ಲಿಂಗಾಯತರು ಮತ್ತು ಲಿಂಗಾಯತ: ರಂಜಾನ್ ದರ್ಗಾ ಸರಣಿ
ಇಲ್ಲಿನ ಇಡೀ ವ್ಯವಸ್ಥೆ ಬಸವತತ್ತ್ವಕ್ಕೆ ವಿರುದ್ಧವಾಗಿದೆ. ಬಸವಧರ್ಮದಲ್ಲಿ ಯಜ್ಞಯಾಗಾದಿಗಳಿಲ್ಲ. ನವಗ್ರಹಗಳ ಪೂಜೆ ಇಲ್ಲ. ಮೂರ್ತಿ ಮಂದಿರಗಳೇ ಇಲ್ಲ. ಕರ್ಮಸಿದ್ಧಾಂತವಿಲ್ಲ. ಸ್ವರ್ಗ ನರಕ ಪುನರ್ಜನ್ಮಗಳಿಲ್ಲ, ಸಕಲ ಜೀವಾತ್ಮರಿಗೆ ಲೇಸನೆ ಬಯಸುವ ಜೀವಕಾರುಣ್ಯದ ಮೇಲೆ ಬಸವತತ್ತ್ವ ನಿಂತಿದೆ. ಯೋಗ್ಯ ಉತ್ಪಾದನೆಯ ಕಾಯಕ, ನಿಸರ್ಗ ಮತ್ತು ಮಾನವ ಉತ್ಪನ್ನದ ಯಾವುದೂ ದುರ್ಬಳಕೆ ಆಗದಂತೆ ನೋಡಿಕೊಳ್ಳುವ ಪ್ರಸಾದ ಪ್ರಜ್ಞೆ ಮತ್ತು ಯೋಗ್ಯ ಸಾಮಾಜಿಕ ವಿತರಣೆಯ ದಾಸೋಹ ಜ್ಞಾನ ಈ ಮೂರೂ ಬಸವತತ್ತ್ವದಲ್ಲಿ ಪ್ರಮುಖವಾಗಿವೆ.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ