Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಕಾರವಾರದ ಆ ದಿನಗಳು: ರಂಜಾನ್ ದರ್ಗಾ ಸರಣಿ

‘ನಮ್ಮ ಕಷ್ಟ ಸುಖದಲ್ಲಿ ಇವರು. ಇವರ ಕಷ್ಟ ಸುಖದಲ್ಲಿ ನಾವು. ನಮ್ಮ ನಡುವೆ ಧರ್ಮಗಳು ಅಡ್ಡ ಬರುವುದಿಲ್ಲ. ಧರ್ಮಗಳ ಗೋಜಿಗೆ ನಾವು ಹೋಗುವುದಿಲ್ಲ. ಅವುಗಳ ಪಾಡಿಗೆ ಅವು ಇರುತ್ತವೆ. ನಮ್ಮ ಪಾಡಿಗೆ ನಾವು ಇರುತ್ತೇವೆ. ಕೆಲಸ ಮಾಡುವವರಿಗೆ ಎಲ್ಲ ಧರ್ಮಗಳು ಒಂದೇ. ಕೆಲಸವಿಲ್ಲದವರಿಗೆ ಮತ್ತು ಕೆಲಸವಿಲ್ಲದೆ ಬದುಕಬೇಕೆನ್ನುವವರಿಗೆ ಧರ್ಮಗಳು ಬೇರೆ ಬೇರೆಯಾಗಿ ಕಾಣುತ್ತವೆ. ಆ ಅವರು ಉಗ್ರರೂಪ ತಾಳಿ ಅನ್ಯ ಧರ್ಮೀಯರನ್ನು ಕೊಲ್ಲುತ್ತಾರೆ ಇಲ್ಲವೆ ಅವರಿಂದ ಕೊಲೆಗೀಡಾಗುತ್ತಾರೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 100ನೇ ಕಂತು ನಿಮ್ಮ ಓದಿಗೆ

Read More

ಕೊರೋನಾ ಕೊರೋನಾ: ರಂಜಾನ್ ದರ್ಗಾ ಸರಣಿ

ರಾತ್ರಿ ಮಾತ್ರ ಮಲಗುವುದು ಸಮಸ್ಯೆಯಾಗುತ್ತಿತ್ತು. ವೈದ್ಯಕೀಯ ಯಂತ್ರಗಳು ಹಗಲು ಹೊತ್ತು ಕೊಂಯ ಕೊಂಯ ಮಾಡುವುದನ್ನು ಸಹಿಸಿದರೂ ರಾತ್ರಿಯ ನೀರವ ವಾತಾವರಣದಲ್ಲಿ ಕಿರಿಕಿರಿ ಎನಿಸುತ್ತಿತ್ತು. ಅಂಥ ಪ್ರಸಂಗಗಳಲ್ಲಿ ರೋಗಿಗಳು ಅಸಹಾಯಕರಾಗಿ ಸಹನೆ ಕಳೆದುಕೊಳ್ಳುವ ಸ್ಥಿತಿಯಲ್ಲಿರುತ್ತಾರೆ. ಆಗ ನಾನೊಂದು ಉಪಾಯ ಹುಡುಕಿದೆ. ಫ್ಯಾನಿನ ತಂಗಾಳಿಯ ಕಡೆಗೆ ಮಾತ್ರ ಲಕ್ಷ್ಯಕೊಟ್ಟು ಬೇರೆ ಏನನ್ನೂ ಯೋಚಿಸದೆ ಅದನ್ನೇ ಆನಂದಿಸುತ್ತಿದ್ದೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 99ನೇ ಕಂತು ನಿಮ್ಮ ಓದಿಗೆ

Read More

ಮರೆಯಲಾಗದ ರಾಜನೀತಿಜ್ಞ ಬಿ. ಸುಬ್ಬಯ್ಯ ಶೆಟ್ಟಿ: ರಂಜಾನ್ ದರ್ಗಾ ಸರಣಿ

ಬಾಕ್ರಬೈಲು ಸುಬ್ಬಯ್ಯ ಶೆಟ್ಟಿ ಅವರು 1972-1977 ಮತ್ತು 1978-1983 ಈ ಎರಡು ಅವಧಿಯಲ್ಲಿ ಸುರತ್ಕಲ್ ಶಾಸಕರಾಗಿದ್ದರು. ದೇವರಾಜ ಅರಸು ಅವರ ಮಂತ್ರಿಮಂಡಲದಲ್ಲಿ ಭೂಸುಧಾರಣಾ ಸಚಿವರಾದ ನಂತರ ವಾರ್ತಾ, ಇಂಧನ ಮತ್ತು ಶಿಕ್ಷಣ ಸಚಿವರಾಗಿ ಸೇವೆಸಲ್ಲಿಸಿದರು. ಶಿಕ್ಷಣದಲ್ಲಿಯೂ ಸುಧಾರಣೆ ತಂದರು. ರಾಜ್ಯದಲ್ಲಿ ಇಷ್ಟೊಂದು ಎಂಜಿನಿಯರಿಂಗ್ ಕಾಲೇಜುಗಳಾಗಲಿಕ್ಕೂ ಅವರೇ ಕಾರಣರು. ಕರ್ನಾಟಕದ ಎಲ್ಲ ಹೈಸ್ಕೂಲ್‌ಗಳಲ್ಲಿ ಮಹಿಳಾ ಕರಾಟೆ ಪಟುಗಳ ಮೂಲಕ ಹೆಣ್ಣುಮಕ್ಕಳಿಗೆ ಕರಾಟೆ ಕಲಿಸುವ ಕನಸನ್ನು ಹೊಂದಿದ್ದ ಅವರು ಆ ಕುರಿತು ಯೋಜನೆ ರೂಪಿಸಿದ್ದರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಎಲೆ ಮರೆಯ ಮಧುರ ಫಲ: ರಂಜಾನ್ ದರ್ಗಾ ಸರಣಿ

ಮೃದುಭಾಷಿ ಮಹಾದೇವಪ್ಪನವರ ವ್ಯಕ್ತಿತ್ವದ ಒಂದು ಮಹತ್ವದ ಅಂಶ ಎಂದರೆ, ಅವರು ಯಾವ ಕಾಲಕ್ಕೂ ಹೊಸದನ್ನು ಬಯಸುವವರು. ತಮ್ಮದೇ ಆದ ವಿಚಾರಕ್ಕೆ ಅಂಟಿಕೊಂಡವರಲ್ಲ. ಒಂದು ವಿಷಯಕ್ಕೆ ಸಂಬಂಧಪಟ್ಟಂತೆ ತಮಗಿಂತಲೂ ಬೇರೆಯವರು ಚೆನ್ನಾಗಿ ತಿಳಿಸಿದರೆ ಅದನ್ನು ಪ್ರಾಂಜಲ ಮನಸ್ಸಿನಿಂದ ಒಪ್ಪಿಕೊಳ್ಳುವಂಥ ಸುಸಂಸ್ಕೃತರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 97ನೇ ಕಂತು ನಿಮ್ಮ ಓದಿಗೆ

Read More

ಧೀಮಂತ ಪತ್ರಕರ್ತ ಐ.ಕೆ. ಜಾಗೀರದಾರ್: ರಂಜಾನ್ ದರ್ಗಾ ಸರಣಿ

ಅವರೆಲ್ಲ ಕುಳಿತ ಕುರ್ಚಿ, ಪ್ಲೇಟು ಮತ್ತು ಆಹಾರದಲ್ಲಿ ಯಾವುದೇ ವ್ಯತ್ಯಾಸ ಇರಲಿಲ್ಲ. ಅದು ನಾಲ್ಕು ಮಾಸ್ಟರ್ ಬೆಡ್ ರೂಂ ಮನೆಯಾಗಿತ್ತು. ಎಲ್ಲ ಕೋಣೆಗಳನ್ನು ತೋರಿಸಿದರು. ಅವೆಲ್ಲ ಒಂದೇ ಸೈಜಿನ ಕೋಣೆಗಳು. ಪಲ್ಲಂಗ, ಬೆಡ್, ಹೊದಿಕೆ ಹೀಗೆ ಯಾವುದರಲ್ಲೂ ವ್ಯತ್ಯಾಸ ಇರಲಿಲ್ಲ. ಒಂದು ಇಬ್ಬರು ಮಕ್ಕಳ ಕೋಣೆ, ಇನ್ನೊಂದು ಅವರ ಕೋಣೆ, ಮತ್ತೊಂದು ಮನೆಗೆಲಸದ ಹೆಣ್ಣುಮಗಳ ಕೋಣೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 96ನೇ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ