Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಭಾವಗಳ ‘ತೇರ’ ಯಾತ್ರೆ….: ರಾಮ್ ಪ್ರಕಾಶ್ ರೈ ಕೆ ಬರಹ

ಜೈಲಿನ ಕೈದಿಯೊಬ್ಬರು “ನಾವು ಮನುಷ್ಯರಾಗಿ ಹುಟ್ಟಿಲ್ಲ, ಮನುಷ್ಯರಾಗಲು ಹುಟ್ಟಿದ್ದೇವೆ” ಎಂದರೆ, ಇನ್ನೊಮ್ಮೆ “ಜೈಲು ಹೆರಿಗೆ ಮನೆಯಂತೆ, ಇಲ್ಲಿಗೆ ಬಂದವರು ಹೊಸ ಹುಟ್ಟು ಪಡೆದೇ ಹೊರಹೋಗುವುದು” ಎನ್ನುತ್ತಾರೆ. ಸುಖದ ಬದುಕು ಸಾಗುತ್ತಿರಬೇಕಾದರೆ ಹಿರಿಯ ಮಹಿಳೆಗೆ ಬಸ್ಸಿನ ಸೀಟು ಬಿಟ್ಟುಕೊಡುವ ಪ್ರಿಯ, ಕಷ್ಟ ಕಾಲಿಟ್ಟಾಗ ಆ ಮಹಿಳೆಯ ಕಡೆಗೆ ನಿರ್ಭಾವುಕ ನೋಟವನ್ನು ಬೀರುವ ಪರಿ, ಆ ಬದಲಾವಣೆಯಂತೂ ಮಾನವ ಬದುಕಿನ ವಾಸ್ತವ ನಡುವಳಿಕೆಗೆ ಹಿಡಿದ ದರ್ಪಣದಂತೆ ಕಾಣುತ್ತದೆ.
ಹೇಮಂತ್‌ ರಾವ್‌ ನಿರ್ದೇಶನದ “ಸಪ್ತ ಸಾಗರದಾಚೆ ಎಲ್ಲೋ” ಸಿನಿಮಾದ ಕುರಿತು ರಾಮ್ ಪ್ರಕಾಶ್ ರೈ ಕೆ ಬರಹ

Read More

ಚಿತ್ರಜಗದೊಳಗೊಂದು ಮಿಂಚಿನ ಸಂಚಾರ-ನಮ್ಮ ಶಂಕರ

ಜನಸಾಮಾನ್ಯರು ಇಂದಿಗೂ ನಿಗೂಢವೆಂದು ಭಾವಿಸುವ ಶಂಕರ್ ನಾಗ್ ಸಾವಿನ ಸುತ್ತ ಹುಟ್ಟಿಕೊಂಡ ಅನೂಹ್ಯ ಪ್ರಶ್ನೆಗಳಿಗೆ ವಿವಿಧ ದೃಷ್ಟಿಕೋನಗಳ ಮೂಲಕ ಉತ್ತರಿಸಲು ಪ್ರಯತ್ನಿಸಿದ್ದಾರೆ. ವರುಷಗಳಿಗನುಗುಣವಾಗಿ ಜೋಡಿಸಲ್ಪಟ್ಟ ಶಂಕರ್ ನಾಗ್ ಚಿತ್ರಗಳು, ಅವುಗಳ ಹಿಂದಿರುವ ಕಹಾನಿ, ಪ್ರಮುಖ ಹಾಡುಗಳು, ಅನಂತ್ ನಾಗ್, ರಮೇಶ್ ಭಟ್ ಆದಿಯಾಗಿ ವಿವಿಧ ನಟರೊಂದಿಗಿನ ಕೆಲಸಗಳು ಹಾಗೂ ಬಾಂಧವ್ಯ ಹೀಗೆ ಅನೇಕ ಮಾಹಿತಿಗಳು ದಾಖಲಾಗಿರುವ ಪರಿಯೇ ಈ ಪುಸ್ತಕದ ಹೈಲೈಟು.
ಸತೀಶ ಬಳೆಗಾರ ಬರೆದ ‘ಶಂಕರ ನಾಗ್ The Legend’ ಕೃತಿಯ ಕುರಿತು ರಾಮ್‌ ಪ್ರಕಾಶ್‌ ರೈ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ