Advertisement
ರವಿ ಮಡೋಡಿ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ರವಿ ಮಡೋಡಿ ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿಟ್ಟೂರು ಬಳಿಯ ಮಡೋಡಿ ಗ್ರಾಮದವರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಕಳೆದ 15 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 500ಕ್ಕೂ ಹೆಚ್ಚು ಪ್ರದರ್ಶನಗಳನ್ನು ತಮ್ಮ ತಂಡದೊಂದಿಗೆ ನೀಡಿದ್ದಾರೆ. ‌‘ಯಕ್ಷಸಿಂಚನ’ ಎನ್ನುವ ಹವ್ಯಾಸಿ ಯಕ್ಷಗಾನ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾದ ಅವರು ಸಂಸ್ಥೆಯ ಈಗಿನ ಅಧ್ಯಕ್ಷರೂ ಹೌದು.  ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭ ದೊರಕಿಸಿಕೊಡುವಲ್ಲಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಇವರು ಮಲೆನಾಡಿನ ಒಂದು ಶತಮಾನದ ಯಕ್ಷಗಾನ ಇತಿಹಾಸವನ್ನು ತಿಳಿಸುವ  ‘ಮಲೆನಾಡಿನ ಯಕ್ಷಚೇತನಗಳು’  ಎಂಬ ಪುಸ್ತಕವನ್ನು ಹೊರತಂದಿದ್ದಾರೆ. ಇದರ ಜೊತೆಗೆ ʼನಮ್ಮಲ್ಲೇ ಮೊದಲು’, ’ಪ್ರಸಂಗಕರ್ತ ಶ್ರೀಧರ ಡಿ.ಎಸ್’ ಇವರ ಇತರ ಕೃತಿಗಳು. ಅವರ ಹಲವಾರು ಕಥೆ, ಲೇಖನ, ಲಲಿತ ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ಆಲೂರರ ಪ್ರಬಂಧ ಸಂಕಲನಕ್ಕೆ ರಹಮತ್ ತರೀಕೆರೆ ಮುನ್ನುಡಿ

ಆಲೂರರು ಮೂಲತಃ ಭಾವನಾತ್ಮಕ ಲೇಖಕ. ಕಣ್ಣು ಹನಿಗೂಡುವ, ಗಳಗಳ ಅಳುವ, ಗದ್ಗಗಿತನಾಗುವ, ಕೊರಳಸೆರೆ ಬಿಗಿಯುವ ದುಃಖ ಉಮ್ಮಳಿಸುವ ಸನ್ನಿವೇಶಗಳು ಇಲ್ಲಿ ಬರುತ್ತವೆ. ಬರೆಹದಲ್ಲಿರುವ ದಟ್ಟ ಭಾವನಾತ್ಮಕತೆಯು ವಿದ್ಯುತ್ ಪ್ರವಾಹದಂತೆ ಪ್ರಬಂಧಗಳನ್ನು ಆವರಿಸಿಕೊಂಡಿದೆ. ಇದು ಪ್ರಬಂಧಗಳ ಚಿಂತನಶೀಲತೆಯನ್ನು ಕೊಂಚ ಕ್ಷೀಣಗೊಳಿಸಿದೆ ಕೂಡ.

Read More

ಉಗಾದಿಯ ನೆನೆಯುತ್ತ:ತರೀಕೆರೆ ಅಂಕಣ

ನಮ್ಮ ಅರೆಹುಚ್ಚನಂತಿರುವ ಮಾವಿನ ಮರವನ್ನೂ, ಬೀದಿಯಲ್ಲಿ ಆಡಿಬಂದಂತಿರುವ ಮಗುವಿನಂತಹ ಅಂಜೂರದ ಗಿಡವನ್ನೂ ನೋಡುತ್ತಿರುವಂತೆ, ಯಾಕೊ ಈ ಸಲದ ಉಗಾದಿ ನನ್ನಲ್ಲಿ ವಿಚಿತ್ರ ಭಾವವನ್ನು ಸ್ಫುರಿಸುತ್ತಿದೆ.

Read More

ಕೊಲ್ಕತ್ತೆಯ ಕುಮಾರಪ್ಪ:ತರೀಕೆರೆ ವ್ಯಕ್ತಿಚಿತ್ರ

ಕೊಲ್ಕತ್ತೆಯ ನ್ಯಾಶನಲ್ ಲೈಬ್ರರಿಯಲ್ಲಿ ಅಧಿಕಾರಿಯಾಗಿರುವ ಕುಮಾರಪ್ಪನರ ಕುರಿತು ರಹಮತ್ ತರೀಕೆರೆ ಬರೆದ ಈ ವಾರದ ವ್ಯಕ್ತಿಚಿತ್ರ.

Read More

ತರೀಕೆರೆ ಕಾಲಂ: ಕುಸ್ತಿ ಮತ್ತು ಸಂಗೀತ: ಎತ್ತಣ ಸಂಬಂಧ?

ಯೋಗಸಾಧಕರು ತಮ್ಮ ದೇಹವನ್ನು ಬಹಳ ದೃಢವಾಗಿ ಇರಿಸಿಕೊಳ್ಳುತ್ತಿದ್ದರು ಮತ್ತು ನೂರಾರು ವರ್ಷ ಬದುಕುತ್ತಿದ್ದರು. ಅವರು ಯೋಗಸಾಧನೆಯಲ್ಲಿ ತುರೀಯಾವಸ್ಥೆಗೆ ಹೋದಾಗ, ಬಗೆಬಗೆಯ ನಾದಗಳು ಕೇಳುವುದಂತೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ