Advertisement
ಎಂ.ವಿ. ಶಶಿಭೂಷಣ ರಾಜು

ಎಂ.ವಿ. ಶಶಿಭೂಷಣ ರಾಜು, ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಮೆರಿಕಾದ ಪೆನ್ಸಿಲ್ವೇನಿಯಾದಲ್ಲಿ ವಾಸಿ. ಮೌನದ ಮೊರೆಹೊಕ್ಕಾಗ(ಕವನ ಸಂಕಲನ), ಐ ಸೀ ಯು  ಗಾಡ್, ಲೈಫ್, ಅಂಡ್ ಡೆತ್  (ಕವನ ಸಂಕಲನ), "ಇಮಿಗ್ರೇಷನ್ ದಿ ಪೈನ್ (ನಾಟಕ) ಪ್ರಕಟಿತ ಕೃತಿಗಳು. "ಲಾಸ್ಟ್ ಲೈಫ್" ಕಥನ ಕವನ ಮತ್ತು "ದ್ವಂದ್ವ" ಕವನ ಸಂಕಲನ ಅಚ್ಚಿನಲ್ಲಿವೆ

ನಡುಗನ್ನಡ ಕಾಲದ ಶತಕ ಸಾಹಿತ್ಯ ಸಮೀಕ್ಷೆ

ಶತಕಸಾಹಿತ್ಯವು ಪ್ರಾಕೃತ ಸಾಹಿತ್ಯದಲ್ಲಿ ಉದಯಗೊಂಡು ಸಂಸ್ಕೃತ ಸಾಹಿತ್ಯದಲ್ಲಿ ಸರ್ವತೋಮುಖವಾಗಿ ಬೆಳೆದು ದ್ರಾವಿಡ ಭಾಷೆಗಳಲ್ಲಿ ತನ್ನ ತಣಿಯಾದ ಫಲಗಳನ್ನು ನೀಡಿದೆ. ಸಂಸ್ಕೃತ ಶತಕಗಳ ಪ್ರೇರಣೆಯಿಂದ ಉಭಯಭಾಷಾವಿಶಾರದರಾದ ಕನ್ನಡದ ಅನೇಕ ಮಹಾಕವಿಗಳು ಶತಕಗಳನ್ನು ಬರೆದು ಇದಕ್ಕೊಂದು ಮೆರುಗು ಕೊಟ್ಟಿದ್ದಾರೆ. ಸಂಸ್ಕೃತ ಸಾಹಿತ್ಯದಲ್ಲಿ ಶತಕಗಳು ಕೇವಲ ವೃತ್ತ ರೂಪದಲ್ಲಿ ಕಾಣಿಸಿಕೊಂಡಿವೆ.
ನಡುಗನ್ನಡ ಕಾಲದ ಶತಕ ಸಾಹಿತ್ಯದ ಕುರಿತು ಡಾ. ರಾಜಶೇಖರ ಜಮದಂಡಿ ಬರಹ

Read More

ಸೂಕ್ಷ್ಮ ಅಂಶಗಳ ನೇಯ್ಗೆಯಲ್ಲಿ ಸಂಕೀರ್ಣ ಭಾವಬಿಂಬ

ಸಮಾಜ ʻಕುರೂಪಿʼ ಗುರುತಿಸಿದ,  ಹೆಣ್ಣೊಬ್ಬಳ ಮಾನಸಿಕ ತುಮುಲದ ಕಥೆಯೇ ‘ಅವಿವಾಹಿತೆ’. ಬಹಿರಂಗದ ಸೌಂದರ್ಯಕ್ಕಿಂತ ಆಂತರಿಕ ಸೌಂದರ್ಯವೇ ಮುಖ್ಯವೆಂಬ ಭಾವನೆ ಪ್ರತಿಯೊಬ್ಬರಲ್ಲಿ ತುಂಬಿರುತ್ತದೆ. ಆದರೆ ಅಂತರಂಗದ ನಿಷ್ಕಲ್ಮಷ ಹಾಗೂ ನಿರ್ಮಲವಾದ ಭಾವನೆ ಪರಿಗಣನೆಗೆ ಬಾರದ ಸಮಾಜದಲ್ಲಿ ನಿರುಪಮಾಳ ಭವಿಷ್ಯದ ಕನಸು ನುಚ್ಚು ನೂರಾಗುವ ಚಿತ್ರಣವನ್ನು ವ್ಯಾಸರಾಯ ಬಲ್ಲಾಳರು ಸಮರ್ಪಕವಾಗಿ ಚಿತ್ರಿಸಿದ್ದಾರೆ. ಸಮಾಜದಲ್ಲಿ ‘ವಿವಾಹ’ವೆಂಬುದು ತುಂಬಾ ಅಗತ್ಯವೆಂಬ ಚೌಕಟ್ಟು ನಿರ್ಮಾಣವಾಗಿ ಹೋಗಿದೆ. ಬದ್ದ ಕಲ್ಪನೆಗಳ ನೆಲೆಯಲ್ಲಿ ನಿರುಪಮಾ ತನ್ನ ಆಸಕ್ತಿ ಮತ್ತು ಆಶಯಗಳತ್ತ ಗಮನ ಹರಿಸುತ್ತಾಳೆ. ನಿರುಪಮಗೆ ಸಮಾಜದ ಈ ಕ್ರೌರ್ಯ ವ್ಯವಸ್ಥೆಯನ್ನು ಎದುರಿಸಲಾಗುವುದಿಲ್ಲ.  ವ್ಯಾಸರಾಯ ಬಲ್ಲಾಳರ ʻಅವಿವಾಹಿತೆʼ ಕತೆಯ ಕುರಿತು ರಾಜಶೇಖರ ಜಮದಂಡಿ ಅವರು ಬರೆದ ವಿಮರ್ಶೆ ಇಲ್ಲಿದೆ. 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ