Advertisement

ಶ್ರೀಧರ್‌ ಎಸ್.‌ ಸಿದ್ದಾಪುರ

ರಘುನಾಥ್‌ ಕೆ. ಅನುವಾದಿಸಿದ ಭೂಮಿಕಾ ರಾಜನ್‌ ಕಥೆ

ಅವಳು ಕಿರುನಿದ್ದೆಯಿಂದ ಎದ್ದಾಗ ಈಗಾಗಲೇ ಅಜ್ಜಯ್ಯನ ಅಂಗಡಿಗೆ ಸಾಮಾನಗಳ ಪಟ್ಟಿ ಕೊಟ್ಟು ನಾಲ್ಕು ಗಂಟೆಗಳಾದ ನೆನಪು ಆಯಿತು. ಮೊದಲು ತಡವಾಗಬಹುದೆಂದು ಅಮ್ಮನಿಗೆ ಬೇಕಾದ ಅಕ್ಕಿಯನ್ನು ತರಲು ಚೀಲ ಒಯ್ಯುವುದು ಎಂದುಕೊಂಡಳು. ಅಂಗಡಿಯವನು ಇನ್ನೊಂದು ಗಂಟೆಯಲ್ಲಿ ಸಾಮಾನು ತಂದುಕೊಡುವುದಾಗಿ ಹೇಳಿದ್ದರಿಂದ ಆ ಯೋಚನೆ ಕೈಬಿಟ್ಟಳು. ಕಿರಿಕಿರಿ ಉಂಟಾಗಿ ಅಂಗಡಿಗೆ ಫೋನ್ ಮಾಡಿದಳು “ತಲುಪಲು ಸಾಧ್ಯವಾಗುತ್ತಿಲ್ಲ” ಎಂಬ ಉತ್ತರ ಬಂದಿತು.
ರಘುನಾಥ್‌ ಕೆ. ಅನುವಾದಿಸಿದ ಭೂಮಿಕಾ ರಾಜನ್‌ ಕಥೆ “ಶಾಹೀನಳ ದುಃಸ್ವಪ್ನ” ನಿಮ್ಮ ಈ ಭಾನುವಾರದ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ