Advertisement

ಕ್ಷಮಾ ವಿ. ಭಾನುಪ್ರಕಾಶ್

ಮರುಚಿಂತನೆಯ ಹೊರಪದರವೇ ಬದಲಾವಣೆ

ರಂಗಭೂಮಿಯಲ್ಲಿ ಪ್ರತಿಯೊಂದು ಅಂಗಗಳು ಒಂದೊಂದು ಮಜಲುಗಳಾಗಿ ಕಾರ್ಯನಿರ್ವಹಿಸುತ್ತವೆ. ಆದ್ದರಿಂದ ಈ ಕ್ಷೇತ್ರದಲ್ಲಿ ಮರುಚಿಂತನೆಯ ಅಗತ್ಯವಿದೆ ಎನ್ನುವುದು ಒಪ್ಪತಕ್ಕ ಮಾತು. ಆದರೆ ಮರುಚಿಂತನೆಯ ಹೊಣೆಗಾರಿಕೆಯನ್ನು ಒಬ್ಬರು ಮತ್ತೊಬ್ಬರ ಹೆಗಲಿಗೆ ವರ್ಗಾಯಿಸುತ್ತ ಕೂರುವುದರಿಂದ ಪ್ರಯೋಜನವಿಲ್ಲ.  ಮೂರು ದೃಷ್ಟಿಕೋನಗಳ ನಿಟ್ಟಿನಲ್ಲಿ ಮರುಚಿಂತನೆಯ ಅಗತ್ಯವಿದೆ. ರಂಗನಟ, ರಂಗತಂಡ ಮತ್ತು ರಂಗಕರ್ಮಿಗಳ ದೃಷ್ಟಿಕೋನಗಳನ್ನು ಇಲ್ಲಿ ಗಮನಿಸಬೇಕಾಗುತ್ತದೆ. -ಪ್ರಭಾಕರ ರಾವ್ ಬರಹ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ