Advertisement

ಕೋಡಿಹಳ್ಳಿ ಮುರಳಿಮೋಹನ್

ಗುರುಗಣೇಶ ಭಟ್‌ ಪುಸ್ತಕದ ಕುರಿತು ಆರ್.‌ ವಿಜಯರಾಘವನ್‌ ಬರಹ

“ಈ ಕವಿಯ ನೋಟ ನೆಟ್ಟಿರುವುದು ಯಾವುದರ ಮೇಲೆ? ಮೊದಲ ಓದಿಗೇ ನಮಗೆ ತೋರುವುದು ಈತ ಬಿಟ್ಟ ಕಣ್ಣ ಮುಚ್ಚದ ಹುಡುಗನೆಂದು. ತನ್ನ ಸುತ್ತಲಿನ ಎಲ್ಲ ವಿದ್ಯಮಾನಗಳನ್ನೂ ಗಮನಿಸುತ್ತಲೇ, ತನಗೇನೂ ಆಗಬೇಕಿಲ್ಲವೆಂಬಂತೆ ನಟಿಸುತ್ತಲೇ ಈ ಬಗೆಯ ನಿರ್ಲಿಪ್ತತೆಯು ಆತ್ಮಘಾತುಕವೆಂಬ ಎಚ್ಚರವನ್ನು ಪ್ರಕಟಿಸುತ್ತಲೇ ಇರುವ ಕವಿ ಈತ.”

Read More

ಆರ್‌. ವಿಜಯರಾಘವನ್‌ ಬರೆದ ಅಮರುವಿನ ಶೃಂಗಾರ ಶತಕದ ಕೆಲವು ಕವಿತೆಗಳು

“ರಸಗವಳದ ಕೆಂಪು ರಸ
ಅಲ್ಲಲ್ಲಿ ಬಿದ್ದಿದೆ ಚಿಕ್ಕೆ ಚಿಕ್ಕೆ
ಗಂಧದೆಣ್ಣೆಯ ಕಪ್ಪು ಗೆರೆ
ಕರ್ಪೂರದ ಲೇಪದ ಗುರುತು
ಕಾಲಲ್ಲಿದ್ದ ಮದರಂಗಿಯ ಕರೆಯ
ವಿನ್ಯಾಸಗಳ ಊರುಗುರುತು”- ಆರ್‌. ವಿಜಯರಾಘವನ್‌ ಬರೆದ ಅಮರುವಿನ ಶೃಂಗಾರ ಶತಕದ ಕೆಲವು ಕವಿತೆಗಳು

Read More

ಮೌಲ್ಯ ಸ್ವಾಮಿ ಪುಸ್ತಕದ ಕುರಿತು ಆರ್. ವಿಜಯರಾಘವನ್ ಬರಹ

“ಸುಮ್ಮನೆ ಬಿದ್ದಿರುವ ಬಿಕ್ಕುಗಳು ಎಂಬ ಪುಸ್ತಕದ ಶೀರ್ಷಿಕೆಯೇ ಬೆರಳು ತೋರುತ್ತಿದೆ: ಅಲ್ಲಿ ಬಿಕ್ಕುಗಳೆಲ್ಲ ಸದ್ದಡಗಿ ಬಿದ್ದಿವೆ. ಇಲ್ಲಿ ಕವಿತೆಗಳಿಲ್ಲ. ಆದರೆ ನಮ್ಮೊಳಗಿನ ಮಾತಾಗದ ಬಿಕ್ಕುಗಳ ರಾಶಿಯಿದೆ. ಇದು ರಾಮರಾಜ್ಯದಲ್ಲಿ ಸೀತೆ ಬೆಂದದ್ದಕ್ಕೂ ಮೊದಲಿಂದಲೇ ಬಿದ್ದು ಸಂಚಯಿಸಿಕೊಳ್ಳುತ್ತಿರುವ ಬಿಕ್ಕುಗಳು. ಇವು ಹಳತಾಗಿಲ್ಲ, ಕೊಳೆತಿಲ್ಲ, ಕೊಚ್ಚಿ ಹೋಗಿಲ್ಲ, ಹಾಗೇ ಇವೆ. ನಿರಂತರವಾಗಿ ಬೆಳೆದುಕೊಂಡು. ಇದಕ್ಕೆ ಕಾರಣವೂ ಇಲ್ಲದಿಲ್ಲ. ‘ಕಾಣದ ಹಾಗೆ ಹರಿಯುವ ನಯವಂಚಕತೆಯನ್ನು’ ಹೊಂದಿಲ್ಲದ ಬದುಕುಗಳ ಹರಿವು ಮರೆಯಲ್ಲಿರುವುದಿಲ್ಲ.”

Read More

ತೆಲುಗಿನ ಚಾಟು ಕವಿತೆಗಳು: ಆರ್. ವಿಜಯರಾಘವನ್ ಬರೆದ ಲೇಖನ

“ದಕ್ಷಿಣ ಭಾರತದಲ್ಲಿ ಶತಶತಮಾನಗಳಿಂದ ಮೌಖಿಕವಾಗಿ ಪ್ರಸಾರವಾದ ಚಾಟು ಎಂದು ಕರೆಯಲ್ಪಡುವ ಕವನಗಳನ್ನು ಇಲ್ಲಿ ಸಂಗ್ರಹಿಸಲಾಗಿದೆ. ಈ ಕೃತಿ ಅಂಥ ಕವನಗಳನ್ನು ಸಂರಕ್ಷಿಸುವ ಕೆಲಸ ಮಾಡುತ್ತದೆ. ಕವಿತೆಗಳಲ್ಲಿನ ಬೌದ್ಧಿಕತೆ ಮತ್ತು ನಿಖರತೆ, ಸಾಮಾನ್ಯ ಸಂಗತಿಗಳ ಕುರಿತ ಭಾವಗೀತಾತ್ಮಕ ಒಳನೋಟ, ಐಂದ್ರಿಯಕ ಅನುಭವದ ಮೇಲಿನ ಮೋಹ ಮತ್ತು ಭಾಷೆ ಮತ್ತು ಬಯಕೆಯ ನಡುವಿನ ಸಂಬಂಧದ ಅನ್ವೇಷಣೆ ಇವೇ ಮೊದಲಾದುವುಗಳಿಂದ…”

Read More

ಆರ್. ವಿಜಯರಾಘವನ್ ಅನುವಾದಿಸಿದ ಇಟಾಲೋ ಕ್ಯಾಲ್ವೀನೋನ ಒಂದು ಕಥೆ

“ನಾವು ಹೆಚ್ಚು ಹೊತ್ತು ಕಾಯಬೇಕಾಗಿರಲಿಲ್ಲ. ವೃತ್ತಾಕಾರದಲ್ಲಿ ಹರಡಿದ ಅಲೆಗಳೊಂದಿಗೆ ಸಮುದ್ರ ಕಂಪಿಸಲು ಪ್ರಾರಂಭಿಸಿತು. ಈ ವೃತ್ತದ ಮಧ್ಯದಲ್ಲಿ ಒಂದು ದ್ವೀಪ ಕಾಣಿಸಿಕೊಂಡಿತು, ಅದು ಪರ್ವತದಂತೆ, ಗೋಳಾರ್ಧದಂತೆ, ನೀರಿನ ಮೇಲೆ ವಿಶ್ರಾಂತಿ ಪಡೆಯುತ್ತಿರುವ ಭೂಗೋಳದಂತೆ ಅಥವಾ ಅದರ ಮೇಲೆ ಸ್ವಲ್ಪ ಮೇಲಕ್ಕೆ ಬೆಳೆದಿರುವಂತೆ ಕಂಡಿತು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ