ದೇಸಾಯ್ತಿಯ ಸೀರೆ
ಆಡಳಿತ ನಿರ್ವಹಣೆಯಲ್ಲಿ ತೊಡಗಿದ್ದ ಪುರುಷರು ಮನಸ್ಸು ಇಲ್ಲದ ಮಾರ್ಗದಂತೆ ದೇಸಾಯ್ತಿಯ ಕಾರ್ಯ ನಿರ್ವಹಿಸತೊಡಗಿದರು. 25 ಗ್ರಾಮಗಳ ಕಂದಾಯ ವಸೂಲಿ ಮಾಡುವಲ್ಲಿ ಸಮಸ್ಯೆಯಾಯಿತು. ಈ ಗ್ರಾಮಗಳಲ್ಲಿನ ದೇಶಗತಿಯ ವತನಿ ಭೂಮಿಯೆ 16 ಸಾವಿರ ಎಕರೆಗಳಷ್ಟಿತ್ತು! ಉತ್ತರಾಧಿಕಾರದ ಬಯಕೆಯಿಂದಾಗಿ ದಾಯಾದಿಗಳು ಕೂಡ ಅತೃಪ್ತರಾಗಿದ್ದರು. ಆದರೆ ಕಾಶೀಬಾಯಿ ಎದೆಗುಂದದೆ ಎಲ್ಲ ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತದಲ್ಲಿ ಯಶಸ್ಸು ಸಾಧಿಸಿದರು. ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿಯ ಮೂವತ್ತನೆಯ ಕಂತು
Read More