Advertisement
ರಾಮ್ ಪ್ರಕಾಶ್ ರೈ ಕೆ.

ರಾಮ್ ಪ್ರಕಾಶ್ ರೈ ದಕ್ಷಿಣ ಕನ್ನಡ ಜಿಲ್ಲೆ, ಕಡಬ ತಾಲೂಕು, ಕಲ್ಲುಗುಡ್ಡೆ ನಿವಾಸಿ. ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಪ್ರಾಡಕ್ಟ್ ಡಿಸೈನ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಣೆ ಹವ್ಯಾಸಿ ಬರಹಗಾರ. ಕಥೆ, ಲೇಖನಗಳೆಂದರೆ ಅಚ್ಚುಮೆಚ್ಚು. ಯಕ್ಷಗಾನ ಭಾಗವತಿಕೆ, ಮದ್ದಳೆ ವಾದನ, ಒರಿಗಾಮಿ ಇತರ ಹವ್ಯಾಸಗಳು....  

ಗೋಳಗುಮ್ಮಟದ ಸುತ್ತಮುತ್ತ

ಸೇಂಗಾ, ಹುರಿಗಡಲೆ, ಮಸಾಲೆವಠಾಣಿ, ಪೆಪ್ಪರಮೆಂಟ್ ಮುಂತಾದವುಗಳನ್ನು ಮಾರುವ ಮಧ್ಯ ವಯಸ್ಕನೊಬ್ಬ ಆ ಚಿಕ್ಕ ಕಟ್ಟಡದಲ್ಲಿ ಆರಂಭದಲ್ಲೇ, ನೆಲದ ಮೇಲೆ ಹಾಸಿಕೊಂಡು ಕುಳಿತಿರುತ್ತಿದ್ದ. ಆ ಬಡ ವ್ಯಕ್ತಿಯ ಬದುಕು ಆನಂದಮಯವಾಗಿತ್ತು. ಸದಾ ಹಸನ್ಮುಖಿಯಾಗಿ ಇರುತ್ತಿದ್ದ. ಖಾಕಿ ಹಾಫ್ ಪ್ಯಾಂಟ್ ಮತ್ತು ಹಾಪ್ ಷರ್ಟ್ ಆತನ ‘ಯೂನಿಫಾರ್ಮ್’ ಆಗಿತ್ತು. ಆ ಪುಟ್ಟ ವ್ಯಾಪಾರದಲ್ಲಿ ಎಷ್ಟು ಗಳಿಸುತ್ತಿದ್ದನೋ ದೇವರೇ ಬಲ್ಲ. ಆದರೆ ಆತನ ಜೀವನ್ಮುಖಿ ಬದುಕು ಆದರ್ಶಪ್ರಾಯವಾಗಿತ್ತು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ನೆನಪಾದಾಗಲೆಲ್ಲ ಸರಣಿ

Read More

ಟ್ಯಾಕ್ಸಿಡರ್ಮಿ ಎಂಬ ಚರ್ಮ ಪ್ರಸಾಧನ ಕಲೆ

ಬಹುಪಾಲು ಬಡ ತಾಯಂದಿರು ತಮ್ಮ ಮಕ್ಕಳಿಗಾಗಿ ಪಡುತ್ತಿದ್ದ ಕಷ್ಟ ಹೇಳಲಸಾಧ್ಯವಾದುದು. ತಮ್ಮ ಮಗ ಬಹಳಷ್ಟು ಓದಿ ದೊಡ್ಡ ಹುದ್ದೆ ಪಡೆಯಬೇಕು ಎಂಬ ಕನಸನ್ನು ಕೂಡ ಕಾಣಲು ಸಾಧ್ಯವಾಗದಂಥ ದುಃಸ್ಥಿತಿಯಲ್ಲಿ ಅವರಿದ್ದರು. ಮಗ ಬೀಡಿ, ಸಿಗರೇಟ್, ಇಸ್ಪೆಟ್, ಕುಡಿತ ಮುಂತಾದ ದುಶ್ಚಟಗಳಿಗೆ ಬಲಿಯಾಗಬಾರದು ಎಂಬ ಚಿಂತೆ ಅವರನ್ನು ಸದಾ ಕಾಡುತ್ತಿತ್ತು. ಮಗ ಆರೋಗ್ಯ ಕಾಪಾಡಿಕೊಂಡಿರಬೇಕು, ಯಾವುದೋ ಕೂಲಿನಾಲಿ ಮಾಡಿಕೊಂಡು ಮರ್ಯಾದೆವಂತನಾಗಿ ಬದುಕಬೇಕು ಎಂಬುದು ಅವರ ಆಸೆಯಾಗಿತ್ತು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ

Read More

ಬಡವರ ಶಕ್ತಿ ಅದಮ್ಯ

ಬಡವರು ಎಷ್ಟೇ ಮೂಢನಂಬಿಕೆಯವರಿದ್ದರೂ ತಮ್ಮ ಶಕ್ತಿಯನ್ನು ಅವಲಂಬಿಸಿಯೆ ಬದುಕುವುದು ಅವರ ಜಾಯಮಾನವಾಗಿದೆ. ಬದುಕೆಂಬುದು ಅವರಿಗೆ ಹೋರಾಟದ ಅಖಾಡಾ ಆಗಿದೆ. ಆಹಾರ, ಬಟ್ಟೆ, ಆಶ್ರಯ ಮತ್ತು ಮಕ್ಕಳ ಭವಿಷ್ಯಕ್ಕಾಗಿ ಅವರು ನಿರಂತರವಾಗಿ ಹೋರಾಡುತ್ತಲೇ ಇರುತ್ತಾರೆ. ಆದರೆ ಈ ಹೋರಾಟ ಮಾರ್ಕ್ಸ್ ಹೇಳುವ ವರ್ಗ ಹೋರಾಟವಾಗಿರುವುದಿಲ್ಲ. ಅವರ ಶೋಷಣೆ ಮಾಡುವವರು ಅವರಿಗೆ ಅನ್ನದಾತರು ಎಂದು ಕಾಣುತ್ತಿದ್ದರೇ ಹೊರತು ಶೋಷಕರಾಗಿ ಕಾಣುತ್ತಿರಲಿಲ್ಲ.  ರಂಜಾನ್ ದರ್ಗಾ ಬರೆಯುವ ಆತ್ಮಕತೆ ನೆನಪಾದಾಗಲೆಲ್ಲ ಸರಣಿಯ 33ನೆಯ ಕಂತು ಇಲ್ಲಿದೆ. 

Read More

ಅಂಬಾಭವಾನಿಯ ಆರಾಧನೆಯ ದಿನಗಳು

ಪ್ರತಿ ಶುಕ್ರವಾರ ಜನ ಕಿಕ್ಕಿರಿದು ತುಂಬತೊಡಗಿದರು. ನನಗೋ ಶುಕ್ರವಾರ ಬಂದರೆ ಬೇಸರ ಶುರುವಾಗತೊಡಗಿತು. ನನ್ನ ಮತ್ತು ಅಂಬಾಭವಾನಿಯ ಮಧ್ಯದ ಏಕಾಗ್ರತೆಗೆ ಈ ಶಾಂತಿಭಂಗ ಬಹಳ ಕಿರಿಕಿರಿ ಎನಿಸುತ್ತಿತ್ತು. ಎಲ್ಲರೂ ಪ್ರಶ್ನೆ ಕೇಳುತ್ತಿದ್ದಿಲ್ಲ. ಆ ಮುಗ್ಧ ಮಹಿಳೆಯರು ಕುತೂಹಲದಿಂದ ಬರುತ್ತಿದ್ದರೂ ನನ್ನ ಪೂಜೆ ಧ್ಯಾನ ಮುಗಿಯುವ ವರೆಗೂ ತುಟಿಪಿಟಕ್ಕೆನ್ನದೆ ಕುಳಿತುಕೊಳ್ಳುತ್ತಿದ್ದರು. ಆದರೆ ಅವರೆಲ್ಲ ಬಂದು ಕೂಡುವುದೇ ನನಗೆ ಕಿರಿಕಿರಿ ಎನಿಸುತ್ತಿತ್ತು.
ರಂಜಾನ್ ದರ್ಗಾ ಬರೆಯುವ ಸರಣಿ

Read More

ಪೋಲಿಸ್ ಕಿ ಬೇಟಿ…

ನಾನು ಎಲ್ಲರ ಮುಖವನ್ನು ಒಂದೊಂದಾಗಿ ನೋಡುತ್ತ ಹೋದೆ. ಎಲ್ಲ ಹೆಂಗಸರೂ ಚೆನ್ನಾಗಿ ತಲೆ ಬಾಚಿ ಕೊಂಡಿದ್ದಾರೆ. ಮುಖಕ್ಕೆ ಪೌಡರು, ಕಣ್ಣಿಗೆ ಸುಖ ಕೊಡುವ ಸೀರೆಗಳು, ಒಂದಿಷ್ಟು ಅಮ್ಮಿ ಕಾಣುವಂಥ ಬ್ಲೌಜುಗಳು, ಕೈತುಂಬ ರಂಗುರಂಗಿನ ಬಳೆಗಳು, ಬಾಯಿತುಂಬ ಎಲೆ ಅಡಿಕೆ. ಜನ ‘ಗಳಸವರುʼ ಎಂದು ಕರೆಯುವುದು ಇವರಿಗೇನೆ ಇರಬಹುದು ಎಂಬ ಗುಮಾನಿ ಶುರುವಾಯಿತು. ಅದೇನೇ ಇದ್ದರೂ ಅವರು ಅಷ್ಟೊಂದು ಸುಖವಾಗಿ ಇದ್ದದ್ದು ನನಗೆ ಹೊಸ ಅನುಭವವನ್ನು ಕೊಡುತ್ತಲಿತ್ತು.
ಹಾಡುಗಳು ಶುರುವಾದವು.
ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ