Advertisement

ಕೆಂಡಸಂಪಿಗೆ

ಒಳ್ಳೆಯತನವೇ ಆಸ್ತಿಯಾಗಿದ್ದ ಕಾಲವದು

ಜನರು ಸ್ವಾಭಿಮಾನಿಗಳಾಗಿದ್ದರೆ ಹೊರತು ದುರಭಿಮಾನಿಗಳಾಗಿದ್ದಿಲ್ಲ. ಬೇರೆಯವರ ಘನತೆಯನ್ನು ಹಣ, ಅಂತಸ್ತು ಮತ್ತು ಹುದ್ದೆಗಳಿಂದ ಅಳೆಯುತ್ತಿರಲಿಲ್ಲ. ಮಾನವರಿಗೆ ಒಳ್ಳೆಯತನವೇ ಆಸ್ತಿಯಾಗಿತ್ತು. ಈ ಆಸ್ತಿ ಕಳೆದುಕೊಂಡರೆ ಸತ್ತುಹೋದಂತೆಯೆ ಎಂಬ ಭಾವ ಅವರಿಗಿತ್ತು. ಎಲ್ಲ ಸಮಾಜದವರನ್ನು ಗೌರವಿಸುತ್ತ ಸಾಧ್ಯವಾದ ಕಡೆಗಳಲ್ಲೆಲ್ಲ ಅವರ ಆಚರಣೆಗಳಲ್ಲಿ ಭಾಗವಹಿಸುತ್ತ ಎಲ್ಲರೊಳಗೊಂದಾಗಿ ಬದುಕುತ್ತಿದ್ದರು. ರಂಜಾನ್ ದರ್ಗಾ ಬರೆಯುವ  ಆತ್ಮಕತೆ  ‘ನೆನಪಾದಾಗಲೆಲ್ಲ’ ಸರಣಿಯ 26ನೆಯ ಕಂತು 

Read More

ಎ ಪ್ಯಾಸೇಜ್ ಟು ನಾವಿಗಲ್ಲಿ…

ನಮ್ಮ ಕೆಲ ಜನ ಎಷ್ಟೊಂದು ವಿಚಿತ್ರವಾಗಿರುತ್ತಾರೆ ಎನ್ನುವುದಕ್ಕೆ ಗೌಸ್ ಮತ್ತು ಖೈರುನ್ನೀಸಾಳ ನಿಶ್ಚಿತಾರ್ಥವೇ ಸಾಕ್ಷಿ. ತನ್ನ ಮಗಳನ್ನು ತಮ್ಮನಿಗೆ ಕೊಡಬೇಕೆಂದು ಗೌಸ್ ಅಕ್ಕ ನಿರ್ಧರಿಸಿದಳು. ಆತನೋ ಗಂಡನಾಗುವ ಸಾಧ್ಯತೆ ಇಲ್ಲದವನು. ಆತನ ನಡಿಗೆ, ಮಾತು ಮುಂತಾದವು ಹೆಂಗಸರ ಹಾಗೇ ಇದ್ದವು. ಅವನ ಸಹವಾಸವೂ ಹೆಣ್ಣುಮಕ್ಕಳ ಜೊತೆಗೇ ಇತ್ತು. ಕಂಡ ಕಂಡವರ ಮನೆಯಲ್ಲಿ ಕಲಬತ್ತಿನಲ್ಲಿ ಚಟ್ನಿ ಕುಟ್ಟೋದು ಮತ್ತು ಮಸಾಲೆ ಅರಿದು ಕೊಡೋದು ಎಂದರೆ ಆತನಿಗೆ…

Read More

‘ಠೂ..’ ಬಿಟ್ಟ ಗೆಳೆಯರನ್ನು ಒಂದಾಗಿಸಿಬಿಡುತ್ತಿದ್ದ ಹಬ್ಬಗಳು

ನಾಗರಪಂಚಮಿಯಲ್ಲಿ ತವರು ಮನೆಗೆ ಬಂದ ಹೆಣ್ಣುಮಕ್ಕಳು ಜೋಕಾಲಿ ಆಡುವ ಜೋಷ್ ಬಗ್ಗೆ ಬರೆಯಲು ಶಬ್ದಗಳು ಸಾಲುತ್ತಿಲ್ಲ. ಒಂದು ಜೋಕಾಲಿಯಲ್ಲಿ ಇಬ್ಬರು ಮಹಿಳೆಯರು ಎದುರು ಬದುರಾಗಿ ಜೋಕಾಲಿ ಜೀಕುವಾಗ ಶಕ್ತಿಯ ಜೊತೆಗೇ ಅವರ ಸ್ವಾತಂತ್ರ್ಯದ ಸುಖ ಎದ್ದು ಕಾಣುತ್ತಿತ್ತು. ಹುತ್ತಕ್ಕೆ ಹಾಲೆರೆಯುವ ಮೂಢನಂಬಿಕೆ ಜೊತೆಗೇ ಅದನ್ನು ಮೀರಿ ನಮ್ಮ ಜನರ ಆಶಯಗಳ ಬಗ್ಗೆಯೂ ಚಿಂತಿಸುವ ಶಕ್ತಿಯನ್ನು…

Read More

ಗುಲಾಬ್ ಜಾಮೂನು ಕೊಡಿಸಿದ್ದ ಬಾಬುಮಾಮಾ

ಶ್ರೀಮಂತರಿಗೆ ಮತ್ತು ಮಧ್ಯಮವರ್ಗದವರಿಗೆ ಸಕ್ಕರೆಯ ಹುಚ್ಚು ಹಿಡಿದಿತ್ತು. ಬಾಬು ಮಾಮಾ ತನ್ನದೇ ರೀತಿಯಲ್ಲಿ ಪ್ಲ್ಯಾನ್ ಮಾಡಿದ. ನಾವು ಮೊದಲಿಗೆ ಇದ್ದ ಮದ್ದಿನಖಣಿ ಓಣಿಯಲ್ಲಿನ ನಮ್ಮ ಪರಿಚಯಸ್ಥರ ಮನೆಗೆ ಹೋಗಿ ‘ನಮಗೆ ಸಕ್ಕರೆ ಬೇಡ, ನಿಮಗೆ ಬೇಕಾದರೆ ತಂದು ಕೊಡುವುದಾಗಿ ತಿಳಿಸುತ್ತಿದ್ದ. ಅವರು ಕೈಚೀಲದೊಂದಿಗೆ ರೇಷನ್ ರೇಟಿಗಿಂತಲೂ ಹೆಚ್ಚಿಗೆ ಹಣ ಕೊಡುತ್ತಿದ್ದರು. ಆ ಮೇಲೆ ಕೈಚೀಲವೂ ಇಲ್ಲ, ಸಕ್ಕರೆಯೂ ಇಲ್ಲ. ಹೀಗೆ ದಿನಕ್ಕೊಬ್ಬರಾದರೂ ನಮ್ಮ ಮನೆ ಹುಡುಕಿಕೊಂಡು ಬರುತ್ತಿದ್ದರು….

Read More

ಹಿಂಸೆಯನ್ನು ಹತೋಟಿಯಲ್ಲಿಡಲು ಮಾನವೀಯತೆಯೇ ಬೇಕು

ಹುಲಿಗೆ ಆಕ್ರಮಣದ ನಖಗಳಿವೆ. ಆದರೆ ಹುಲ್ಲೆಗೆ ಸಂರಕ್ಷಣೆಯ ಕೊಂಬು ಮತ್ತು ವೇಗಶಕ್ತಿ ಇವೆ. ಇದೆಲ್ಲ ಇರುವಂಥದ್ದೆ. ಏಕೆಂದರೆ ಪ್ರಕೃತಿಯಲ್ಲಿನ ಹುಲಿ ಹುಲ್ಲೆಗಳು ಜೀವಜಾಲದಲ್ಲಿನ ಆಹಾರ ಸರಪಳಿಯ ನಿಯಮದಂತೆಯೆ ಬದುಕುತ್ತಿವೆ. ಆದರೆ ಆಂತರ್ಯದಲ್ಲಿ ಹುಲಿ, ಹುಲ್ಲೆಗಳಂತಿರುವ ಮಾನವರೂ ಇದ್ದಾರೆ. ಅವರಿಗೆ ಈ ಪ್ರಕೃತಿಯ ನಿಯಮ ಅನ್ವಯಿಸುವುದಿಲ್ಲ. ಆದ್ದರಿಂದ ಅವರು ಬದಲಾಗುಂಥ ವ್ಯವಸ್ಥೆ ರೂಪುಗೊಳ್ಳಬೇಕಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ