Advertisement
ಎಚ್. ಗೋಪಾಲಕೃಷ್ಣ

ಎಚ್. ಗೋಪಾಲಕೃಷ್ಣ ಬೆಂಗಳೂರಿನ BEL ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಆಫೀಸರ್ ಜೊತೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿ ಈಗ ನಿವೃತ್ತರಾಗಿದ್ದಾರೆ. ರಾಜಕೀಯ ವಿಡಂಬನೆ ಮತ್ತು ಹಾಸ್ಯ ಬರಹಗಳತ್ತ ಒಲವು ಹೆಚ್ಚು.

ನಿದ್ದೆ ಮತ್ತು ಚಲನೆ; ಪಯಣ ಹೇಳುವ ಕಥೆ: ರಾಮ್‌ ಪ್ರಕಾಶ್‌ ರೈ ಕೆ. ಸರಣಿ

ದೈವ ದರುಶನದ ನಂತರ ಜೇಮ್ಸ್ ತನ್ನ ಪತ್ನಿಯ ಕಾಲಿಗೆ ಮುಲಾಮು ಹಚ್ಚಿ ನೇವೇರಿಸುವ ದೃಶ್ಯ ಬರುತ್ತದೆ. ಅದನ್ನು ಸ್ನಾನ ಮುಗಿಸಿ ಬರುವ ಮಗ ನೋಡುತ್ತಾ ನಿಲ್ಲುತ್ತಾನೆ. ಗಂಡಸರ ತುಕ್ಕು ಹಿಡಿದ ಈಗೋಗಳಿಗೆ ಈ ದೃಶ್ಯ ಚಾಟಿ ಏಟಿನಂತೆ ಕಾಣುತ್ತದೆ. ಮುಂದೆ, ಜೇಮ್ಸ್ ಕಾಣೆಯಾಗಿ ಸುಂದರಂ ಆಗಿ ಬದಲಾದಾಗ, ಬಸ್ಸಿನಲ್ಲಿದ್ದ ಒಂದು ಪರಿವಾರ ಎರ್ನಾಕುಳಮ್ ನತ್ತ ಸಾಗುವ ಗಾಡಿಯ ಹತ್ತಿ ಹೋಗಿ ಬಿಡುತ್ತದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ತಿರುವುಗಳ ಪಯಣದಲ್ಲೊಂದು ಒಲವಿನ ಬೆಳಕು: ರಾಮ್ ಪ್ರಕಾಶ್ ರೈ ಕೆ ಸರಣಿ

ಮಣಿರತ್ನಂ ಜಾನರ್ ಎಂದು ಕರೆಯಬಹುದಾದ ಶೈಲಿಯ ಕಥಾನಕವಿದು. ಅಲೈಪಾಯುದೆ, ರೋಜಾ, ಓಕೆ ಕಣ್ಮಣಿ ತೆರನಾದ ಚಿತ್ರ. ಇಲ್ಲಿ ಅಬ್ಬರಗಳಿಲ್ಲ. ಅನುರಾಗದ ಅತೀ ಸರಳ ವಿಜೃಂಭಣೆಯಿದೆ. ಬದುಕಿನ ನೈಜ ಮಾಧುರ್ಯವಿದೆ. ವಿಷಾದವಿದೆ, ನಿರ್ವಾತವಿದೆ. ನೋವು ನಲಿವಿನ ಸ್ಯಾಂಡ್ ವಿಚ್ ಕೂಡ. ನಿರ್ದೇಶಕ ಅಶೋಕ್ ತಮ್ಮ ಮೊದಲ ಪ್ರಯತ್ನದಲ್ಲಿ ಕೆಂಪು ಹೊಳೆಯ ತಟದ ಮೇಲೆ ನಡೆದ ಚಾರಣಿಗರ ನಾಪತ್ತೆಯ ಬಗ್ಗೆ ಮಾತನಾಡಿದ್ದರು.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಕನ್ನಡದ ‘ದಿಯಾ’ ಸಿನಿಮಾದ ವಿಶ್ಲೇಷಣೆ

Read More

ಬದುಕಿಗೆ ಪರಿಧಿಯ ಬರೆವ ಕರ್ಮಫಲವೆಂಬ ಕೈವಾರ: ರಾಮ್ ಪ್ರಕಾಶ್ ರೈ ಕೆ ಸರಣಿ

ಸುಜಿಗೆ ಒಳ್ಳೆಯ ಬದುಕಿತ್ತು. ಮಧುವಿನ ಪತ್ನಿಗೂ. ಆದರೆ, ಅವಳಲ್ಲಿನ ಖಾಲಿತನವನ್ನು ತುಂಬಲು ಆಕೆ ಹೊರಟಳು. ಸುಜಿ ಆ ಅವಕಾಶವನ್ನು ಬಳಸಿ ಆಕೆಯ ನಂಬಿಕೆ, ಆತ್ಮಾಭಿಮಾನದ ಜೊತೆಗೆ ಆಟವಾಡಿಬಿಟ್ಟ. ಇವೆಲ್ಲವೂ ನಡೆದಾಗ ಮಧು ಮೂಕ ಪ್ರೇಕ್ಷನಾಗಿದ್ದ. ಆದರೆ ಪತ್ನಿಯ ಮೇಲಿನ ಆತನ ಅಸ್ಖಲಿತ ಪ್ರೇಮ, ಗೌರವಕ್ಕೆ ಧಕ್ಕೆಯಾದಾಗ ಆತ ಹಿಂಸೆಯ ದಾರಿಯ ಹಿಡಿದ. ಸರಿ ತಪ್ಪುಗಳಾಚೆ ಇಂತಹ ಅದೆಷ್ಟೋ ಕ್ರಿಮಿಗಳಿಗೆ ‘ಸಾವು ಮಲಗಿರುತ್ತೆ ನಿನ್ನ ಪಕ್ಕದಲ್ಲೇ, ಗೊತ್ತಾಗೋದು ಎದ್ದಾಗಲೇ’ ಎಂದು ಪಾಠವಾಯಿತು ಆತನ ನಡೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಮಲಯಾಳಂನ ‘ಇಲಾ ವಿಳಾ ಪೂಂಚಿರಾ’ ಸಿನಿಮಾದ ವಿಶ್ಲೇಷಣೆ

Read More

ಮರ್ಫಿ: ಸಮಯವೆಂಬ ಭ್ರಮೆಯ ಬರ್ಫಿ: ರಾಮ್ ಪ್ರಕಾಶ್ ರೈ ಕೆ ಸರಣಿ

ಅವಳ ಕಡಲಿನ ಪೂರಾ ಅವನದೇ ನಾವೆಗಳು. ಕಡುಗತ್ತಲಲ್ಲಿ ಬೀಳುವ ಕನಸುಗಳಿಗೆ ಆತನೇ ಕಂದೀಲು. ಇಂತಹ ಪ್ರೇಮದ ಪರಿಯ ವಿವರಣೆ ಆಕೆ ನೀಡುವುದು ಸ್ವತಃ ಆತನ ಮಗನಿಗೆ. ಆದರೆ ಡೇವಿಡ್‌ಗೆ ಎರಡು ಕಹಿ ಗುಳಿಗೆಗಳು ನೆನಪಿದೆ. ಒಂದು ತನ್ನ ಹೆತ್ತವ್ವ ಜನನಿಯಲ್ಲ ಎಂದು. ಮತ್ತು ತನ್ನ ತಂದೆ ಅನಿರೀಕ್ಷಿತ ಅಪಘಾತವೊಂದರಲ್ಲಿ ನಿಧನ ಹೊಂದಿದ್ದಾರೆಂದು.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಕನ್ನಡದ ‘ಮರ್ಫಿ’ ಸಿನಿಮಾದ ವಿಶ್ಲೇಷಣೆ

Read More

ಮರೆವೆಂಬ ಮಾರ್ಜಾಲ, ಪರಿಸ್ಥಿತಿಯೆಂಬ ಮೂಷಿಕ…: ರಾಮ್ ಪ್ರಕಾಶ್ ರೈ ಕೆ ಸರಣಿ

ಲೋಕದ ಕಣ್ಣಿಗೆ ಚಚ್ಚೂ ನಾಪತ್ತೆಯಾದ ಪಟ್ಟಿಯಲ್ಲೇ ಇರಬೇಕಿದೆ. ಏಕೆಂದರೆ ಉಳಿದ ಜೀವಗಳ ಉಸಿರು ಬಂಧನದ ಬೇಗೆಗೆ ಬಿದ್ದು ಸುಡಬಾರದೆಂದರೆ ಆ ಘಟನೆಯನ್ನು ಮರೆಯಲೇ ಬೇಕಿದೆ. ಹೀಗೆ ದಿನ ಕಳೆದಾಗ ಮತ್ತೆ ಅಪ್ಪು ಪಿಳ್ಳೆ ಎಲ್ಲವನ್ನೂ ಮರೆತು ಹೋಗುತ್ತಾರೆ. ಮರಳಿ ತನಿಖೆ, ಮತ್ತದೇ ಕಹಿಯ ಅಂತ್ಯ ಎಲ್ಲವೂ ಮೋಟಾರಿನ ಚಕ್ರದಂತೆ ಮತ್ತದೇ ಆರಂಭ ಅದೇ ಅಂತ್ಯ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಮಲಯಾಳಂನ ‘ಕಿಷ್ಕಿಂದಾ ಕಾಂಡಮ್’ ಸಿನಿಮಾದ ವಿಶ್ಲೇಷಣೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ