Advertisement

ರೂಪಾ ರವೀಂದ್ರ ಜೋಶಿ

ಚಳಿ, ಕಾಫಿ ಪಿಕ್ಕಿಂಗ್ , ಪಲ್ಪರ್ ಮತ್ತು ಮೂಡಿಗೆರೆ

ಏಳೆಂಟು ವರ್ಷಗಳ ಹಿಂದೆ ಗೌರಿಹಬ್ಬದಲ್ಲಿ ಬಳೆ ಕೊಳ್ಳಲಿಕ್ಕೆಂದು ಮೂಡಿಗೆರೆ ಪೇಟೆ ಬೀದಿಗೆ ಹೋದೆ. ಅಲ್ಲೊಬ್ಬರು ಈ ಗೊಬ್ಬೆ ಸೀರೆ ಉಟ್ಟವರು ವಯಸ್ಸಾದ ಮಹಿಳೆ ಮೊಮ್ಮಕಳೊಟ್ಟಿಗೆ ಹೋಗುತ್ತಿದ್ದರು. ಅವರು ತುರುಬಿಗೆ ಕುಪ್ಪಿಗೆ  ಎಂಬ  ಆಭರಣ ಸಿಕ್ಕಿಸಿಕೊಂಡಿದ್ದರು. ಮತ್ತು ಕಿವಿಗೆ ಹಾಕಿದ್ದ ಬುಗುಡಿಯಿಂದ ಬಂದ ಬಂಗಾರದ ಸರ ಕುಪ್ಪಿಗೆಗೆ ಸೇರಿಕೊಂಡಂತೆ ಇತ್ತು. ಮೆಲ್ಲಗೆ ಅವರ ಹಿಂದೆಯೇ ಒಂದಷ್ಟು ದೂರ ನಡೆದೆ. ಆ ಆಭರಣದ ಚೆಂದ ನೋಡಿದೆ. ಮನಸ್ಸಿಗೆ ಚೆಂದವಾಯಿತು. ಅಂದು ಇಂತಹ ಉಡಿಗೆ ತೊಡಿಗೆಯವರೇ

Read More

ಇನ್ನು ನಿರುತ್ತರದಲ್ಲಿ ರಾಜೇಶ್ವರಿಯೂ ಇಲ್ಲ

ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಅವರು ಮಂಗಳವಾರ ಮುಂಜಾನೆ ತೀರಿಕೊಂಡಿದ್ದಾರೆ. ವಯೋಸಹಜ ಅನಾರೋಗ್ಯ ಅವರನ್ನು ಕಾಡಿತ್ತು. ರಾಜೇಶ್ವರಿ ತೇಜಸ್ವಿ ಅವರು ಕೆಂಡಸಂಪಿಗೆಯ ಮೂಲಕವೇ ಬರವಣಿಗೆ ಶುರು ಮಾಡಿದ್ದರು.

Read More

ಪತಿ ತೇಜಸ್ವಿ ಹುಟ್ಟಿದ ದಿನ: ರಾಜೇಶ್ವರಿ ನೆನಪುಗಳು

ಹೀಗೆ ಬಿಡುವು ಮಾಡಿಕೊಂಡು ಆರಾಮಾಗಿ ಒಂದು ವಾರ ಮೈಸೂರಿನಲ್ಲಿದ್ದು ತಿರುಗಾಡಿಕೊಂಡು ತೋಟಕ್ಕೆ ಹಿಂದಿರುಗಿದೆವು. (ಸಾಮಾನ್ಯವಾಗಿ ನಾವು ಮೂಡಿಗೆರೆಗೆ ಹೋಗುವಾಗ ತೇಜಸ್ವಿಗೆ ಮನೆಗೆ ಬೀಗ ಹಾಕಿಕೊಂಡು ಹೋಗುವುದು ಕಷ್ಟವೆನಿಸುತ್ತಿತ್ತು. ಹಾಗೇ ಹೋಗುತ್ತಿದ್ದೆವು.

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ