Advertisement

ಕ್ಷಮಾ ವಿ. ಭಾನುಪ್ರಕಾಶ್

ರಾಜು ಹೆಗಡೆ ಬರೆದ ಈ ದಿನದ ಕವಿತೆ

“ಈ ಮಳೆಗಾಲ ಮಜಾ ಇದೆ
ಮೋಡ ಕವಿದು ಇನ್ನೇನು
ದಿನವಿಡಿ ಭರಭರ ಹೊಯ್ಯುತ್ತದೆ
ಎಂದುಕೊಂಡರೆ
ಛಕ್ಕನೆ ಮಾಯವಾಗಿ
ಬಿಸಿಲು
ಗಿಡಮರಗಳು ಉಸಿರಾಡತೊಡಗಿದಾಗ
ಮತ್ತೆ ಮೋಡ.

ನನ್ನ ಕವಿತೆಗೂ ಅದಕ್ಕೂ
ಯಾವ ಸಂಬಂಧವಿಲ್ಲ, ಬಿಡಿ!”- ರಾಜು ಹೆಗಡೆ ಬರೆದ ಈ ದಿನದ ಕವಿತೆ

Read More

ರಾಜು ಹೆಗಡೆ ಬರೆದ ಸಣ್ಣ ಕಥೆ ʼಲಾಕ್‌ ಡೌನ್‌ʼ

“ಗಿರಿಜವ್ವ ಕೆಲಸದಲ್ಲಿ ಹುಷಾರ್ ಇದ್ದಳು. ಯಾವುದಕ್ಕೆ ಹೋದರೂ ಸೈ ಅನಿಸಿಕೊಳ್ಳಬಲ್ಲಳು. ಆರಂಭದಲ್ಲಿ ನಾಲ್ಕಾರು ಮನೆಗಳಿಗೆ ರೊಟ್ಟಿ ಮಾಡಲು ಹೋದಳು. ನಂತರ, ಹತ್ತಿರದ ಖಾನಾವಳಿ ಹಿಡಿದಳು. ಆಮೇಲೆ ಧರ್ಮಸ್ಥಳ ಸಂಘದಲ್ಲಿ ಸಾಲ ಮಾಡಿ ಸಣ್ಣ ತರಕಾರಿ ವ್ಯಾಪಾರ ಶುರು ಮಾಡಿದಳು. ಮೊದಮೊದಲು ಅಲ್ಲಿ ಇಲ್ಲಿ ರಸ್ತೆ ಬದಿಯಲ್ಲಿ ಕುಳಿತು ಮಾರುತ್ತಿದ್ದಳು. ನಂತರ ಯಾರನ್ನೋ ಹಿಡಿದು ಮೇನ್ ಮಾರ್ಕೆಟ್ ಆದ ಬಿಡ್ಕಿ ಬಯಲಿಗೆ ಹೋದಳು. ಹಾಗೆಂದು ತಾನು ರೊಟ್ಟಿ ಮಾಡುವ ಮನೆಗಳನ್ನಾಗಲಿ ಖಾನಾವಳಿಯನ್ನಾಗಲಿ ಬಿಡಲಿಲ್ಲ. ತಾಯಿಯ ಕಳಿಸಿದಳು. “

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ