Advertisement
ಎಂ.ವಿ. ಶಶಿಭೂಷಣ ರಾಜು

ಎಂ.ವಿ. ಶಶಿಭೂಷಣ ರಾಜು, ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಮೆರಿಕಾದ ಪೆನ್ಸಿಲ್ವೇನಿಯಾದಲ್ಲಿ ವಾಸಿ. ಮೌನದ ಮೊರೆಹೊಕ್ಕಾಗ(ಕವನ ಸಂಕಲನ), ಐ ಸೀ ಯು  ಗಾಡ್, ಲೈಫ್, ಅಂಡ್ ಡೆತ್  (ಕವನ ಸಂಕಲನ), "ಇಮಿಗ್ರೇಷನ್ ದಿ ಪೈನ್ (ನಾಟಕ) ಪ್ರಕಟಿತ ಕೃತಿಗಳು. "ಲಾಸ್ಟ್ ಲೈಫ್" ಕಥನ ಕವನ ಮತ್ತು "ದ್ವಂದ್ವ" ಕವನ ಸಂಕಲನ ಅಚ್ಚಿನಲ್ಲಿವೆ

ಕನ್ನಡವೆಂದರೆ ಕುಣಿದಾಡುವುದೆನ್ನೆದೆ..

ಚಿತ್ರ ಬಿಡಿಸುವ ಮಕ್ಕಳನ್ನು ಚಿತ್ರಕಲಾ ಶಾಲೆಗೆ ಸೇರಿಸಬೇಕು ಎನ್ನುವ ಜ್ಞಾನ ಈಗಲೂ ಬಹುತೇಕ ಪಾಲಕರಿಗೆ ಇಲ್ಲ. ಆದರೆ ಚಿತ್ರಕಲೆ ಗೊತ್ತಿದ್ದವರನ್ನು ಸೈನ್ಸ್ ವಿಭಾಗಕ್ಕೆ ಸೇರಿಸುವುದಕ್ಕೆ, ಇಮಾಮ್ ಸಾಬಿ ಮತ್ತು ರಾಮನವಮಿಯ ಸಂಬಂಧ ಎನ್ನಬಹುದು. ಅದೇ ರೀತಿಯಲ್ಲಿ ಇತ್ತೀಚಿನ ಕರ್ನಾಟಕದ ಬಹುತೇಕ ಪಾಲಕರು ಇಂಗ್ಲೀಷ್ ಭಾಷೆಯ ಕಲಿಕೆಯ ಮೇಲೆ ಮಕ್ಕಳ ಜ್ಞಾನವನ್ನು ಅಳಿಯುತ್ತಾರೆ. ಮಾತನಾಡುವಾಗ ಮಧ್ಯೆ ಮಧ್ಯೆ ಇಂಗ್ಲೀಷ್ ಉಪಯೋಗಿಸಿದರೆ ಬುದ್ಧಿವಂತರೆಂದು ಗುರುತಿಸಿಕೊಳ್ಳುತ್ತಾರೆ. ಹಾಗಾಗಿ ಬೆಂಗಳೂರಿಗರ ಕನ್ನಡದಲ್ಲಿ ಕನ್ನಡವನ್ನು ಭೂತಗನ್ನಡಿ ಹಾಕಿ ಹುಡುಕಬೇಕು ಎಂದು ಕೆಲವರು ಕುಹುಕವಾಡುತ್ತಾರೆ.
ಪ್ರಶಾಂತ್‌ ಬೀಚಿ ಬರೆಯುವ ಅಂಕಣ

Read More

ಭ್ರಷ್ಟಾಚಾರದ ಕೂಪದಲ್ಲಿ ನರಳುವ ನಾಗರೀಕರು…

ಭಾರತಕ್ಕೆ ಬಂದ ಮೇಲೆ ನಮ್ಮ ದೇಶಕ್ಕೆ ಮರಳಿದ ಸಂತಸ, ನಮ್ಮ ಸ್ನೇಹಿತರನ್ನು, ಸಂಬಂಧಿಕರನ್ನು ನೋಡಿದಾಗ ಆಗುವ ಆನಂದವೇ ಬೇರೆ. ಹಾಗಾಗಿ ನಮ್ಮ ದೇಶವೇ ನಮಗೆ ಸರಿ ಅನ್ನಿಸಿದ್ದು ಸುಳ್ಳಲ್ಲ. ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಬೇಕಾಯಿತು. ಸರ್ಕಾರಿ ಶಾಲೆಯಲ್ಲಿ ಊಟ ಉಚಿತ, ಆದರೆ ಶುಚಿತ್ವ ಇಲ್ಲ. ಓದು ಉಚಿತ, ಉತ್ತಮ ಸೌಲಭ್ಯವಿಲ್ಲ. ಸಣ್ಣ ಸಣ್ಣ ಕೆಲಸ ಮಾಡುವವರೂ, ದಿನಗೂಲಿ ಮಾಡುವವರೂ ಕೂಡ ಅವರ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುತ್ತಾರೆ. ವರ್ಷಕ್ಕೆ ಒಂದು ಲಕ್ಷಕ್ಕಿಂತ ಕಡಿಮೆ ಫೀ ತೆಗೆದುಕೊಳ್ಳುವ ಖಾಸಗಿ ಶಾಲೆ ಬೆಂಗಳೂರಿನಲ್ಲಿ ಕಾಣ ಸಿಗದು.
ಪ್ರಶಾಂತ್‌ ಬೀಚಿ ಅಂಕಣ

Read More

ಬೀಳುವವರನ್ನು ಕೈಹಿಡಿಯಬೇಕಾದವರು ಯಾರು?

ಅಸಹಾಯಕರು, ನಿರ್ಗತಿಕರು, ಬಡವರು ಹಾಗು ಅವಕಾಶ ವಂಚಿತರು ಪ್ರಪಂಚದ ಯಾವುದೇ ದೇಶದಲ್ಲಿದ್ದರೂ ಅವರು ಶಾಪಗ್ರಸ್ತರೆ. ಎಲ್ಲೋ ಕೆಲವರಿಗೆ ನೆರವು ಸಿಗುತ್ತದೆ, ಎಲ್ಲೋ ಕೆಲವು ನಿರ್ಗತಿಕರು ಸೆಟೆದು ನಿಲ್ಲುತ್ತಾರೆ, ಎಲ್ಲೋ ಕೆಲವು ಬಡವರು ತಿರುಗಿ ಬೀಳುತ್ತಾರೆ, ಕೆಲವರಿಗಷ್ಟೇ ಅವಕಾಶ ಸಿಗುತ್ತದೆ, ಆದರೆ ಉಳಿದವರಿಗೆ ದಾರಿ ಎಲ್ಲಿ. ಹಣವಂತರ ಜಗತ್ತಿನಲ್ಲಿ, ಮೋಸಗಾರರ ವಂಚನೆಯಲ್ಲಿ ಮುಗ್ಧರಿಗೆ ಮತ್ತು ನ್ಯಾಯವಂತರಿಗೆ ಸೋಲು ಕಟ್ಟಿಟ್ಟ ಬುತ್ತಿ. ಸಣ್ಣ ಹೋರಾಟ ನಡೆದರೆ ಅವರನ್ನು ಮಟ್ಟ ಹಾಕಲು ತುದಿಗಾಲಲ್ಲಿ ನಿಂತಿರುತ್ತದೆ ಈ ಜಗತ್ತು. ಪ್ರಶಾಂತ್‌ ಬೀಚಿ ಅಂಕಣ

Read More

ಹಾಗಾದರೆ ದೇವರು ಮನುಷ್ಯನನ್ನು ಪೂಜಿಸುತ್ತಾನೆಯೇ..

ಅವನು ನನ್ನನ್ನು ಒಂದು ಸುಂದರ ಸ್ಮಶಾನದಲ್ಲಿ ಭೇಟಿಯಾದ. ಇಂಗ್ಲೆಂಡಿನ ಸ್ಮಶಾನಗಳು ಭಾರತದ ಪಾರ್ಕ್ ಗಳಿಗಿಂತ ಸುಂದರವಾಗಿರುತ್ತದೆ. ಕೂತು ನಾವಿಬ್ಬರೆ ಏನೇನೊ ಮಾತನಾಡಿದೆವು, ನಾನು ಅವನ ಹಳ್ಳಿಯ ಬಗ್ಗೆ ಕೇಳತೊಡಗಿದೆ. ಅವನ ಹಳ್ಳಿಯನ್ನು ನೋಡುವ ಆಸೆ ತಿಳಿಸಿದೆ. ನನ್ನ ಜೊತೆಗೆ ಒಳ್ಳೆಯ ಸ್ನೇಹ ಬೆಳೆದ ಕಾರಣ ಅವನು ಸಲುಗೆಯಿಂದ ಮಾತನಾಡುತ್ತಾ ಹೋದ. ತನ್ನ ಕಥೆಯನ್ನು ಹೇಳತೊಡಗಿದ. ಸುರಳೀತ ದುಡಿಮೆಯಿಲ್ಲದ, ಸಂಗಾತಿಯಿಲ್ಲದ ಅವನ ಬದುಕೇ ಕಷ್ಟಗಳ ಸುಳಿಯಲ್ಲಿ ಸಿಲುಕಿತ್ತು.
ಪ್ರಶಾಂತ್‌ ಬೀಚಿ ಅಂಕಣ

Read More

ಕಾರು ಬಂಗಲೆಯ ಲೆಕ್ಕಾಚಾರ ಮೀರಿದ ಜೀವನದೃಷ್ಟಿ

ಪಾಶ್ಚಿಮಾತ್ಯದ ಜನರು ಯಾರೇ ಸಿಗಲಿ, ಅವರು ನನ್ನ ಹವ್ಯಾಸ ಗಳ ಬಗ್ಗೆ ಕೇಳುತ್ತಾರೆ, ನನ್ನ ಆಸಕ್ತಿ ಬಗ್ಗೆ ಕೇಳುತ್ತಾರೆ, ದೇಶ-ವಿದೇಶಗಳ ಪರ್ಯಟನೆ ಬಗ್ಗೆ ಕೇಳುತ್ತಾರೆ ವಿನಃ, ನನಗೆ ಮದುವೆ ಆಗಿದೆಯ? ಮಕ್ಕಳು ಎಷ್ಟು? ನನ್ನ ಸಂಬಳ ಎಷ್ಟು? ಈ ರೀತಿಯ ವೈಯಕ್ತಿಯ ವಿಷಯಗಳ ಮೇಲೆ ನನ್ನನ್ನು ಅಳೆಯುವುದೂ ಇಲ್ಲ ಮತ್ತು ಅದರ ಬಗ್ಗೆ ಅವರಿಗೆ ಆಸಕ್ತಿಯೂ ಇಲ್ಲ. ಪ್ರತಿಯೊಬ್ಬ ಮನುಷ್ಯನನ್ನು ಕೇವಲ ಮತ್ತು ಕೇವಲ ಮನುಷ್ಯನನ್ನಾಗಿ ನೋಡಬೇಕೆ ಹೊರತು ಅವನ ಆಸ್ತಿ ಅಂತಸ್ತಿನಿಂದಲ್ಲ ಎನ್ನುವುದನ್ನು ಕಲಿಸಿದರು.
ಪ್ರಶಾಂತ್‌ ಬೀಚಿ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ