Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ತೀರಿಹೋದ ಗೋವಿಂದ ರಾವ್ ಕುರಿತು…

ಸಾಮಾಜಿಕ ವ್ಯವಸ್ಥೆಯ ಕಡೆಗೆ ಚಿಕಿತ್ಸಕ ನೋಟ ಹೊಂದಿದ್ದ, ತಪ್ಪುಗಳ ಕಂಡರೆ ಮನೆಯ ಹಿರಿಯರಂತೆ ಗದರುತ್ತಿದ್ದ ಜಿ.ಕೆ. ಗೋವಿಂದ ರಾವ್ ಇಂದು ತೀರಿಕೊಂಡರು. ಇಂಗ್ಲಿಷ್ ಪ್ರಾಧ್ಯಾಪಕರಾದ ಅವರು ನಾಟಕ, ಸಿನಿಮಾ, ಬರಹಗಳ ಜೊತೆ ಒಡನಾಟ ಹೊಂದಿದ್ದವರು‌. ಅದಕ್ಕೂ ಮಿಗಿಲಾಗಿ ಯುವಜನತೆಯ ಜೊತೆಗೆ ಸದಾ ಬೆರೆಯುತ್ತಿದ್ದವರು. ಚಿಂತಕ ಡಾ. ರಾಜೇಂದ್ರ ಚೆನ್ನಿ ತಮ್ಮ ಗೆಳೆಯನ ಕುರಿತ ನೆನಪುಗಳನ್ನು ಬರೆದಿದ್ದಾರೆ. ‌

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ