Advertisement

ಡಾ. ಎಸ್‌. ವಿ. ನರಸಿಂಹನ್

ನಂಬುವುದಾದರೂ ಯಾರನ್ನು ಎಂಬ ಗೊಂದಲದ ಕಾಲವಿದು

ಇತ್ತೀಚಿನ ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಮೊದಲನೆ ಲಸಿಕೆ ಯಾವುದಿರುತ್ತದೆಯೋ ಎರಡನೆ ಲಸಿಕೆ ಕೂಡ ಅದೇ ಆಗಿರಬೇಕು ಎನ್ನುವ ವರದಿ ಹೊರಬಂದಿದೆ. ಹಾಗೆಂದು ನಾವು ವಿಶ್ವ ಆರೋಗ್ಯ ಸಂಸ್ಥೆಯನ್ನಾದರೂ ಹೇಗೆ ನಂಬುವುದು? ಅವರೂ ಕೂಡ ಅವರೇ ಕೊಟ್ಟ ವರದಿಯನ್ನು ಅನೇಕ ಬಾರಿ ಬದಲಿಸಿದ್ದಾರೆ. ಲಸಿಕೆ ಬಹಳ ಮುಖ್ಯ, ಲಸಿಕೆಯಿಂದ ಮಾತ್ರ ಕೊರೋನ ತಡೆಯುವ ಮಾರ್ಗ ಸಧ್ಯಕ್ಕೆ ಇರುವುದು.”

Read More

ದ್ವಂದ್ವಪೀಠದ ಮೇಲೆ ದೇವರ ನೆನೆಯುತ್ತ….

ದೇವರು ಎಂಬ ಪರಿಕಲ್ಪನೆಯೇ ಬಹಳ ವಿಸ್ಮಯವಾದುದು. ಮನುಷ್ಯವರ್ಗವು ರೂಪಿಸಿಕೊಂಡಿರುವ ಈ ಪರಿಕಲ್ಪನೆಯಲ್ಲಿ ಎಷ್ಟೊಂದು ವಿರೋಧಾಭಾಸಗಳಿವೆ! ದೇವರ ಬಗ್ಗೆ, ಅಧ್ಯಾತ್ಮದ ಬಗ್ಗೆ, ಭಕ್ತಿಯ ಬಗ್ಗೆ, ಮನಸ್ಸಿನ ಬಗ್ಗೆ, ಜೀವನದ ಬಗ್ಗೆ ತಿಳಿ ಹೇಳಲು ಬಂದ ಮಹಾನುಭಾವರನ್ನೆಲ್ಲಾ ದೇವರನ್ನಾಗಿ ಮಾಡಿ ಅವರ ನುಡಿಗಳಲ್ಲೆ ಅವರನ್ನು ಸಮಾಧಿ ಮಾಡಿರುವ ಜಗತ್ತು ನಮ್ಮದು. – ದೇವರು –ಮನುಷ್ಯನ ಸಂಬಂಧದ ಬಗ್ಗೆ ಬರೆದಿದ್ದಾರೆ ಪ್ರಶಾಂತ್ ಬೀಚಿ.

Read More

ದಾನಗಳಲ್ಲಿ ಮಹಾದಾನ…

“ಆಸ್ಪತ್ರೆಯಿಂದ ಅವರ ದೇಹವನ್ನು ಮನೆಗೆ ತಂದು, ಸಂಪ್ರದಾಯದ ಪ್ರಕಾರ ಎಲ್ಲಾ ಪದ್ಧತಿಗಳನ್ನು ಮತ್ತು ಕಾರ್ಯವನ್ನು ಮುಗಿಸಿ, ದೇಹವನ್ನು ಮಣ್ಣಿಗೆ ಇಡುವ ಬದಲು ಸಂಶೋಧನೆಗೆ ನೀಡಿದರು. ಮನಸ್ಸಿಗೆ ನೆಮ್ಮದಿ ಆಗುವ ಹಾಗೆ ಸಂಪ್ರದಾಯವೂ ಆಯಿತು, ಅವರ ದೇಹವನ್ನು ಸಂಶೋಧಿಸಿ ನೂರಾರು ವಿದ್ಯಾರ್ಥಿಗಳು ಮುಂದೆ ಸಾವಿರಾರು ಜೀವಗಳನ್ನು ಉಳಿಸಲು ಶಕ್ತರಾಗಲು ಸಹಾಯವೂ ಆಯ್ತು. ಒಂದು ದೇಹದ ಸಂಶೋಧನೆಯಿಂದ ಸಾವಿರಾರು ಜೀವಗಳನ್ನು…”

Read More

ಸೀಮಾರೇಖೆಯಿಲ್ಲದ ಮೂಢನಂಬಿಕೆಗಳು……!

“ಏವ್‌ಬರಿ ಸುತ್ತಮುತ್ತ ಕ್ರೈಸ್ತ ಜನಾಂಗದವರೆ ಬದುಕುತ್ತಿದ್ದರು, ಯಾರಾದರು ಸತ್ತಾಗ ಅವರ ಮನೆಯವರು ಅಂತ್ಯಸಂಸ್ಕಾರವನ್ನು ಮುಗಿಸಿ ಏವ್‌ಬರಿಯ ಚರ್ಚಿಗೆ ಬಂದು ಪೂಜೆ ಸಲ್ಲಿಸುತ್ತಿದ್ದರು. ಕೆಲವರ ಮನೆಯಲ್ಲಿ ಸತ್ತವರ ಹೆಸರಿನ ಪೂಜೆ ಸಲ್ಲಿಸಿದ ಮೇಲೆಯೂ ಕೂಡ ಆತ್ಮ ಕಾಣಿಸಿದ ಅನುಭವವಾಗಿದೆ. ಅಂಥಹ ಸಮಯದಲ್ಲಿ ಚರ್ಚಿನ ಪಾದ್ರಿಯ ಸಲಹೆಯ ಮೇರೆಗೆ ಒಂದು ಪೂಜಿಸಿದ ಯಂತ್ರವನ್ನು ಮನೆಯಲ್ಲಿ ಇಟ್ಟುಕೊಂಡಿದ್ದಾರೆ. ಅದಾಗಿಯೂ ಸುತ್ತ ಮುತ್ತಲಿನ ಕೆಲವು ಊರುಗಳಲ್ಲಿ ಆತ್ಮಗಳು…”

Read More

‘ನಿನಗೆ ಅರ್ಥವಾಗುವುದಿಲ್ಲ ಬಿಡು!’ ಅಂದರೇನು?

“ಅವರು ಮೊದಲ ಬಾರಿಗೆ ತಾಂಜಾನಿಯಾಕ್ಕೆ ಬಂದಿದ್ದರು, ಹೆಚ್ಚಿನ ಮಾಹಿತಿ ಇಲ್ಲದೆ ಕೈಲಿದ್ದ ಲ್ಯಾಪ್ ಟಾಪ್ ಬಹಳ ಸುಲಭವಾಗಿ ಹೆಗಲಿಗೆ ಹಾಕಿಕೊಂಡು ಸುತ್ತಾಡಿದ್ದಾರೆ. ಇವರಿಗೆ ಇಂಗ್ಲೀಷ್ ಸರಿಯಾಗಿ ಬರುವುದಿಲ್ಲ ಮತ್ತು ಹೊಸಬರು ಎನ್ನುವುದು ಕೆಲವರಿಗೆ ಗೊತ್ತಾಗಿ ಸಣ್ಣ ಕಳ್ಳರು ಇವರನ್ನು ಹಿಂಬಾಲಿಸಿದ್ದಾರೆ. ಕಡಿಮೆ ಜನರು ಓಡಾಡುವ ಸ್ಥಳ ಬಂದಾಗ ಇವರ ಕೈಲಿದ್ದ ಕ್ಯಾಮೆರಾ, ಲ್ಯಾಪ್ ಟಾಪ್ ಮತ್ತು ಒಬ್ಬರ ಪೋನ್ ಕಿತ್ತುಕೊಂಡು ಓಡಿದ್ದಾರೆ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ