Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ನೆನಪುಗಳ ಮೆರವಣಿಗೆಯಲ್ಲಿ ಸೂಕ್ಷ್ಮಮತಿ ತೇಜಸ್ವಿಯವರ ಕುತೂಹಲಗಳು

ನಾನು ಮೂಡಿಗೆರೆ ಸಂತೆಗೆ ಯಾವಾಗಲೋ ಒಂದೆರಡು ಸಲ ಹೋಗಿರುವೆನು. ಅದೂ ಈಶಾನ್ಯೆ ಸ್ಕೂಲಿಗೆ ಹತ್ತಿರವಿದೆಯೆಂದು. ‘ಫ್ರೆಶ್’ ತರಕಾರಿ ಸಿಕ್ಕುತ್ತೆಂದು. ಒಟ್ಟಿನಲ್ಲಿ ಒಂದು ತಿರುಗಾಟ ಅಂತ ಅಷ್ಟೆ. ಇವರಿಗೆ ಸಂತೆಗೆ ಹೋಗೋದು ಏನೇನೂ ಇಷ್ಟವಿರುತ್ತಿರಲಿಲ್ಲ. ಆದರೆ ಇದ್ದಕ್ಕಿದ್ದಂತೆ ಸಂತೆಗೆ ಹೋಗಿ ಬರ್‍ತೀನಿ ಅಂತ ಒಂದು ಬ್ಯಾಗ್ ಹಿಡಿಕೊಂಡು ಹೋಗೋರು. ಅಲ್ಲಿ ಅದೆಂತೆಂಥ ಮೀನುಗಳು ಇರ್‍ತವೆ ಅಂತ! ನೋಡ್ತನೇ ಇರಬೇಕು! ಅನ್ನಿಸುತ್ತೆ ಅಂತಿದ್ರು. ಕಳೆದ ರಜೆಯಲ್ಲಿ ಮೊಮ್ಮಗಳು ಪುಟಾಣಿ ವಿಹಾ ಯಾರದೋ ಜೊತೆಯಲ್ಲಿ ಸಂತೆಗೆ ಹೋದವಳು ಅವಳೂ ಹಾಗೆ ‘ತ್ರಿಲ್’ ಆಗಿದ್ದಳಂತೆ. ಇಂದು ಪೂರ್ಣಚಂದ್ರ ತೇಜಸ್ವಿಯವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ರಾಜೇಶ್ವರಿ ತೇಜಸ್ವಿಯವರು ಹಂಚಿಕೊಂಡ ಕೆಲವು ನೆನಪುಗಳು ನಿಮ್ಮ ಓದಿಗೆ

Read More

ಇದೇನಿದು!! ಸಂತೆ, ಕೋವಿ…

ಮನೆಗೆ ಬಂದವರು ಬಾ ಇಲ್ಲಿ ಎಂದು ಕರೆದರು. ಓದು ಈ ಚೀಟಿ ಎಂದು ಕೊಟ್ಟರು. ಅಲ್ಲೊಬ್ಬ ವೈದ್ಯ ಮಹಾಶಯ ಮನುಷ್ಯರ ನೆರಳಿಗೆ ‘ಟ್ರೀಟ್‌ಮೆಂಟ್’ ಕೊಡುತ್ತಿದ್ದನಂತೆ. ಅವರಿಗೆ ಚಿಕ್ಕಮಗಳೂರಿನಲ್ಲಿ ಸನ್ಮಾನವಂತೆ. ಅವರನ್ನು ನೋಡಲು ನೂಕು ನುಗ್ಗಲಾಟ ಸಂತೆಯಲ್ಲಿ. ಎಷ್ಟು ನಿಜ, ಎಷ್ಟು ಸುಳ್ಳು, ವಾಸಿಯಾಗುವುದಾದರೂ ಹೇಗೆ. ಇಂಥವರಿಗೂ ರೋಗಿಗಳ ನುಗ್ಗಾಟವಿರುತ್ತೆಲ್ಲ ಅಂದರು. ಮಾರನೆಯ ದಿನದ ಪತ್ರಿಕೆ ನೋಡಿ ಇನ್ನೂ ಕುತೂಹಲ, ಆಶ್ಚರ್ಯ, ಆ ವೈದ್ಯ ಮಹಾಶಯನಿಗೆ ಕೊಟ್ಟ ಸನ್ಮಾನದ ಬಗ್ಗೆ, ಪತ್ರಿಕೆಯಲ್ಲಿ ದೊಡ್ಡದಾಗಿ ವರದಿಯಾಗಿದೆ! ಮೂಡಿಗೆರೆ ಹ್ಯಾಂಡ್ ಪೊಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರಹ 

Read More

ನೂರಡಿ ರಸ್ತೆಯ ಸಾಹಸಗಳು

ಇಬ್ಬರು ಗೆಳೆಯರು ಸುಂದರೇಶ್ ಮುಂದೆ ಶ್ರೀರಾಂ ಹಿಂದೆ ರಸ್ತೆ ದಾಟುತ್ತಿರಬೇಕಾದರೆ ನಡುವಯಸ್ಸಿನ ಹೆಂಗಸೊಬ್ಬಳು ಬಂದು ಲಪ್ಪೆಂದು ಬಿಗಿಯಾಗಿ ಸುಂದರೇಶ್ ಕೈ ಹಿಡಿದಳು. ಇಬ್ಬರು ಗೆಳೆಯರು ಅನಿರೀಕ್ಷಿತ ನಡವಳಿಕೆಯಿಂದ ತತ್ತರಿಸಿದರು. ಆಗ ಶ್ರೀರಾಂ ಅಕ್ಷರಶಃ ಅವಳ ಕೈ ಕಿತ್ತು ಹಾಕಿ ನೋಡಿದರೆ ಸುಂದರೇಶ್ ಮುಖವೆಲ್ಲ ಕೆಂಪೇರಿ ಬೆವರುತ್ತಿದ್ದರಂತೆ. ಅಲ್ಲದೆ ಸರ ಸರನೆ ರಸ್ತೆ ದಾಟುತ್ತಿದ್ದಾರೆ ! ಇದಕ್ಕೂ ಮೀರಿ “ನನ್ನ ಮರೆತು ಬಿಟ್ರಾ ಅಣ್ಣಾ” ಎಂದು ಬೊಬ್ಬಿಡುತ್ತಾ ಓಡೋಡಿ ಬಂದು ಅವಳು ಸಮೀಪಿಸುತ್ತಿದ್ದಾಳೆ. ಇದೇನೋ ವಿಚಿತ್ರ ಪ್ರಸಂಗವಿರಬೇಕೆಂದು ಅರಿತ ಶ್ರೀರಾಂ ಶೀಘ್ರ ಕಾರ್ಯೋನ್ಮುಖರಾದರು.
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರಹ.

Read More

ತೇಜಸ್ವಿ ನೆನಪು ಮಧುರ 

ಪ್ರೆಸ್ಸು ಮ್ಯಾಗಝಿನೂ ಗಗನಕುಸುಮದಂತೆ ಬಲುದೂರದಲ್ಲಿ ಮಿನುಗಿ ಹೋಗಿದ್ದು ಇವರ ಪ್ರಜ್ಞೆಯ ಪರಧಿಯ ಮೇಲೆ ದಾಖಲಾದ ಅನುಭವ ಇವರನ್ನು ಕಂಗೆಡಿಸಿತ್ತು. ಡಿಗ್ರಿ ಮುಗಿಸಿ ಹತ್ತಿರತ್ತಿರ ನಾಲ್ಕು ವರ್ಷಗಳಾದರೂ ಹೊಟ್ಟೆಪಾಡಿಗಾಗಿ ದುಡಿಮೆ ಮಾಡಲಿಲ್ಲವೆಂದು ಕೊರಗುತ್ತಿದ್ದರು. ಕುಂಟನೋ, ಕುರುಡನೋ, ಹೆಳವನೋ ಆಗಿರುವವನಂತೆ ಇನ್ನೊಬ್ಬರಿಗೆ ಭಾರವಾಗಿ ಕುಳಿತಿರುವೆನಲ್ಲ ಎಂದು ಬೇಜಾರು ಮಾಡಿಕೊಳ್ಳುತ್ತಿದ್ದರು. ‘ನಿರುದ್ಯೋಗದ ಮುದ್ದೆಯಾಗಿ ಹೋಗಿದ್ದೇನೆ. ತೋಟ ಮಾಡಿಯೇ ತೀರುವೆ’ ಎಂದು ನಿರ್ಧರಿಸಿದರು.’ಮೂಡಿಗೆರೆ ಹ್ಯಾಂಡ್ ಪೋಸ್ಟ್’ ನಲ್ಲಿ ರಾಜೇಶ್ವರಿ ತೇಜಸ್ವಿ ಬರಹ.

Read More

ಯಾರೋ ಕುಯೆಂಪು ಅನ್ನೊರ ಮಗನಂತೆ

ಕಾಫಿಬೋರ್ಡು ಮಧ್ಯವರ್ತಿಗಳ ಹಾವಳಿಯನ್ನೂ ತಪ್ಪಿಸಲಾಗದೆ ದಲ್ಲಾಳಿಗಳ ಕೈಗೊಂಬೆಯಂತೆ ವರ್ತಿಸಿತು. ಕಾಫಿ ಬೆಳೆಯನ್ನು ಬಿಟ್ಟರೆ ಎಲ್ಲಾ ಬೆಳೆಗಾರರು ತಮ್ಮ ಉತ್ಪಾದನೆಯನ್ನು ತಾವೇ ಮಾರಿಕೊಳ್ಳುತ್ತಿದ್ದರು. ಕಾಫಿ ಬೆಳೆಗಾರನು ಎದುರಿಸುತ್ತಿದ್ದ ಸಮಸ್ಯೆ ಮತ್ತು ಮುಂದೊದಗಬಹುದಾದ ಆಪತ್ತು ವಿಪತ್ತುಗಳನ್ನು ಚಿಂತಿಸಿ ೧೯೭೧ರಲ್ಲೇ ತೇಜಸ್ವಿಯು ತಾವು ಬೆಳೆದ ಕಾಫಿಯನ್ನು ಸಂತೆಯಲ್ಲಿ ಮಾರಿಕೊಳ್ಳುವೆನೆಂಬ ಹೇಳಿಕೆ ಕೊಟ್ಟು ಕಾಫಿ ಬೋರ್ಡಿನ ಬಗ್ಗೆ ಮೊಟ್ಟಮೊದಲ ಬಾರಿಗೆ ಸಿಡಿದೆದ್ದರು. ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರಹ

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ