Advertisement

ಗೀತಾ ಹೆಗಡೆ, ದೊಡ್ಮನೆ

ಡಾ. ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

“ಮನಸೆಂಬ ಮಾಯದ ಕನ್ನಡಿ
ಕನಸೆಂಬ ಬದುಕಿನ ಸೂರಿನಡಿ
ಇಂದು ಹೊಸತು
ಮನದ ನೋವುಗಳ ಹೊರದೂಡಿ
ಸಂತಸದ ಹೊಸ ತಂಪು ಹರಡಿ
ಮೈಯೊಳಗಿನ ಶೃಂಗಾರ
ಎದೆ ತುಳುಕಿ ಹೊರಗಿಣುಕಿರುವಾಗ
ಗೊತ್ತಿದ್ದರೆ ಹೇಳು, ಬಿಡುಗಡೆ ಬೇಡದ
ನನ್ನೀ ನೋವನುಂಡವರೆಷ್ಟು ಮಂದಿ?” -ಡಾ. ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

Read More

ಡಾ. ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

“ಸರಿ, ತಪ್ಪುಗಳ ನೆಪಮಾಡಿ
ಹಾರಿಬಿಡುವೆ ಕೈಗೆ ಸಿಗದ ಹಾಗೆ
ಎಂದೇನೋ ಹೇಳಿದವಳಿಗೆ
ಅಂತರ ಸಹಿಸಲಾಗದು
ಪೂರ್ಣ ತೆರೆದುಕೊಂಡರೆ ಕ್ರಮಿಸಲು
ದಾರಿ ಉಳಿಯಲಾರದು
ಎಂಬ ಹೊಸದೊಂದು ಕನಲಿಕೆ”- ಡಾ. ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

Read More

ಡಾ. ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

“ತಪ್ಪೇನಿಲ್ಲ ಹನಿ ಬೀಳುವುದೇ ಕೆಳಗೆ
ಮೇಲೇಳುವ ಗರಿಕೆ ಚಿಗುರಿಗೆ
ಶಕ್ತಿ ಹರಿಸಿ ಬೇರಿಗೆ
ಇಲ್ಲಗಳ ಮಿತಿಯ ಕುಗ್ಗಿಸಿ,
ಏಳದಿದ್ದರೆ ಬಿದ್ದಷ್ಟೂ ಬೀಳಿಸಿ ಕೆಳಕ್ಕೆ”- ಡಾ. ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

Read More

ಡಾ.ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

“ಕಕ್ಕುಲಾತಿಯಿಂದ ಆಯ್ದವು ಕೆಲವೆ
ಮೃದುವಾಗಿ ಮುಚ್ಚಟೆ ಮಾಡಿಟ್ಟಿರುವೆ
ಕೂಡಿಸಿ ಬಿಂದು ಬಿಂದುಗಳನು ಮನಸಿನಲೆ
ಪೋಣಿಸಿದಂತೆ ಹೂವ ಮಾಲೆ”- ಡಾ.ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

Read More

ರಾಣಿಯಾಗುವುದೆಂದರೆ ಫೇರಿಟೇಲ್ ನಷ್ಟು ಸುಲಭವಲ್ಲ

ಇಡೀ ಭೂಮಂಡಲದಲ್ಲಿ ರಾಣಿಯೆಂದರೆ ‘ಇಂಗ್ಲೆಂಡಿನ ರಾಣಿ’ ಎಂದೇ ಮನೆಮಾತಾಗಿ, ಆ ಪದಕ್ಕೊಂದು ಜೀವತುಂಬಿದ್ದ ಶತಮಾನದ ಹತ್ತಿರದ ಜೀವವೊಂದು ಕೊನೆಯುಸಿರೆಳೆದಿತ್ತು. ಜಗತ್ತನ್ನು ಅದೆಷ್ಟೋ ಬದಲಾವಣೆಗಳಲ್ಲಿ ಎಲಿಝೆಬೆತ್ ಸ್ವೀಕರಿಸಿದಂತೆಯೇ, ಅವಳ ಸಾವು ಕೂಡ ಹಲವು ತಲೆಮಾರುಗಳ ಜನರಲ್ಲಿ ವೈವಿಧ್ಯಮಯ ಸಂವೇದನೆಗಳನ್ನು ಮೂಡಿಸಿತು. ರಾತ್ರಿಯ ವೇಳೆಗೆ ಲಂಡನ್ನಿನ ಬಕಿಂಗ್ಯಾಮ್ ಅರಮನೆಯ ಬಳಿ ಮಳೆಯನ್ನೂ ಲೆಕ್ಕಿಸದೆ ತಂಡೋಪ ತಂಡವಾಗಿ ಸೇರಿದ ಜನ ರಾಣಿಯ ಸಾವಿಗಾಗಿ ಅಶ್ರುಧಾರೆ ಸುರಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಎಲಿಝೆಬೆತ್ ತನ್ನ ಗಂಡ ಫಿಲಿಪ್ಪನನ್ನು ಸೇರಿದ ಬಗ್ಗೆ, ಆಕೆ ದೇಶಕ್ಕಾಗಿ ತನ್ನ ಬದುಕನ್ನೇ ಮೀಸಲಿಟ್ಟು ಸೇವೆ ಮಾಡಿದ ಬಗ್ಗೆ ಕೊಂಡಾಡುವ ಕವನಗಳು ಹರಿದುಬಂದವು. ಡಾ. ಪ್ರೇಮಲತ ಬಿ. ಅವರ ಬರಹವೊಂದು ಇಲ್ಲಿದೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ