Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಲಿಂಗಾಯತರು ಮತ್ತು ಲಿಂಗಾಯತ: ರಂಜಾನ್ ದರ್ಗಾ ಸರಣಿ

ಇಲ್ಲಿನ ಇಡೀ ವ್ಯವಸ್ಥೆ ಬಸವತತ್ತ್ವಕ್ಕೆ ವಿರುದ್ಧವಾಗಿದೆ. ಬಸವಧರ್ಮದಲ್ಲಿ ಯಜ್ಞಯಾಗಾದಿಗಳಿಲ್ಲ. ನವಗ್ರಹಗಳ ಪೂಜೆ ಇಲ್ಲ. ಮೂರ್ತಿ ಮಂದಿರಗಳೇ ಇಲ್ಲ. ಕರ್ಮಸಿದ್ಧಾಂತವಿಲ್ಲ. ಸ್ವರ್ಗ ನರಕ ಪುನರ್ಜನ್ಮಗಳಿಲ್ಲ, ಸಕಲ ಜೀವಾತ್ಮರಿಗೆ ಲೇಸನೆ ಬಯಸುವ ಜೀವಕಾರುಣ್ಯದ ಮೇಲೆ ಬಸವತತ್ತ್ವ ನಿಂತಿದೆ. ಯೋಗ್ಯ ಉತ್ಪಾದನೆಯ ಕಾಯಕ, ನಿಸರ್ಗ ಮತ್ತು ಮಾನವ ಉತ್ಪನ್ನದ ಯಾವುದೂ ದುರ್ಬಳಕೆ ಆಗದಂತೆ ನೋಡಿಕೊಳ್ಳುವ ಪ್ರಸಾದ ಪ್ರಜ್ಞೆ ಮತ್ತು ಯೋಗ್ಯ ಸಾಮಾಜಿಕ ವಿತರಣೆಯ ದಾಸೋಹ ಜ್ಞಾನ ಈ ಮೂರೂ ಬಸವತತ್ತ್ವದಲ್ಲಿ ಪ್ರಮುಖವಾಗಿವೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಧರ್ಮ ತೊಡಕು ಮತ್ತು ಬೆಳಕು: ರಂಜಾನ್ ದರ್ಗಾ ಸರಣಿ

ಸಮಾಜದಲ್ಲಿ ವಿಚಾರವಾದದ ಬೆಳವಣಿಗೆಯಿಂದ ಮಾತ್ರವೇ ನವಸಮಾಜದ ನಿರ್ಮಾಣವಾಗಲು ಸಾಧ್ಯ. ಎಲ್ಲ ಧರ್ಮಗಳನ್ನು ವಿಚಾರವಾದದ ಒರೆಗಲ್ಲಿಗೆ ಹಚ್ಚದಿದ್ದರೆ ಮಾನವಕುಲ ಇನ್ನೂ ಅಧೋಗತಿಗೆ ಹೋಗುವುದು. ಧರ್ಮಗಳ ತಿರಸ್ಕಾರದಿಂದ ವಿಚಾರವಾದಿಗಳು ಇದನ್ನು ಸಾಧಿಸಲಿಕ್ಕಾಗದು. ಧರ್ಮಗಳಲ್ಲಿನ ಅರಿವಿನ ಬೆಳಕಿನೊಂದಿಗೆ ಮಾತ್ರ ಈ ವಿಚಾರಹೀನ ಸ್ಥಿತಿಯಿಂದ ಹೊರಬರಲು ಸಾಧ್ಯ. ಅದಕ್ಕಾಗಿ ಮಾನವನ ಬದುಕಿಗೆ ಒಂದೇ ಧರ್ಮ ಸಾಲದು ಎಂಬುದನ್ನು ಮೊದಲಿಗೆ ಅರ್ಥ ಮಾಡಿಕೊಳ್ಳಬೇಕು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 94ನೇ ಕಂತು ನಿಮ್ಮ ಓದಿಗೆ

Read More

ನಮ್ಮನ್ನಗಲಿದ ಪ್ರೊ. ಮುಜಫ್ಫರ್ ಅಸ್ಸಾದಿ: ರಂಜಾನ್ ದರ್ಗಾ ಸರಣಿ

ಅವರ ಚಿಂತನೆ ಬರಿ ರಾಜಕೀಯ ವಿಜ್ಞಾನಕ್ಕೆ ಸೀಮಿತವಾಗಿಲ್ಲ. ಸಮಾಜೋ ಧಾರ್ಮಿಕ ಆರ್ಥಿಕ ಚಿಂತನೆಗಳು ಅವರ ರಾಜಕೀಯ ಪ್ರಜ್ಞೆಯ ಪರಿಧಿಯಲ್ಲಿ ಬರುತ್ತವೆ. ಜನಮುಖಿ ಅಕ್ಯಾಡೆಮಿಕ್ ಆಗಿ ಅವರು ಬಹಳಷ್ಟು ಸಾಧಿಸಿದ್ದಾರೆ. ಬಡ ಅಲ್ಪಸಂಖ್ಯಾತರಷ್ಟೇ ಅಲ್ಲದೆ ದಲಿತರು ಮತ್ತು ಹಿಂದುಳಿದವರ ಬಗ್ಗೆಯೂ ಆಳವಾದ ಚಿಂತನೆಗಳನ್ನು ದಾಖಲಿಸಿದ್ದಾರೆ. ಸ್ತ್ರೀವಾದದ ಕುರಿತು ಬರೆದಿದ್ದಾರೆ. ನಾಗರಹೊಳೆ ಬುಡಕಟ್ಟು ಜನರ ಪುನರ್ವಸತಿ ಕುರಿತು ಸಮಿತಿಯ ಮುಖ್ಯಸ್ಥರಾಗಿ ವರದಿ ಒಪ್ಪಿಸಿದ್ದಾರೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಕಾಮ್ರೇಡ್ ಹೆಚ್.ಕೆ. ರಾಮಚಂದ್ರಪ್ಪ ಸ್ಮರಣೆ: ರಂಜಾನ್ ದರ್ಗಾ ಸರಣಿ

ರಾಜಕೀಯ ಮತ್ತು ಆರ್ಥಿಕ ವ್ಯವಸ್ಥೆಯಲ್ಲಿ ಬಹಳ ಬದಲಾವಣೆಗಳಾಗಿವೆ. ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣದ ಸುಲಿಗೆ ಯೋಜನೆ ಮೂಲಕ ಇಡೀ ಜಗತ್ತಿನ ಕಾರ್ಮಿಕರ ಆರ್ಥಿಕ ಸ್ಥಿತಿ ಕುಸಿಯಿತು. ಈ ಎಲ್ಲ ಕಾರಣಗಳಿಂದಾಗಿ ದಾವಣಗೆರೆಯ ಸಂಗಾತಿಗಳ ಸಾಧನೆ ಗತವೈಭವದಂತೆ ಕಾಣತೊಡಗಿತು. ಅಂಥ ಸಂದರ್ಭದಲ್ಲಿ ಕೂಡ ಹೆಚ್.ಕೆ. ರಾಮಚಂದ್ರಪ್ಪ ಅವರು ಎದೆಗುಂದಲಿಲ್ಲ. ಬದುಕಿನ ಕೊನೆಯ ಉಸಿರು ಇರುವವರೆಗೂ ಅವರು ನಗುಮುಖದಿಂದ ಕಾರ್ಮಿಕರ ಒಳಿತಿಗಾಗಿ ದುಡಿದದ್ದು ಇಂದು ಇತಿಹಾಸವಾಗಿದೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 92ನೇ ಕಂತು ನಿಮ್ಮ ಓದಿಗೆ

Read More

ಕನಸು ಬಿತ್ತಿ ನನಸಾಗಿಸಿದ ಕುಸುಮಕ್ಕ: ರಂಜಾನ್‌ ದರ್ಗಾ ಸರಣಿ

ಅವರು ಉತ್ತರ ಕನ್ನಡದ ಎಲ್ಲೆಂದರಲ್ಲಿ ಹೋರಾಟದ ಮುಂಚೂಣಿಯಲ್ಲಿರುತ್ತಿದ್ದರು. ಒಂದು ಕಡೆ ಮಹಿಳೆಯರ ಸಂಘಟನೆ. ಇನ್ನೊಂದು ಕಡೆ ಸಾಕ್ಷರತಾ ಸಭೆ, ಮತ್ತೊಂದು ಕಡೆ ದೇಶೀಯ ಔಷಧಿಗಳ ಮಹತ್ವದ ಕುರಿತು ಮಾತನಾಡುವುದು, ಇನ್ನೊಂದು ಕಡೆ ಸರಳ ಜೀವನ ವಿಧಾನದ ಬಗ್ಗೆ ತಿಳಿ ಹೇಳುವುದು. ಹೀಗೆ ನಮ್ಮ ಕುಸುಮಕ್ಕನ ಅವತಾರಗಳು ಬಹಳವಾಗಿದ್ದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 91ನೇ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ