Advertisement

ಡಾ. ಎಸ್‌. ವಿ. ನರಸಿಂಹನ್

ದೇಶ ಯಾವುದಾದರೇನು, ಒಳಿತನ್ನು ಪರಾಂಬರಿಸೋಣ

ಪಾಶ್ಚಿಮಾತ್ಯ ದೇಶಗಳಲ್ಲಿ ನಾಲ್ಕು ಋತುಗಳು ಕಂಡು ಬರುತ್ತದೆ, ಅದರಲ್ಲೂ ಕೆನಡಾ ದೇಶದಲ್ಲಿ ವರ್ಷದ ಆರು ತಿಂಗಳು ಮಂಜು ಬೀಳುತ್ತಿದ್ದು, ಹಿಮದಿಂದ ಕೂಡಿದ್ದರೂ ನಾಲ್ಕು ಋತುಗಳು ಬಂದು ಹೋಗುತ್ತವೆ. ಇಂತಹ ದೇಶಗಳಲ್ಲಿ ಸ್ಪ್ರಿಂಗ್ ಎನ್ನುವ ಒಂದು ಋತು ಇದೆ, ಅದನ್ನು ವಸಂತ ಕಾಲ ಎನ್ನುವುದು ಸೂಕ್ತ. ಈ ಋತುವಿನ ಸಮಯದಲ್ಲಿ ಬೋಳಾಗಿದ್ದ ಮರಗಳು ಇದ್ದಕ್ಕಿದ್ದಂತೆ ಚಿಗುರೊಡೆಯುತ್ತವೆ, ನೋಡು ನೋಡುತ್ತಿದ್ದಂತೆ ಎಲೆಗಳಿಂದ ಪೂರ್ತಿ ಆವರಿಸಿಕೊಳ್ಳುತ್ತದೆ. ಮಣ್ಣಿನ ಶಕ್ತಿಯೋ, ಜಾಗದ ಮಹಿಮೆಯೋ ಕೇವಲ ತಿಂಗಳಲ್ಲಿ…

Read More

ದಿನಾಚರಣೆಗಳ ಹಿಂದಿರುವ ಮಹಾನ್ ಆಶಯಗಳ ಮರೆಯದಿರೋಣ

ಒಂದು ಲೆಕ್ಕಾಚಾರದ ಪ್ರಕಾರ ವರ್ಷದ ಪ್ರತೀ ದಿನವೂ ಯಾವುದಾದರೂ ಒಂದು ದೇಶದಲ್ಲಿ ವಿಶೇಷ ದಿನವಾಗಿ ಆಚರಣೆಗೆ ಸಿದ್ಧವಾಗಿರುತ್ತದೆ. ನವೆಂಬರ್ ಹದಿನಾಲ್ಕು ಭಾರತದಲ್ಲಿ ಮಕ್ಕಳ ದಿನಾಚರಣೆ. ಎಲ್ಲಾ ಮಕ್ಕಳಿಗೂ ವಿಧವಿಧವಾದ ಉಡುಗೆಗಳನ್ನು ತೊಡಿಸಿ ಪ್ರಪಂಚದಾದ್ಯಂತ ಎಲ್ಲಾ ಭಾರತೀಯರು ಮಕ್ಕಳ ದಿನಾಚರಣೆಯನ್ನು ಆಚರಿಸಿ ಅವರವರ ಮಕ್ಕಳ ಛಾಯಾಚಿತ್ರವನ್ನು ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟಿದ್ದರು.

Read More

ನ್ಯಾಯದ ಹಾದಿಯಲ್ಲಿ ನಡೆಯಲಾಗದೇಕೆ?

ನಿರ್ಗತಿಕರಿಗೆ, ಅಸಹಾಯಕರಿಗೆ, ಹಿಂದುಳಿದವರಿಗೆ, ಅವಕಾಶವಂಚಿತರಿಗೆ ಸರಿ ಸಮಾನವಾದ ಹಕ್ಕು ಸಿಗಲೆಂದು ಹೋರಾಡಿದ ಅಂಬೇಡ್ಕರ್, ಅವರೇ ರಚಿಸಿದ ಸಂವಿಧಾನವನ್ನು ದುರುಪಯೋಗಪಡಿಸಿಕೊಂಡ ರಾಜಕಾರಣಿಗಳಿಂದ ಇವತ್ತಿಗೂ ಬಹು ದೊಡ್ಡ ವರ್ಗ ನಿರ್ಗತಿಕರಾಗಿ, ಅಸಹಾಯಕರಾಗಿ, ಅವಕಾಶವಂಚಿತರಾಗಿ ಬದುಕುತ್ತಿದ್ದಾರೆ. ಇದಕ್ಕೆಲ್ಲಾ ಮೂಲ ಕಾರಣವಾಗಿ ಬಂಡೆಯಂತೆ ಕುಳಿತಿರುವುದು ಲಂಚವೆನ್ನುವ ಭೂತ. ಜೈ ಭೀಮ್ ನಲ್ಲೂ ಕಾಣಬರುವುದು…

Read More

ಸದೃಢ ವ್ಯವಸ್ಥೆಯೊಂದರ ನಿರ್ಮಾಣಕ್ಕೆ ಸರಳತೆಯೇ ಅಡಿಪಾಯ

ಹಣವಿಲ್ಲದವರು ಸಿನಿಮಾ ನೋಡಲು ಮುಂದಗಡೆ ಸಾಲಿನಲ್ಲಿ ನೆಲದ ಮೇಲೆ ಕುಳಿತು ನೋಡುವ ವಿಭಾಗಕ್ಕೆ ಗಾಂಧಿ ಕ್ಲಾಸ್ ಎಂದೆ ಹೆಸರು. ಅದು ಮೊದ ಮೊದಲು ವ್ಯಂಗ್ಯ ಮಾಡುವ ಹಾಗೆ ಇದ್ದರೂ, ಈಗ ಅದೇ ನಿಜವಾಗಿ ಹೋಗಿದೆ. ಯಾರಾದರೂ ನ್ಯಾಯವಾದ ಮಾರ್ಗದಲ್ಲಿ ನಡೆದರೆ, ಗಾಂಧಿ ತರ ಆಡಬೇಡ ಎಂದು ಹಂಗಿಸುತ್ತಾರೆ. ದುಂದು ವೆಚ್ಚ ಮಾಡದೆ, ಸಾಧಾರಣ ಜೀವನ ನಡೆಸಿದರೆ ಅವರಿಗೆ ಗಾಂಧಿ ಎನ್ನುವ ಹಣೆಪಟ್ಟಿ ಹಚ್ಚಿ ನಗುತ್ತಾರೆ.

Read More

ಹಲವು ಬದುಕಿನ ಕಥೆಗಳ ಎಳೆಗಳು

ತನ್ನ ತಂದೆ ಹೀಗೆ ಸಾಹುಕಾರು ಹೇಳಿದ ಕೆಲಸ ಮಾಡುತ್ತಾರೆ ಎಂದು ಮಗ ಯೋಚಿಸಿಯೂ ಇರಲಿಲ್ಲ. ಮನೆಯಲ್ಲಿ ಅವರ ಗತ್ತು ಗಾಂಭೀರ್ಯ ನೋಡಿದ್ದ ಮಗನಿಗೆ ಅಪ್ಪನ ಮಾತುಗಳು ಅರಗಿಸಿಕೊಳ್ಳಲು ಕಷ್ಟವಾಗಿತ್ತು. ಆಷ್ಟರೊಳಗೆ ಸಾಹುಕಾರರ ಮನೆ ಬಂದಿತು. ಸಾಹುಕಾರನ ಹೆಂಡತಿಯ ಎದುರಿಗೆ ಅಪ್ಪ ಕೈ ಕಟ್ಟಿ ಸಾಹುಕಾರರ ಬಗ್ಗೆ ಕೇಳಿದ್ದು ನೋಡಿ ಮಗನಿಗೆ ಕರುಳು ಹಿಂಡಿದಂತಾಗಿತ್ತು. ತನ್ನ ಅಪ್ಪನಿಗಿಂತ ಚಿಕ್ಕವಯಸ್ಸಿನ ಆ ಸಾಹುಕಾರ ಬಂದಾಗ ಅಪ್ಪ ಕೈ ಮುಗಿದು ಬಗೆ ಬಗೆಯಾಗಿ ಕೇಳಿಕೊಂಡಿದ್ದು ನೋಡಿ ಎದೆಯಲ್ಲಿ ಕೆಂಡ ಸುರಿದಂತಾಗಿತ್ತು.
ಪ್ರಶಾಂತ್‌ ಬೀಚಿ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ