Advertisement
ವಿನಾಯಕ ಅರಳಸುರಳಿ

ವಿನಾಯಕ ಅರಳಸುರಳಿ ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲೋಕಿನ ಅರಳಸುರಳಿ ಗ್ರಾಮದವರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಕಾಂ ಪದವಿ ಪಡೆದಿದ್ದು ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಅಕೌಂಟ್ಸ್ ಹುದ್ದೆ ನಿರ್ವಹಿಸುತ್ತಿದ್ದಾರೆ. ಸಣ್ಣ ಕಥೆ, ಲಲಿತ ಪ್ರಬಂಧ ಹಾಗೂ ಕವಿತೆಗಳನ್ನು ಬರೆದಿದ್ದು ‘ನವಿಲುಗರಿ ಮರಿ ಹಾಕಿದೆ' ಹೆಸರಿನ ಲಲಿತ ಪ್ರಬಂಧ ಸಂಕಲನ ಹಾಗೂ 'ಮರ ಹತ್ತದ ಮೀನು' ಕಥಾ ಸಂಕಲನಗಳು ಪ್ರಕಟವಾಗಿವೆ.

ಮನುಷ್ಯ ಲೋಕದ ಸಂಕಟಗಳು ಕಥೆಗಳಾದ ಪರಿ

ಇಲ್ಲಿನ ಕಥೆಗಳಲ್ಲಿ ಬರುವ ‘ಪರಸು, ತೇಜು ಮತ್ತು ಸಂಜು ಪಾತ್ರಗಳು ಒಂದು ಹೊಸ ನೆಲೆಗಟ್ಟಿನಲ್ಲಿ ನಿಲ್ಲುತ್ತವೆ. ಇವರೆಲ್ಲಾ ಬದುಕಿನ ಹೊಸ ಸಮಸ್ಯೆಯೊಂದರ ಪ್ರತಿರೂಪದಂತೆ ನಿಲ್ಲುತ್ತಾರೆ. ಮುಗಿಲ ದುಃಖ ಮತ್ತು ಹುಚ್ಚು ಕಥೆಗಳು ತುಂಬಾ ಭಾವನಾತ್ಮಕವಾಗಿವೆ. ನಿಮ್ಮ ಮನೆಯ ಪಕ್ಕದವರ ಕಥೆಯಷ್ಟೆ ಆಪ್ತವಾಗಿ ಬಂದಿದೆ. ಆಧುನಿಕ ಕಾಲದ ಅನಾಥ ಬದುಕನ್ನು ಈ ಎರಡು ಕಥೆಗಳು ತೆರೆದಿಡುತ್ತವೆ.
ಸದಾಶಿವ ಸೊರಟೂರು ಅವರ ಅರ್ಧ ಮಳೆ ಅರ್ಧ ಬಿಸಿಲು ಕಥಾ ಸಂಕಲನದ ಕುರಿತು ರಾಘವೇಂದ್ರ ಈ. ಹೊರಬೈಲು ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ