Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಕಥೆಕೂಟ ಎಂಬ ಕಥಾ ವ್ಯಾಮೋಹಿಗಳ ಜಗತ್ತು

ಕಥೆಕೂಟವೆಂಬ ವಾಟ್ಸ್ ಆಪ್ ಗ್ರೂಪ್ ಆರು ವರ್ಷಗಳಿಂದ ಸದ್ದು ಮಾಡುತ್ತಿದೆ. ಹೊಸತಲೆಮಾರಿನ ಕತೆಗಾರರು , ಹಿರಿಯ ಬರಹಗಾರರು ಸೇರಿಕೊಂಡು ಸಾಹಿತ್ಯದ ನೆಪದಲ್ಲಿ ಬದುಕಿನ ಅನೇಕ ವಿಚಾರಗಳನ್ನು, ಸಿದ್ಧಾಂತಗಳನ್ನು ಚರ್ಚಿಸುತ್ತಾರೆ. ಅನುಭವಲೋಕದ ಜಿಜ್ಞಾಸೆಗಳೊಂದಿಗೆ ಆ ಮಾತಿನ ಮಂಟಪ ರಂಗೇರುತ್ತದೆ. ಜೂನ್ 25 ಮತ್ತು 26ರಂದು ಆರನೇ ವರ್ಷದ ಸಮಾವೇಶ ನೆಲಮಂಗಲದ ಬಳಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಥೆಕೂಟದ ಕತೆಗಾರ್ತಿ ಪ್ರಿಯಾ ಕೆರ್ವಾಶೆ ಡಿಜಿಟಲ್ ಲೋಕದ ತಮ್ಮ ಅನುಭವಗಾಥೆಯನ್ನು ಇಲ್ಲಿ ಮಂಡಿಸಿದ್ದಾರೆ.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ