Advertisement
ಡಾ. ಚಂದ್ರಮತಿ ಸೋಂದಾ

ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.

ಸೇವೆಯನ್ನು ಕಲಿಯುವ ಉತ್ಸಾಹಿ ಮಕ್ಕಳು

ಕೆನಡಾದಲ್ಲಿ ಹೈ ಸ್ಕೂಲ್ ಓದುವ ಮಕ್ಕಳು 40 ಗಂಟೆಗಳ ಸೇವಾ ಕಾರ್ಯಗಳನ್ನು ಮಾಡಬೇಕು. ಆದನ್ನು ಮುಗಿಸಿದರೆ ಮಾತ್ರ ಅವರಿಗೆ ಹೈ ಸ್ಕೂಲ್ ಮುಗಿಸಿದ ಪ್ರಮಾಣ ಪತ್ರವನ್ನು ಕೊಡುತ್ತಾರೆ. ಯಾವ ಸಂಸ್ಥೆಗೆ ಸೇವೆ ಮಾಡುತ್ತೇವೆ, ಎಷ್ಟು ಗಂಟೆಗಳು ಮಾಡುತ್ತೇವೆ ಎಂದು ನಮೂದಿಸಿ, ಸೇವಾ ಸಂಸ್ಥೆಗಳ ವಿವರ ಮತ್ತು ಅಲ್ಲಿನ ಪರಿಚಾರಕರ ಸಹಿಯ ಜೊತೆಗೆ ಅವರ ವಿವರಗಳನ್ನು ನಮೂದಿಸಬೇಕು. ಎಲ್ಲಾ ಮಕ್ಕಳು ಇದನ್ನು ಬಹಳ ನ್ಯಾಯಯುತವಾಗಿ ಮತ್ತು ನಿಖರ ಮಾಹಿತಿಯೊಂದಿಗೆ ಪೂರ್ಣ ಮಾಡುತ್ತಾರೆ. ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಕೊಡುವುದಿಲ್ಲ.
ಪ್ರಶಾಂತ್‌ ಬೀಚಿ ಅಂಕಣ

Read More

ಎಮರ್ಜೆನ್ಸಿನಾ… ಎಲ್ಲಿ…?

ಕೆನಡಾದಿಂದ ಅಮೇರಿಕಾಗೆ ಓಡಾಡುವ ಟ್ರಕ್ ಗಳ ಸಂಖ್ಯೆ ದೊಡ್ಡದಿದೆ. ಆರ್ಥಿಕವಾಗಿ ಕೆನಡ ಮತ್ತು ಅಮೇರಿಕಾ ಮಧ್ಯೆ ಬಹಳ ದೊಡ್ಡ ಒಡನಾಟವಿದೆ. ಪ್ರಪಂಚಕ್ಕೆ ಗೊತ್ತಿರುವಂತೆ ಅತೀ ಹೆಚ್ಚು ಕೊರೋನ ಸೊಂಕಿತರನ್ನು ಕಂಡ ದೇಶ ಅಮೇರಿಕಾ. ಹಾಗಾಗಿ ಸುಮಾರು ಒಂದು ವರ್ಷಕ್ಕಿಂತ ಜಾಸ್ತಿ ಸಮಯ ಆಮೇರಿಕಾ ಮತ್ತು ಕೆನಡಾದ ರಸ್ತೆ ಮಾರ್ಗವನ್ನು ಸಂಪೂರ್ಣವಾಗಿ ಮುಚ್ಚಲಾಗಿತ್ತು. ಕೇವಲ ಸರಕು ಸಾಗಾಣಿಕೆಗೆ ಸಣ್ಣ ಪ್ರಮಾಣದ ಓಡಾಟ ಇತ್ತು. ಇತ್ತೀಚಿಗೆ ಎರಡೂ ದೇಶಗಳ ಮಧ್ಯೆ ಓಡಾಟ ತೆರೆಯಲಾಗಿದ್ದ ಕಾರಣ, ಟ್ರಕ್ ಚಾಲಕರಿಗೆ ಒಂದು ನಿಯಮವನ್ನು ಮಾಡಿದರು.
ಪ್ರಶಾಂತ್‌ ಬೀಚಿ ಬರೆಯುವ ಅಂಕಣ

Read More

ಇಂತೀ, ನಿನ್ನ ಪ್ರೀತಿಸುವ…

ನನ್ನನ್ನು ಅನುಕೂಲಕ್ಕೆ ಬಳಸಿಕೊಂಡರೂ, ಅದು ನಾನೆ ಮನಸಾರೆಯಾಗಿ ಕೊಟ್ಟ ಅವಕಾಶ. ನನ್ನ ಮೇಲೆ ಪ್ರೀತಿ ಹೆಚ್ಚಲಿ ಎಂದಿದ್ದ ಸ್ವಾರ್ಥ. ಹಾಗೇನಾದರೂ ಯಾವತ್ತಾದರೂ ಮತ್ತೆ ನನ್ನನ್ನು ನಿನ್ನ ಅನುಕೂಲಕ್ಕೆ ಉಪಯೋಗಿಸಿಕೊಳ್ಳಬೇಕೆನಿಸಿದರೆ ನೆನಪಿಸಿಕೊ. ನನ್ನ ಮನಸ್ಸು ನೆಮ್ಮದಿಯ ನಿಟ್ಟುಸಿರು ಬಿಡಬಹುದು. ಪ್ರೀತಿ ಎಂದರೆ ಕೊಟ್ಟು ಕೊಳ್ಳುವ ವ್ಯಾಪಾರವಲ್ಲ, ಎಲ್ಲವನ್ನೂ ನೀಡುವ ತ್ಯಾಗವಲ್ಲ, ಕಸಿದುಕೊಳ್ಳುವ ದುರ್ಬುದ್ಧಿಯಲ್ಲ, ನಮಗಾಗಿಯೆ ಕೊಡುವ ಸ್ವಾರ್ಥ. ನೋಡುಗರಿಗೆ ಪ್ರೀತಿಯಲ್ಲಿ ಮೋಸ ಕಾಣಿಸಬಹುದು ಆದರೆ ಪ್ರೀತಿಸುವವರಲ್ಲಿ ಕಾಣಿಸಿದರೆ ಅದು ಪ್ರೀತಿಯೆ ಅಲ್ಲ.
ಪ್ರಶಾಂತ್‌ ಬೀಚಿ ಅಂಕಣ

Read More

ಮಾನವೀಯತೆಯ ಹಾದಿಯನ್ನು ಆರಿಸಿಕೊಂಡವರು..

ಭಾರತವೂ ಸೇರಿದಂತೆ ನಾಲ್ಕು ಖಂಡಗಳಲ್ಲಿ ಅಲ್ಪ ಸ್ವಲ್ಪ ದಿನ ಜೀವಿಸಿ, ಮನುಷ್ಯರಲ್ಲಿ ಎಷ್ಟೊಂದು ಸಹಾಯ ಜೀವಿಗಳು ಇದ್ದಾರೆ ಎಂದು ಸಂತಸವಾಗುತ್ತದೆ. ಕೆನಡಾಗೆ ಬಂದು ಮೂರು ವರ್ಷಗಳಲ್ಲಿ ಮೂರು ಊರುಗಳನ್ನು ಸುತ್ತಾಡಿ ಈಗ ಬಂದಿರುವುದು ಬ್ರಾಂಪ್ಟನ್ ಎನ್ನುವ ಸುಂದರ ನಗರಕ್ಕೆ. ಈ ಊರನ್ನು ಹೂವುಗಳ ಊರು ಎಂದು ಕರೆಯುತ್ತಾರೆ, ಭಾರತೀಯರೇ ಹೆಚ್ಚಾಗಿರುವ ಈ ಊರಿನಲ್ಲಿ, ಕನ್ನಡಿಗರೂ ಹೆಚ್ಚಾಗಿದ್ದಾರೆ. ಕನ್ನಡದ ಜನ ಕೆನಡಾಗೆ ಬಂದಾಗ ಮೊದಲು ಹುಡುಕುವುದೆ ‘ಕನ್ನಡ ಸಂಘ’.

Read More

ಹಬ್ಬಗಳಿರಬೇಕು… ಬದುಕನ್ನು ಸವಿಯಲು

ಹಬ್ಬಗಳ ಮಹತ್ವವನ್ನು ಇತ್ತೀಚಿನ ದಿನಗಳಲ್ಲಿ ನಾವು ಕಳೆದುಕೊಳ್ಳುತ್ತಿದ್ದೇವೆ. ಮಕ್ಕಳಿಗೆ ಹಬ್ಬಗಳ ಹೆಸರೆ ಸರಿಯಾಗಿ ಗೊತ್ತಾಗದಾಗಿರುವುದು ವಿಪರ್ಯಾಸ. ಹಬ್ಬಗಳ ಪರಿಚಯವೇ ತಿಳಿಯದಿದ್ದಾಗ, ಅದರ ಪರಂಪರೆ
ಅರಿಯುವುದು ದೂರದ ಮಾತು.  ಯಾವುದೇ ಹಬ್ಬವಿರಲಿ, ಯಾವುದೇ ಜನಾಂಗಕ್ಕೆ ಸೇರಿದ್ದಾಗಿರಲಿ, ಅದರ ಬಗ್ಗೆ ತಿಳಿದಾಗ ಆಚರಣೆ ಬಗ್ಗೆ ಗೌರವ ಹೆಚ್ಚುತ್ತದೆ. ಹಿಂದುಗಳಾದವರು ಕ್ರೈಸ್ತರ ಹಬ್ಬಕ್ಕೆ ನಿರ್ಲಕ್ಷ್ಯ ಮಾಡುವುದು, ಕ್ರೈಸ್ತರು ಮುಸಲ್ಮಾನರ ಹಬ್ಬಕ್ಕೆ ಅಗೌರವ ತೋರುವುದು, ಮುಸಲ್ಮಾನರು ಹಿಂದುಗಳ ಹಬ್ಬಕ್ಕೆ…

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ