂಪೂರ್ಣ ಸೋತವನೆಂದು ಅರಿವಾಗಿತ್ತು. ಇನ್ನೂ ಮಗನೂ ಅಷ್ಟೇ ತನ್ನ ಚಟಗಳಿಗೆ ಇದನ್ನೆ ಮತ್ತೊಂದು ನೆಪ ಮಾಡಿಕೊಂಡವನು ಮನೆ ಮರೆತು ತನಗೆ ಅನುಕೂಲವಾದ ಕಡೆ ತಿರುಗುತ್ತ ಎಂದಾದರೊಮ್ಮೆ ಮನೆಗೆ ಬರುತ್ತಿದ್ದ.
ಆರ್.‌ ಪವನ್‌ ಕುಮಾರ್‌ ಬರೆದ ಕತೆ “ಗುರುತು” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ

ಈಗ ಮಾತಿಗೆ ಬರಗಾಲ ಬಂದಂತೆ ಪ್ರತಿ ಸಂತೆಯ ವಾತಾವರಣಗಳು ನಿರ್ಮಾಣವಾಗುತ್ತಿದ್ದವು. ಇದೇಕೆಂದು ಅವನಿಗೆ ಈ ಕ್ಷಣಕ್ಕೂ ಅರ್ಥವಾಗಿರಲಿಲ್ಲ. ಜನರೇಕೇ ತನ್ನನ್ನೂ ಆಗುಂತುಕನಂತೆ ಕಂಡು ತನ್ನಿಂದ ಅಂತರ ಕಾಯ್ದುಕೊಳ್ಳುತ್ತಿರುವರೆಂದು ಆಗಾಗ ಯೋಚಿಸುತ್ತಿದ್ದನಾದರು ಅದಕ್ಕೆ ಪೂರಕವೆನಿಸುವ ಉತ್ತರಗಳು ಸಿಗುತ್ತಿರಲಿಲ್ಲ. ಸಂತೆ ಮುಗಿಸಿ ಬರುವಾಗ ಕಾಸೀಂ ಇವತ್ತು ವ್ಯಾಪಾರ ಅಂಥದ್ದು ಏನಿಲ್ಲವಾದರು, ತನಗೆ ಅಪಾರ ಮೀನು ತಿನ್ನುವ ಬಯಕೆಯಾಗಿದೆ. ತನ್ನ ಪೈಜಾಮಾದ ಕಳ್ಳ ಜೇಬಿನೊಳಗೆ ಮುದುರಿ ಮಡಿಸಿಟ್ಟಿದ್ದ ನೂರರ ಒಂದು ನೋಟು ತಗೆದು ಸಂಜೆಯಷ್ಟೇ ಹಿಡಿದು ರಸ್ತೆ ಬದಿಯಲ್ಲಿ ನಿಂತು ಮಾರುತ್ತಿದ್ದ ಜಿಲೇಬಿ ಮೀನುಗಳ ಜತೆ ಬಂದಿದ್ದ. ಈ ಮಾತುಕತೆಯಲ್ಲಿ ಇಬ್ಬರಿಗೂ ಅದರ ಕಡೆ ಗಮನವಿರಲಿಲ್ಲ.
ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ “ಕಾರ್ಮೋಡ” ನಿಮ್ಮ ಓದಿಗೆ

Read More

ಪವನ್‌ ಕುಮಾರ್‌ ಆರ್. ಬರೆದ ಈ ಭಾನುವಾರದ ಕತೆ

ಅಂಥ ಮಾತುಗಾರನಲ್ಲದೆ ಹೋದರು ವಸೀಬ ಶುದ್ಧ ವ್ಯವಹಾರಸ್ಥನಾಗಿದ್ದ. ಅವನ ಬಳಿ ಬರುವ ಗಿರಾಕಿಗಳೊಂದಿಗೆ ಹೇಗೆ ವರ್ತಿಸಿ ವಿಶ್ವಾಸಗಳಿಸಿಕೊಳ್ಳಬೇಕೆಂಬುದ ಸಾಕಷ್ಟು ಪ್ರಯತ್ನ ಪೂರ್ವಕವಾಗಿ ರೂಢಿಸಿಕೊಂಡಿದ್ದ. ಬೆಳಿಗ್ಗೆ 5ರ ಜಾವಕ್ಕೆ ಇವನ ಪೆಟ್ಟಿ ಅಂಗಡಿ ತನ್ನ ಜೋಡಿರೆಕ್ಕೆಯಂತ ಬಾಗಿಲುಗಳ ಬಿಡಿಸಿಕೊಳ್ಳುತ್ತಿತ್ತು. ಅಲ್ಲಿಗೆ ಅಂದಿನ ದಿನಪತ್ರಿಕೆಗಳೆಲ್ಲ ಬಂಡಲ್‌ನಲ್ಲಿ ಬಂದು ಬೀಳುತ್ತಿದ್ದವು. ಆರ್. ಪವನ್‌ ಕುಮಾರ್‌ ಬರೆದ ಈ ಭಾನುವಾರ್ದ ಕತೆ “ವಸೀಬ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ