Advertisement

ದೇವಿಕಾ ನಾಗೇಶ್

ರಾಣಿಯಾಗುವುದೆಂದರೆ ಫೇರಿಟೇಲ್ ನಷ್ಟು ಸುಲಭವಲ್ಲ

ಇಡೀ ಭೂಮಂಡಲದಲ್ಲಿ ರಾಣಿಯೆಂದರೆ ‘ಇಂಗ್ಲೆಂಡಿನ ರಾಣಿ’ ಎಂದೇ ಮನೆಮಾತಾಗಿ, ಆ ಪದಕ್ಕೊಂದು ಜೀವತುಂಬಿದ್ದ ಶತಮಾನದ ಹತ್ತಿರದ ಜೀವವೊಂದು ಕೊನೆಯುಸಿರೆಳೆದಿತ್ತು. ಜಗತ್ತನ್ನು ಅದೆಷ್ಟೋ ಬದಲಾವಣೆಗಳಲ್ಲಿ ಎಲಿಝೆಬೆತ್ ಸ್ವೀಕರಿಸಿದಂತೆಯೇ, ಅವಳ ಸಾವು ಕೂಡ ಹಲವು ತಲೆಮಾರುಗಳ ಜನರಲ್ಲಿ ವೈವಿಧ್ಯಮಯ ಸಂವೇದನೆಗಳನ್ನು ಮೂಡಿಸಿತು. ರಾತ್ರಿಯ ವೇಳೆಗೆ ಲಂಡನ್ನಿನ ಬಕಿಂಗ್ಯಾಮ್ ಅರಮನೆಯ ಬಳಿ ಮಳೆಯನ್ನೂ ಲೆಕ್ಕಿಸದೆ ತಂಡೋಪ ತಂಡವಾಗಿ ಸೇರಿದ ಜನ ರಾಣಿಯ ಸಾವಿಗಾಗಿ ಅಶ್ರುಧಾರೆ ಸುರಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಎಲಿಝೆಬೆತ್ ತನ್ನ ಗಂಡ ಫಿಲಿಪ್ಪನನ್ನು ಸೇರಿದ ಬಗ್ಗೆ, ಆಕೆ ದೇಶಕ್ಕಾಗಿ ತನ್ನ ಬದುಕನ್ನೇ ಮೀಸಲಿಟ್ಟು ಸೇವೆ ಮಾಡಿದ ಬಗ್ಗೆ ಕೊಂಡಾಡುವ ಕವನಗಳು ಹರಿದುಬಂದವು. ಡಾ. ಪ್ರೇಮಲತ ಬಿ. ಅವರ ಬರಹವೊಂದು ಇಲ್ಲಿದೆ. 

Read More

ಡಾ. ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

“ಭದ್ರವಾಗಿಟ್ಟಿರುವೆ ಜೋಪಾನ
ತೆರೆಯಹೊರಟರೆ ಉಕ್ಕಬಹುದು
ಆದರೂ ಒಪ್ಪಲಾರೆ, ಬತ್ತದೊಲವ
ನೋವಿನಲಿ ಮೌನ
ಹೊಲಿದ ತುಟಿಗಳ ನಡುವೆ ಉಳಿದ ನಮ್ಮದೇ ಧ್ಯಾನ”- ಡಾ. ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

Read More

ಡಾ.ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

“ಕರೆದರೂ ಮನೆಗೆ ಬಾರದವರು
ಮನದ ಕದ ತಟ್ಟಲು ಹಿಂತೆಗೆಯುತ್ತಿದ್ದವರು
ಜೊತೆ ಬೆರೆಯಲು ಈಗ ಕನಸ ಹೊಸೆಯುತಿಹರು
ಅಂತವರ ಘನಕ್ಕೂ ಈಗ ಜಿನುಗುವ ಆರ್ದ್ರತೆ”- ಡಾ.ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

Read More

ಡಾ. ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

“ಅವನೊಳಗೂ ಕೆಲವು ಕಿಡಿಗಳಿವೆ
ಚಿಮ್ಮಿ ಹಾರುತ್ತವೆ
ಕೆಲವೊಮ್ಮೆ
ಹೊರಜಗತ್ತಿಗೆ ಕಾಣದ ಹಾಗೆ
ಚೀರುತ್ತದೆ”- ಡಾ. ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ