Advertisement

ಡಾ. ಎಲ್.ಜಿ. ಮೀರಾ

ನಡುಗನ್ನಡ ಕಾಲದ ಶತಕ ಸಾಹಿತ್ಯ ಸಮೀಕ್ಷೆ

ಶತಕಸಾಹಿತ್ಯವು ಪ್ರಾಕೃತ ಸಾಹಿತ್ಯದಲ್ಲಿ ಉದಯಗೊಂಡು ಸಂಸ್ಕೃತ ಸಾಹಿತ್ಯದಲ್ಲಿ ಸರ್ವತೋಮುಖವಾಗಿ ಬೆಳೆದು ದ್ರಾವಿಡ ಭಾಷೆಗಳಲ್ಲಿ ತನ್ನ ತಣಿಯಾದ ಫಲಗಳನ್ನು ನೀಡಿದೆ. ಸಂಸ್ಕೃತ ಶತಕಗಳ ಪ್ರೇರಣೆಯಿಂದ ಉಭಯಭಾಷಾವಿಶಾರದರಾದ ಕನ್ನಡದ ಅನೇಕ ಮಹಾಕವಿಗಳು ಶತಕಗಳನ್ನು ಬರೆದು ಇದಕ್ಕೊಂದು ಮೆರುಗು ಕೊಟ್ಟಿದ್ದಾರೆ. ಸಂಸ್ಕೃತ ಸಾಹಿತ್ಯದಲ್ಲಿ ಶತಕಗಳು ಕೇವಲ ವೃತ್ತ ರೂಪದಲ್ಲಿ ಕಾಣಿಸಿಕೊಂಡಿವೆ.
ನಡುಗನ್ನಡ ಕಾಲದ ಶತಕ ಸಾಹಿತ್ಯದ ಕುರಿತು ಡಾ. ರಾಜಶೇಖರ ಜಮದಂಡಿ ಬರಹ

Read More

ಸೂಕ್ಷ್ಮ ಅಂಶಗಳ ನೇಯ್ಗೆಯಲ್ಲಿ ಸಂಕೀರ್ಣ ಭಾವಬಿಂಬ

ಸಮಾಜ ʻಕುರೂಪಿʼ ಗುರುತಿಸಿದ,  ಹೆಣ್ಣೊಬ್ಬಳ ಮಾನಸಿಕ ತುಮುಲದ ಕಥೆಯೇ ‘ಅವಿವಾಹಿತೆ’. ಬಹಿರಂಗದ ಸೌಂದರ್ಯಕ್ಕಿಂತ ಆಂತರಿಕ ಸೌಂದರ್ಯವೇ ಮುಖ್ಯವೆಂಬ ಭಾವನೆ ಪ್ರತಿಯೊಬ್ಬರಲ್ಲಿ ತುಂಬಿರುತ್ತದೆ. ಆದರೆ ಅಂತರಂಗದ ನಿಷ್ಕಲ್ಮಷ ಹಾಗೂ ನಿರ್ಮಲವಾದ ಭಾವನೆ ಪರಿಗಣನೆಗೆ ಬಾರದ ಸಮಾಜದಲ್ಲಿ ನಿರುಪಮಾಳ ಭವಿಷ್ಯದ ಕನಸು ನುಚ್ಚು ನೂರಾಗುವ ಚಿತ್ರಣವನ್ನು ವ್ಯಾಸರಾಯ ಬಲ್ಲಾಳರು ಸಮರ್ಪಕವಾಗಿ ಚಿತ್ರಿಸಿದ್ದಾರೆ. ಸಮಾಜದಲ್ಲಿ ‘ವಿವಾಹ’ವೆಂಬುದು ತುಂಬಾ ಅಗತ್ಯವೆಂಬ ಚೌಕಟ್ಟು ನಿರ್ಮಾಣವಾಗಿ ಹೋಗಿದೆ. ಬದ್ದ ಕಲ್ಪನೆಗಳ ನೆಲೆಯಲ್ಲಿ ನಿರುಪಮಾ ತನ್ನ ಆಸಕ್ತಿ ಮತ್ತು ಆಶಯಗಳತ್ತ ಗಮನ ಹರಿಸುತ್ತಾಳೆ. ನಿರುಪಮಗೆ ಸಮಾಜದ ಈ ಕ್ರೌರ್ಯ ವ್ಯವಸ್ಥೆಯನ್ನು ಎದುರಿಸಲಾಗುವುದಿಲ್ಲ.  ವ್ಯಾಸರಾಯ ಬಲ್ಲಾಳರ ʻಅವಿವಾಹಿತೆʼ ಕತೆಯ ಕುರಿತು ರಾಜಶೇಖರ ಜಮದಂಡಿ ಅವರು ಬರೆದ ವಿಮರ್ಶೆ ಇಲ್ಲಿದೆ. 

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ