Advertisement

ಕೆಂಡಸಂಪಿಗೆ

ಸಾಕುನಾಯಿಗಳೊಂದಿಗಿನ ಅನನ್ಯ ಮೈತ್ರಿ…: ಪ್ರೊ. ಎಂ. ನಾರಾಯಣ ಸ್ವಾಮಿ ತ್ಯಾವನಹಳ್ಳಿ ಬರಹ

ಅದೊಂದು ಶನಿವಾರ. ರಾಮು ನಾಯಿ ಉಪವಾಸ ಮಾಡುತ್ತದೆ. ಇಡೀ ದಿನ ಯಾವ ಆಹಾರ ಕೊಟ್ಟರೂ ತಿನ್ನುವುದಿಲ್ಲ. ಮನೆಯ ಸದಸ್ಯರು ವಾರದ ಉಪವಾಸ ಮಾಡುತ್ತಿದ್ದರು. ಅದನ್ನು ಅನುಕರಣೆ ಮಾಡಿ ನಾಯಿಯೂ ಉಪವಾಸ ಮಾಡಿರಬಹುದು. ಬಾಲಕರು ಮನೆಯಿಂದ ಹೊರಗೆ ಹೊರಟರೆ ಅವರಿಗೆ ಬೆಂಗಾವಲಾಗಿ ಹಾಗೂ ಮನೆಗೆ ಮಕ್ಕಳನ್ನು ವಾಪಸ್ಸು ಕರೆತರಲು ನಾಯಿಗಳು ಅವರನ್ನು ಹಿಂಬಾಲಿಸಿ ಹೊರಟುಬಿಡುತ್ತಿದ್ದವು. ಮಕ್ಕಳಿಗೆ ಮನೆಯ ದಾರಿ ತಿಳಿಯದಾದಾಗ ಮುದ್ದುನಾಯಿಗಳು ದಾರಿ ತೋರಿಸುತ್ತಾ ಮನೆಗೆ ಕರೆತಂದ ಸಂದರ್ಭವಿದೆ.
ವೇದವತಿ ಕೋದಂಡರಾಮ್ ತಮ್ಮ ಮನೆಯ ಸಾಕುಪ್ರಾಣಿಗಳ ಕುರಿತು ಬರೆದ “ಯಾವ ಜನ್ಮದ ಮೈತ್ರಿ” ಕೃತಿಯ ಕುರಿತು ಪ್ರೊ. ಎಂ. ನಾರಾಯಣ ಸ್ವಾಮಿ ತ್ಯಾವನಹಳ್ಳಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ