ನಗೆಗಡಲಲಿ ಚಿಂತನೆಯ ಅಲೆ: ರವಿಕುಮಾರ ಬರಹ

ನಾರಾಯಣ ಭಟ್ಟನ ಎಮ್ಮೆ ಸಂಸ್ಕಾರವೇ ಆಗಿರಲಿ ಅಥವಾ ಲೋಯರ್ ಸೆಕೆಂಡರಿಯನ್ನು ಮೊದಲ ಬಾರಿ ಕಟ್ಟಿ ಏಳು ಬಾರಿ ಫೇಲಾಗಿರುವ ರಂಗೇಗೌಡನ ಓದಿನ ವಿಚಾರವೇ ಆಗಿರಲಿ ಆದಿಕರ್ನಾಟಕದವನಾದ ಲಿಂಗನತ್ತ ವ್ಯಕ್ತವಾಗುವ ಶೀನಪ್ಪನ ಜೀವಪರ ಕಾಳಜಿಗಳೇ ಆಗಲಿ ನವಿರಾದ ಹಾಸ್ಯ ಅಂತರ್ಗತವಾಗಿ ಹರಿಯುತ್ತಲೇ ಇರುತ್ತದೆ. ಸಾಹಿತ್ಯವೂ ರಂಗಕೃತಿಯಾಗುವಾಗ ಸಹಜವಾಗಿಯೇ ಹಾಸ್ಯ ಇಮ್ಮಡಿಯಾಗಿ ಕೆಲವೆಡೆ ಹೆಚ್ಚೇ ಅನಿಸುವಂತಿದೆ.
ನಿರಂತರ ರಂಗ ತಂಡದ ‘ಗೊರೂರು’ ನಾಟಕದ ಕುರಿತು ರವಿಕುಮಾರ ಬರಹ

Read More