Advertisement

ಡಾ. ಎಸ್‌. ವಿ. ನರಸಿಂಹನ್

ನದೀಮ ಸನದಿ ಪುಸ್ತಕದ ಕುರಿತು ಆರ್ ವಿಜಯರಾಘವನ್ ಬರಹ

“ಇಂದಿನ ಎಲ್ಲ ಮೌಲ್ಯಗಳು ಪಲ್ಲಟವಾಗುತ್ತಿರುವ ಸಮಾಜೋ-ರಾಜಕೀಯ ಸನ್ನಿವೇಶಗಳಲ್ಲಿ ಗಾಂಧಿಯ ಆದರ್ಶಗಳಲ್ಲಿ ರೂಪುಗೊಳ್ಳಬೇಕಾದ ನಮ್ಮ ವ್ಯಕ್ತಿತ್ವಗಳು ಅದಕ್ಕೆ ವಿರುದ್ಧವಾದ ಎಲ್ಲವನ್ನೂ ಒಳಗೊಂಡ ಕೆಟ್ಟ ಚಿತ್ರಗಳಾಗಿ ಎದುರು ಬಂದು ನಿಲ್ಲುತ್ತವೆ. ಗಾಂಧಿ ಸಿಕ್ಕಿದ್ದ ಕವಿತೆಯ ಶೀರ್ಷಿಕೆ ಗಾಂಧಿಯನ್ನು ಕುರಿತ ಅಗೌರವದಿಂದ ಮೂಡಿದ್ದಲ್ಲ. ಇಲ್ಲಿ ಕವಿಗೆ ಎದುರಾದ ಗಾಂಧಿ ಧೋತಿ ಪಂಚೆಯ ನಗುಮೊಗದ ಗಾಂಧಿಯಲ್ಲ.”

Read More

ಗುನ್ನಾರ್ ಏಕಲೋ: ಸ್ವೀಡಿಷ್ ಕವಿಯ ಕುರಿತು ಆರ್. ವಿಜಯರಾಘವನ್ ಲೇಖನ

“ಏಕಲೋ ಪೌರಾತ್ಯ ಅನುಭಾವಕ್ಕೆ ತೆತ್ತುಕೊಂಡವನು. ಗ್ರೀಕ್ ಕವಿ ಕಾನ್ಸ್ಟಾಂಟಿನ್ ಕವಾಫಿಯ ಹಾಗೆಯೇ ಇವನು ತನ್ನ ಕವಿತೆಗಳನ್ನು ಎಂದೋ ಆಗಿಹೋದ ಕಾಲದಲ್ಲಿ ನಿಲ್ಲಿಸುತ್ತಾನೆ. ಆದರೆ ಏಕಲೋ ಒಬ್ಬ ಭಾವುಕ. ಗತ ಕಾಲದಲ್ಲಿಯೇ ಮಗ್ನನಾಗುವವ. ಆದರೆ ಅವನು ಭೂತವನ್ನು ಪಲಾಯನದ ಹಾದಿಯಾಗಿ ಆಯ್ಕೆ ಮಾಡಿಕೊಳ್ಳುವುದಿಲ್ಲ. ಅದು ಅವನಿಗೆ ಅವನ್ನು ವರ್ತಮಾನವನ್ನು ಬೆಳಗುವ, ಟೀಕೆಗೆ ಒಳಪಡಿಸುವ ಮಾರ್ಗ.”

Read More

ಆರ್. ವಿಜಯರಾಘವನ್ ಅನುವಾದಿಸಿದ ಅರುಂಧತಿ ಸುಬ್ರಮಣ್ಯಂ ಅವರ ಕೆಲವು ಕವಿತೆಗಳು

“ತೋಳ ಬಂತು ತೋಳ
ಅವರು ಅಂಜಿಸುತ್ತಾರೆ ಪದೇ ಪದೇ
ಅದೇ ನೀನೊಂದು ಕ್ಷಣ ಪ್ರತ್ಯಕ್ಷವಾಗಿ ನೋಡು
ಅವರು ಮಾಯವಾಗಿ ಹೋಗುತ್ತಾರೆ
ವೆಲ್ವೆಟ್ ಪಂಜಾ, ದೃಢವಾದ ಹೆಜ್ಜೆಯೂರಿ
ಇರುಳಿನೊಳಕ್ಕೆ”- ಆರ್. ವಿಜಯರಾಘವನ್ ಅನುವಾದಿಸಿದ ಅರುಂಧತಿ ಸುಬ್ರಮಣ್ಯಂ ಅವರ ಕೆಲವು ಕವಿತೆಗಳು

Read More

ಅರುಂಧತಿ ಸುಬ್ರಮಣ್ಯಂ ಕಾವ್ಯದ ಧಾತು ಧೋರಣೆಗಳು: ಆರ್ ವಿಜಯರಾಘವನ್ ಲೇಖನ

“ನನ್ನ ಪ್ರಕ್ರಿಯೆಯ ಸ್ವರೂಪ ತುಂಬಾ ಸರಳವಾಗಿದೆ, ಆದರೆ ಕಾವ್ಯ ನಿರ್ಮಿತಿಯ ಒತ್ತಾಯ ಬದಲಾಗುತ್ತದೆ. ಇದು ಸಾಮಾನ್ಯವಾಗಿ ಒಂದು ಸಾಲು ಅಥವಾ ಒಂದು ಕಾವ್ಯಚಿತ್ರದೊಂದಿಗೆ ಪ್ರಾರಂಭವಾಗುತ್ತದೆ. ಇತರ ಸಮಯಗಳಲ್ಲಿ ಖಾಲಿ ಪುಟದ ಸುತ್ತ ಪರಿಭ್ರಮಿಸುತ್ತಾ ಇಡೀ ಒಂದು ದಿನವನ್ನು ಕಳೆಯುವ ಅವಶ್ಯಕತೆಯಿದೆ. ಇದು ಪದಗಳು ಮತ್ತು ಭಾವನೆಗಳನ್ನು ನನ್ನ ಮಿದುಳಿನಲ್ಲಿ ಆವರ್ತನದಲ್ಲಿ ಸುತ್ತುವಂತೆ ಮಾಡುತ್ತದೆ”

Read More

ಕ್ಲಾಸಿಕಲ್ ಉರ್ದು ಗಜಲ್ ಮತ್ತು ಮೀರ್ ತಖಿ ಮೀರ್  ಕಾವ್ಯದ ಕುರಿತು ವಿಜಯರಾಘವನ್ ಬರಹ

“ಗಝಲ್ ಗಳನ್ನು ಸಾಮಾಜಿಕ, ಕಲಾತ್ಮಕ, ಧಾರ್ಮಿಕ ನೆಲೆಗಳಲ್ಲಿ ವಿಶ್ಲೇಷಿಸಲಾಗಿದೆಯಷ್ಟೇ ಅಲ್ಲ, ಅವನ್ನು ಮನೋವೈಜ್ಞಾನಿಕ ನೆಲೆಯಲ್ಲೂ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಅಂತಿಮವಾಗಿ ಅತ್ಯಂತ ಪ್ರಾಮಾಣಿಕ ಪ್ರೀತಿಯ ಕಾವ್ಯವನ್ನು “ನೈಜ-ಜೀವನದ” ಆದರ್ಶಪ್ರೇಮಿಗಳು ಬರೆಯಲಿಲ್ಲ. ಹೆಚ್ಚಿನ ಶಾಸ್ತ್ರೀಯ ಗಝಲ್ ಕವಿಗಳು ತಮ್ಮ ಇಡೀ ಜೀವನವನ್ನು ತೀಕ್ಷ್ಣವಾದ ಕಾಮಪ್ರಚೋದಕ-ಅತೀಂದ್ರಿಯ ನೋವಿನ ಸ್ಥಿತಿಯಲ್ಲಿ ಕಳೆಯಲಿಲ್ಲ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ