Advertisement

ಜಯಲಕ್ಷ್ಮಿ ಪಾಟೀಲ್

ಮಥುರಾ ನಗರಿಯಲ್ಲೊಂದು ಭಾವಯಾನ

ವ್ರಜ ಪರಿಕ್ರಮದಲ್ಲಿ ದೀರ್ಘ ಮತ್ತು ಚುಟುಕಾದ ಎರಡು ರೀತಿಯ ಪರಿಕ್ರಮಗಳಿವೆ. ಚಿಕ್ಕಮಟ್ಟದ ಪರಿಕ್ರಮದಲ್ಲಿ ಮಥುರೆಯ ಮುಖ್ಯ ದೇಗುಲ ಮತ್ತು ಪುಣ್ಯಸ್ಥಾನಗಳಿಗೆ ಭೇಟಿ ನೀಡುವುದಷ್ಟೇ ಸೇರಿದೆ. ದೀರ್ಘ ಪರಿಕ್ರಮದಲ್ಲಿ ನಂದಗಾವ್ ಮತ್ತು ಬರ್ಸಾನಾಕ್ಕೆ ಪಾದಯಾತ್ರೆಯನ್ನು ಕೈಗೊಳ್ಳುವುದು ಸೇರಿದೆ. ನಾವೆಲ್ಲ ಕೆಲವೇ ದಿನಗಳ ರಜೆಯಲ್ಲಿ ಮಥುರೆಯನ್ನು ಕ್ಷಿಪ್ರವಾಗಿ ನೋಡಿ ಬರುವವರ ಸಾಲಿಗೆ ಸೇರಿದವರು. ಮಥುರಾ ಯಾತ್ರೆಯ ಕುರಿತ ತಮ್ಮ ಅನುಭವಗಳನ್ನು ಪ್ರಿಯಾ ಭಟ್ ಕಲ್ಲಬ್ಬೆ ಅವರು ಇಲ್ಲಿ ದಾಖಲಿಸಿದ್ದಾರೆ. 

Read More

‘ಚೆನ್ನಭೈರಾದೇವಿ’ಯೆಂಬ ಧೀರೋದಾತ್ತ ಕಥಾನಕ

“ಒಂದು ಕತೆಗೆ ಚರಿತ್ರೆಯ ಹಿನ್ನಲೆಯಿದ್ದಾಗ ನೆಲದ ಮಹಿಮೆಯಿದ್ದಾಗ ಹೀಗೆ ಅದು ಮನಸ್ಸನ್ನು ತಟ್ಟುತ್ತದೆ ಎಂಬುದು ಮೇಲ್ನೋಟಕ್ಕೆ ಅನ್ನಿಸಿದರೂ ಬರಹಗಾರ ತನ್ನ ಸರಳ ಸಭ್ಯ ಹಾಗೂ ಆಕರ್ಷಕ ಶೈಲಿಯಿಂದ ಓದುಗರ ಹೃದಯಕ್ಕೆ ಇಳಿಯುವಂತೆ ಮಾಡುತ್ತಾನೆ ಅನ್ನುವುದು ನನಗಂತೂ ನಿಜ. ಹಾಗಿಲ್ಲದಿದ್ದರೆ ಚರಿತ್ರೆಯ ಪುಸ್ತಕಗಳೆಲ್ಲವೂ ಹೀಗೇ ಪ್ರಿಯವೆನಿಸಬೇಕಿತ್ತು. ಆದರೆ ಮತ್ತೆ ಮತ್ತೆ ಚರಿತ್ರೆಯನ್ನು ಎಲ್ಲರೂ ಕತೆಯ ರೂಪದಲ್ಲಿ ಹೇಳಲು ಸಮರ್ಥರಲ್ಲ ಅನ್ನಿಸುವುದು ಅತ್ಯಪರೂಪವಾಗಿ ಬರುವ ಇಂತಹ ಪುಸ್ತಕಗಳಿಂದ.”
ಡಾ. ಗಜಾನನ ಶರ್ಮ ಬರೆದ ಚೆನ್ನಭೈರಾದೇವಿ ಕಾದಂಬರಿ ಕುರಿತು ಪ್ರಿಯಾ ಭಟ್‌ ಕಲ್ಲಬ್ಬೆ ವಿಶ್ಲೇಷಣೆ

Read More

ಸಿದ್ರಾಮ್ ಪಾಟೀಲ ಕಥಾ ಸಂಕಲನದ ಕುರಿತು ಪ್ರಿಯಾ ಭಟ್‌ ಬರೆದ ಬರಹ

“ಕಥೆಗಳಲ್ಲಿ ಭಾಷೆಯದೇ ಒಂದು ತೂಕ. ಉತ್ತರ ಕರ್ನಾಟಕ ದ ಬದುಕಿನ ಸೊಗಡು ಭಾಷೆಯನ್ನು ಸಶಕ್ತವಾಗಿ ಬಳಸುವುದರೊಂದಿಗೆ ಪ್ರಾದೇಶಿಕತೆಯನ್ನು ತುಂಬಿಕೊಟ್ಟಿದ್ದಾರೆ ಲೇಖಕರು. ಸಣ್ಣಕತೆಗಳಲ್ಲಿ ಪ್ರಾದೇಶಿಕ ಭಾಷೆಯನ್ನು ಬಳಸಿಕೊಂಡೂ ಓದುಗರ ಕತೆಯ ಕುತೂಹಲಕ್ಕೆ ಓದಿಸಿಕೊಳ್ಳುವಿಕೆಗೆ ತೊಡಕಾಗದಂತೆ ಬರೆಯುವುದು ಕೂಡ ಲೇಖಕರ ಪ್ರತಿಭೆ. ಮಿಸೆಸ್ ಕೆಂಪೆ ಮತ್ತು ಅಶೋಕ, ಇಂಜೆಕ್ಷನ್ ಮೊದಲಾದ ಕಥೆಗಳಲ್ಲಿ ಭಾಷೆಯೆ ಮನುಷ್ಯ ಭಾವಗಳ ಹೃದ್ಯವಾಗಿಸಿವೆ.”
ಸಿದ್ರಾಮ್‌ ಪಾಟೀಲ ಬರೆದ ‘ಜಂಗಮಕ್ಕಳಿವಿಲ್ಲʼ ಹೊಸ ಕಥಾ ಸಂಕಲನದ ಕುರಿತು ಪ್ರಿಯಾ ಭಟ್‌ ಕಲ್ಲಬ್ಬೆ ಬರೆದ ಲೇಖನ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ