Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಹೊಂಗಿರಣದ ಕವಿಯ ಒಡನಾಟದ ನೆನಪುಗಳು

ನವ್ಯ ಮತ್ತು ನವೋದಯವನ್ನು ಹದವಾಗಿ ಬೆರೆಸಿದ ಪಾಕದಂತಹ ಸಾಹಿತ್ಯ ಸೃಷ್ಟಿಸಿದ ಚೆನ್ನವೀರ ಕಣವಿಯವರದು ಕರುಳಿನ ಪ್ರೀತಿಗೆ ಓಗೊಡುವ ಸ್ವಭಾವ. ಮೃದುಮನಸ್ಸಿನವರು ಎಂದು ಹೇಳಿದರೂ, ಅಗತ್ಯವೆನಿಸಿದಾಗ ಹೋರಾಟದ ಹಾದಿಯನ್ನು ಹಿಡಿದವರು. ಸಂಪ್ರದಾಯವನ್ನು ಮುರಿದವರು. ಆರೋಗ್ಯಪೂರ್ಣ ಸಂಘಟನೆಗೆ ಒತ್ತಾಸೆಯಾಗಿ ನಿಂತವರು. ಸಂಬಂಧಗಳನ್ನು ಪೋಷಿಸುತ್ತ, ಮಾನವಪ್ರೀತಿಗೆ ಮಾನ್ಯತೆ ನೀಡಿ ಜೀವನ ನಡೆಸಿದವರು. ಕಾವ್ಯವು ಅವರಿಗೆ ಒಲಿದು ಬಂದ ಪ್ರಕಾರ.ಇತರ ಪ್ರಕಾರಗಳಲ್ಲಿ ಅವರು ಬರೆದರೂ, ಕಾವ್ಯವೇ ಅವರ ಸಾಹಿತ್ಯದ ಸ್ಥಾಯೀ ಭಾವ..

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ