Advertisement

ಡಾ. ವಿನತೆ ಶರ್ಮ

“ಹಳೆಯ ಪುಟಗಳಿಂದ…” ಸರಣಿಯಲ್ಲಿ ಡಾ. ರಾಜೇಂದ್ರ ಚೆನ್ನಿ ಬರಹ

ಅಂಗಡಿ ಎಂದರೆ ಒಂದು ಗುಡಿಸಲು. ಅದಕ್ಕೆ ಸಿನಿಮಾ ಟಿಕೇಟ್ ಕೌಂಟರ್‌ನಂಥ ಒಂದೇ ಕಿಟಕಿ. ಅದರ ಹಿಂದೆ ಮೆಕ್ಸಿಕೊ ದೇಶದವರಂಥ ಕಟೆದು ಮಾಡಿದಂತಹ ಮುಖದ ಗಿರಿಜಾ ಮೀಸೆಯ ಒಬ್ಬನು ಕುಳಿತಿದ್ದ. ಅವನು ಮಾತೇ ಆಡುತ್ತಿರಲಿಲ್ಲ. ಮುಖದ ಮೇಲೆ ಯಾವ ಭಾವವೂ ಇರಲಿಲ್ಲ. ಬೆರಳಿನಲ್ಲೇ ಇಷ್ಟು ರೂಪಾಯಿ ಎಂದು ತೋರಿಸುತ್ತಿದ್ದ. ಅಷ್ಟು ರೂಪಾಯಿ ಕಿಟಕಿಯಲ್ಲಿ ತೂರಿದರೆ ಆ ಕಡೆಯಿಂದ ಒಂದು ಗ್ಲಾಸ್ ನಲ್ಲಿ ಬಿಳಿ ಬಣ್ಣದ ದ್ರವವನ್ನು ಸುರಿದುಕೊಡುತ್ತಿದ್ದ. ಷೇಕ್ಸಪೀಯರ್ ಹೆಸರಿನಲ್ಲಿ ಅದನ್ನು ಗುಟುಕರಿಸಿದೆವು.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಡಾ. ರಾಜೇಂದ್ರ ಚೆನ್ನಿ ಬರಹ

Read More

ತೀರಿಹೋದ ಗೋವಿಂದ ರಾವ್ ಕುರಿತು…

ಸಾಮಾಜಿಕ ವ್ಯವಸ್ಥೆಯ ಕಡೆಗೆ ಚಿಕಿತ್ಸಕ ನೋಟ ಹೊಂದಿದ್ದ, ತಪ್ಪುಗಳ ಕಂಡರೆ ಮನೆಯ ಹಿರಿಯರಂತೆ ಗದರುತ್ತಿದ್ದ ಜಿ.ಕೆ. ಗೋವಿಂದ ರಾವ್ ಇಂದು ತೀರಿಕೊಂಡರು. ಇಂಗ್ಲಿಷ್ ಪ್ರಾಧ್ಯಾಪಕರಾದ ಅವರು ನಾಟಕ, ಸಿನಿಮಾ, ಬರಹಗಳ ಜೊತೆ ಒಡನಾಟ ಹೊಂದಿದ್ದವರು‌. ಅದಕ್ಕೂ ಮಿಗಿಲಾಗಿ ಯುವಜನತೆಯ ಜೊತೆಗೆ ಸದಾ ಬೆರೆಯುತ್ತಿದ್ದವರು. ಚಿಂತಕ ಡಾ. ರಾಜೇಂದ್ರ ಚೆನ್ನಿ ತಮ್ಮ ಗೆಳೆಯನ ಕುರಿತ ನೆನಪುಗಳನ್ನು ಬರೆದಿದ್ದಾರೆ. ‌

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ