Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಗಂಟಿನೊಳಗಿದ್ದ ಹೆಬ್ಬಾವು ಮಾಯವಾಗಿದೆಯೆಂದರೆ..

ಮರವನ್ನು ಸುತ್ತಿದ್ದ ಹೆಬ್ಬಾವು ಪೊಟರೆಯೊಳಕ್ಕೆ ಬಾಯಿಡಲು ಹವಣಿಸುತ್ತಿದೆ. ಒಂದೆಡೆ ಅಳಿವಿನಂಚಿನ ಜೀವಿಯ ಭವಿಷ್ಯದ ಆಶಾಕಿರಣವಾದ ಮೂರು ಮರಿಹಕ್ಕಿಗಳು. ಮತ್ತೊಂದೆಡೆ ಪ್ರಕೃತಿ ಸಹಜವಾಗಿ ಹಸಿದ ಹಾವು. ಏನೂ ಮಾಡದೇ ಹಾವು ಆ ಹಕ್ಕಿ ಮರಿಗಳನ್ನು ನುಂಗಲು ಬಿಡಲೇ ಅಥವಾ ಮಧ್ಯ ಪ್ರವೇಶಿಸಿ ಅದರ ಊಟವನ್ನು ಕಸಿದುಕೊಳ್ಳಲೇ? ವಿಚಿತ್ರ ಸಂದಿಗ್ಧ ಪರಿಸ್ಥಿತಿ. ಅದು ಅಳಿವಿನಂಚಿನ ಹಕ್ಕಿಯೆಂದು ಹೆಬ್ಬಾವಿಗೇನು ಗೊತ್ತು ಪಾಪ.
ಹಕ್ಕಿ ಮತ್ತು ಹಾವುಗಳ ಒಡನಾಟದಲ್ಲಿ ಪುಟಿದ ಜಿಜ್ಞಾಸೆಗಳಿಗೆ ಅಕ್ಷರ ರೂಪ ನೀಡಿದ್ದಾರೆ ಪ್ರಸನ್ನ ಆಡುವಳ್ಳಿ.

Read More

ಛತ್ರಪತಿ ಶಿವಾಜಿ ಮಹಾರಾಜನ ಮಗನು ಆಡುವಳ್ಳಿಗೆ ಓಡಿಬಂದ ಕತೆ!

‘ಆಡುವಳ್ಳಿಯ ಇತಿಹಾಸದ ಬಗ್ಗೆ ನನಗೆ ಕುತೂಹಲಕಾರಿಯಾದ ಸುಳಿವು ಆಕಸ್ಮಿಕವಾಗಿ ಸಿಕ್ಕಿದ್ದು ಮರಾಠರ ಇತಿಹಾಸ ಓದುವಾಗ! ಐವತ್ತು ವರ್ಷ ಹಿಂದಿನ ಇಂಗ್ಲಿಷ್ ಲೇಖನವೊಂದರಲ್ಲಿ ಶಿವಾಜಿಯ ಮಗ ರಾಜಾರಾಮನು ಮೊಘಲರಿಂದ ತಪ್ಪಿಸಿಕೊಂಡು, ಆಡುವಳ್ಳಿ ಮಾರ್ಗವಾಗಿ ಹೋಗಿದ್ದನಂತೆ ಎಂಬ ಒಂದು ಸಾಲಿನ ಮಾಹಿತಿ ಸಿಕ್ಕಿತು. ಅರೆ! ಛತ್ರಪತಿಗೂ ಆಡುವಳ್ಳಿಗೂ ಎತ್ತಣಿಂದೆತ್ತ ಸಂಬಂಧ? ಅದರ ಬೆನ್ನತ್ತಿ ಹೋದಾಗ ಸಿಕ್ಕ ಕನ್ನಡ ಕಾವ್ಯದ ಕುರಿತು ಹೇಳುವ ಮುನ್ನ ಇನ್ನೂ ಕೆಲವು ವಿಷಯಗಳನ್ನು ಹಂಚಿಕೊಳ್ಳಬೇಕು’ ಎನ್ನುತ್ತಾರೆ ಪ್ರಸನ್ನ ಆಡುವಳ್ಳಿ. ತನ್ನೂರಿನ ಇತಿಹಾಸ ಕೆದಕುತ್ತ ಸಾಗಿದ ಅವರ ಅನುಭವ ಲೇಖನ ಇಲ್ಲಿದೆ.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ