Advertisement

ಬಸವನಗೌಡ ಹೆಬ್ಬಳಗೆರೆ

“ಹಳೆಯ ಪುಟಗಳಿಂದ…” ಸರಣಿಯಲ್ಲಿ ರಹಮತ್‌ ತರೀಕೆರೆ ಬರಹ

ಆದರೆ ಆ ಕುಣಿತದಲ್ಲಿ ದಲಿತ ತರುಣರು ಭಾಗವಹಿಸಿರಲಿಲ್ಲ. ಕುಣಿಯುವಾಗ ಮೈಕೈ ತಾಗುತ್ತದೆಯೆಂದೇ? ಇಡೀ ಊರು ಒಟ್ಟಾಗಿ ಸಂಭ್ರಮದಿಂದ ಹಬ್ಬ ಆಚರಿಸುತ್ತದೆ ಎಂಬುದು ಅರೆಸತ್ಯವಲ್ಲವೆ? ಊರ ಹೋಟೆಲು, ಗುಡಿಗಳಲ್ಲಿ ಇರುವಂತೆ ಮೊಹರಂ ಮಸೂತಿಯಲ್ಲೂ ಅವರಿಗೆ ಒಳಗಿನತನಕ ಪ್ರವೇಶವಿರಲಿಲ್ಲ. ಒಂದು ಅಂತರದಲ್ಲಿ ನಿಂತು ಎಡೆ ಮಾಡಿಸಿಕೊಂಡು ಹೋಗುತಿದ್ದರು. ಹಿಂದೆ ದಲಿತರು ಹೋಟೆಲುಗಳಲ್ಲಿ ತಮಗೂ ಸರಿಸಮವಾಗಿ ಚಹ ತಿಂಡಿ ಕೊಡಬೇಕೆಂದು ಒತ್ತಾಯಿಸಿದ್ದರು. ಅದು ಸಾಧ್ಯವಾಗಿರಲಿಲ್ಲ. ನಮಗೆ ಸಮಾನತೆ ಇಲ್ಲದಿದ್ದರೆ, ನಾವು ತಮಟೆ ಬಾರಿಸುವುದಿಲ್ಲ ಎಂದು ಅವರು ನಿರಾಕರಿಸಿದ್ದರಿಂದ, ಬಳ್ಳಾರಿ ಜಿಲ್ಲೆಯ ಮೂವತ್ತಕ್ಕೂ ಹೆಚ್ಚಿನ ಊರುಗಳಲ್ಲಿ ಮೊಹರಂ ಸಂಭ್ರಮ ಕಡಿಮೆಯಾಗಿದೆ.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ರಹಮತ್‌ ತರೀಕೆರೆ ಬರಹ

Read More

ಆಲೂರರ ಪ್ರಬಂಧ ಸಂಕಲನಕ್ಕೆ ರಹಮತ್ ತರೀಕೆರೆ ಮುನ್ನುಡಿ

ಆಲೂರರು ಮೂಲತಃ ಭಾವನಾತ್ಮಕ ಲೇಖಕ. ಕಣ್ಣು ಹನಿಗೂಡುವ, ಗಳಗಳ ಅಳುವ, ಗದ್ಗಗಿತನಾಗುವ, ಕೊರಳಸೆರೆ ಬಿಗಿಯುವ ದುಃಖ ಉಮ್ಮಳಿಸುವ ಸನ್ನಿವೇಶಗಳು ಇಲ್ಲಿ ಬರುತ್ತವೆ. ಬರೆಹದಲ್ಲಿರುವ ದಟ್ಟ ಭಾವನಾತ್ಮಕತೆಯು ವಿದ್ಯುತ್ ಪ್ರವಾಹದಂತೆ ಪ್ರಬಂಧಗಳನ್ನು ಆವರಿಸಿಕೊಂಡಿದೆ. ಇದು ಪ್ರಬಂಧಗಳ ಚಿಂತನಶೀಲತೆಯನ್ನು ಕೊಂಚ ಕ್ಷೀಣಗೊಳಿಸಿದೆ ಕೂಡ.

Read More

ಉಗಾದಿಯ ನೆನೆಯುತ್ತ:ತರೀಕೆರೆ ಅಂಕಣ

ನಮ್ಮ ಅರೆಹುಚ್ಚನಂತಿರುವ ಮಾವಿನ ಮರವನ್ನೂ, ಬೀದಿಯಲ್ಲಿ ಆಡಿಬಂದಂತಿರುವ ಮಗುವಿನಂತಹ ಅಂಜೂರದ ಗಿಡವನ್ನೂ ನೋಡುತ್ತಿರುವಂತೆ, ಯಾಕೊ ಈ ಸಲದ ಉಗಾದಿ ನನ್ನಲ್ಲಿ ವಿಚಿತ್ರ ಭಾವವನ್ನು ಸ್ಫುರಿಸುತ್ತಿದೆ.

Read More

ಕೊಲ್ಕತ್ತೆಯ ಕುಮಾರಪ್ಪ:ತರೀಕೆರೆ ವ್ಯಕ್ತಿಚಿತ್ರ

ಕೊಲ್ಕತ್ತೆಯ ನ್ಯಾಶನಲ್ ಲೈಬ್ರರಿಯಲ್ಲಿ ಅಧಿಕಾರಿಯಾಗಿರುವ ಕುಮಾರಪ್ಪನರ ಕುರಿತು ರಹಮತ್ ತರೀಕೆರೆ ಬರೆದ ಈ ವಾರದ ವ್ಯಕ್ತಿಚಿತ್ರ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ