Advertisement

ಜಯಲಕ್ಷ್ಮಿ ಪಾಟೀಲ್

ಶೃಂಗಾರ ಸಾರ ವರ್ಣನ-ಭಾಗ 2: ಆರ್. ದಿಲೀಪ್ ಕುಮಾರ್ ಲೇಖನ

“ಪಂಪ ಭಾರತದಲ್ಲಿನ ಒಂದು ಸಂದರ್ಭದಲ್ಲಿ ಬಂದಿರುವ ಶೃಂಗಾರ ರಸವನ್ನು ನೋಡುವುದಕ್ಕಿಂತ ಮುಂಚಿತವಾಗಿ ಆದಿಪುರಾಣದಂತಹಾ ಆಗಮಿಕ ಕಾವ್ಯದ ಪ್ರಾರಂಭದಲ್ಲಿ ತನ್ನ ಬಗೆಗೆ ಹೇಳಿಕೊಳ್ಳುವ ಎರಡು ಕಂದ ಪದ್ಯಗಳು ಬಹಳ ಮುಖ್ಯ ಅನಿಸುತ್ತದೆ. ಕವಿ ರಸಿಕನಾಗದ ಹೊರತು ಕಾವ್ಯ ರಸಾನ್ವಿತವಾಗಲಾರದೆಂಬ ಮೀಮಾಂಸಕರ ಮತದಂತೆ, ಪಂಪನು ವೈರಾಗ್ಯೋದಯವೇ ಪ್ರಮುಖವಾದ ವಸ್ತುವಾದ ಕಾವ್ಯದಲ್ಲಿ…”

Read More

ಶೃಂಗಾರ ಸಾರ ವರ್ಣನ: ಆರ್. ದಿಲೀಪ್ ಕುಮಾರ್ ಲೇಖನ

“ಕಾವ್ಯ ಕೃತಿಗಳು ಬದುಕಿನ ಕ್ಷಣಗಳನ್ನು ಅನುಸರಿಸಿ ಕಟ್ಟಿದ್ದಾದ್ದರಿಂದ ಇವು ಚಿತ್ತವೃತ್ತಿಯನ್ನು ತನ್ಮಯತೆಯಿಂದ, ಆನಂದದಿಂದ, ನೋಡುಗ ಮತ್ತು ಓದುಗನಲ್ಲಿ ನೆಲೆ ನಿಲ್ಲುತ್ತದೆ. ಇದನ್ನೇ ಮೀಮಾಂಸಕರು ‘ರಸ’ವೆಂದು ಕರೆದಿದ್ದಾರೆ. ರಸ ಅನ್ನುವುದಕ್ಕೆ ಸೋಮರಸ, ಹಾಲು, ನೀರು ಎಂಬ ಅರ್ಥಗಳು ಇದ್ದರೂ ಅಧ್ಯಾತ್ಮಿಕ ಅರ್ಥದಲ್ಲಿ ‘ಆತ್ಮ ಸಾಕ್ಷಾತ್ಕಾರ’ ಅನ್ನುವುದನ್ನು ತಿಳಿಸುತ್ತದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ